Saturday, March 7, 2026

Karnataka State Government

ಸಿದ್ದು ಆಡಳಿತಕ್ಕೆ ಗಾಂಭೀರ್ಯ ZERO! ಕಾಂಗ್ರೆಸ್ ಸರ್ಕಾರ = 100% ಭ್ರಷ್ಟಾಚಾರ

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ತಲೆ ಇಲ್ಲ, ಬುಡ ಇಲ್ಲ. ಗಾಂಭೀರ್ಯತೆ ಅನ್ನೋದೇ ಗೊತ್ತಿಲ್ಲ. ಇಚ್ಛಾಶಕ್ತಿ ಇಲ್ಲದ, ಸಮಸ್ಯೆ ಅರಿವಿಲ್ಲದ ಮೊಂಡುತನದ ವ್ಯವಸ್ಥೆ ಸಿದ್ದರಾಮಯ್ಯರ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಚಾಟಿ...

ಹೆಣ್ಣುಮಕ್ಕಳಿಗೆ ತಿಂಗಳಿಗೊಂದು ರಜೆ – ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ!

ರಾಜ್ಯ ಸರ್ಕಾರವು ಮಹಿಳಾ ಉದ್ಯೋಗಿಗಳ ಆರೋಗ್ಯ ಮತ್ತು ಸಬಲೀಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಖಾಸಗಿ ಹಾಗೂ ಸರ್ಕಾರಿ ವಲಯದ ಎಲ್ಲಾ ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಈಗ ತಿಂಗಳಿಗೊಮ್ಮೆ ಋತುಚಕ್ರ ಸಮಯದಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ನೀತಿ –2025...

ಸರ್ಕಾರದ ಹೊಸ AI ವ್ಯವಸ್ಥೆ : 21 ದಿನಗಳಲ್ಲಿ ಪರಿಹಾರ!

ಕರ್ನಾಟಕದಲ್ಲಿ ಸಾರ್ವಜನಿಕ ದೂರು ಸಲ್ಲಿಸುವ ಪ್ರಕ್ರಿಯೆ ಇನ್ನಷ್ಟು ಸುಲಭವಾಗುತ್ತಿದೆ. ನೀರು ಸರಬರಾಜಿನ ತೊಂದರೆ, ವಿದ್ಯುತ್ ವ್ಯತ್ಯಯ, ಹದಗೆಟ್ಟ ರಸ್ತೆಗಳು ಅಥವಾ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಎದುರಾಗುವ ಯಾವುದೇ ಸಮಸ್ಯೆಗೂ ಇದೀಗ ಕೆಲವೇ ಕ್ಷಣಗಳಲ್ಲಿ ಆನ್‌ಲೈನ್ ಮೂಲಕ ದೂರು ಸಲ್ಲಿಸಲು ಅವಕಾಶ ದೊರೆಯಲಿದೆ. ಕರ್ನಾಟಕ ಇ-ಗವರ್ನೆನ್ಸ್ ಕೇಂದ್ರವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆಧಾರಿತ ಕುಂದುಕೊರತೆ ಪರಿಹಾರ ವ್ಯವಸ್ಥೆಯನ್ನು...

50 ಲಕ್ಷ ರೈತರ ಹೋರಾಟ : ಸರ್ಕಾರಕ್ಕೆ ಖಡಕ್ ಎಚ್ಚರಿಕೆ

ರಾಜ್ಯದಲ್ಲಿ ಕಬ್ಬು ಬೆಳೆಗಾರರ ಕದನ ತೀವ್ರ ಸ್ವರೂಪ ಪಡೆದಿದೆ. ಕಬ್ಬಿಗೆ ಸೂಕ್ತ ದರ ನೀಡುವಂತೆ ಕಳೆದ ಏಳು ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರು ಈಗ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ಪರವಾಗಿ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ರೈತರ ಜೊತೆ ಮಾತುಕತೆ ನಡೆಸಿದರು. ಆದರೆ ಸರ್ಕಾರದ ಯಾವುದೇ ಸಂಧಾನ ಸಾಧ್ಯವಾಗಲಿಲ್ಲ. ಸಚಿವರು...

ಸಿಹಿಯಾದ ಉದ್ಯಮ ಕಹಿಯಾಯ್ತು : ಕಬ್ಬಿನ ಬೆಲೆಯ ದೊಡ್ಡ ಯುದ್ಧ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ಮೇಲೂ ಒತ್ತಡ ತೀವ್ರಗೊಳ್ಳುತ್ತಿದೆ. ಬೇಡಿಕೆ ಈಡೇರಿಸುವಂತೆ ರೈತರು ಪಟ್ಟು ಹಿಡಿದಿದ್ದು, ಮಾತುಕತೆಗೂ ನಿರಾಕರಣೆ ಮಾಡಿದ್ದಾರೆ. ಈ ನಡುವೆ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಈಗಾಗಲೇ ಪ್ರತಿಭಟನಾ ನಿರತ ಸ್ಥಳಕ್ಕೆ ಕಾನೂನು...

ಮೈಸೂರಿಗೆ ಫ್ಲೈಓವರ್ ಬೇಡ – ಯದುವೀರ್ ಒಡೆಯರ್ ಎಚ್ಚರಿಕೆ!

ಮೈಸೂರು ನಗರದಲ್ಲಿ ನಿರ್ಮಾಣವಾಗಲಿರುವ ಎರಡು ಫ್ಲೈಓವರ್ ಯೋಜನೆಗಳ ವಿರುದ್ಧ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೆಎಲ್‌ಬಿ ಮತ್ತು ವಿನೋಬಾ ರಸ್ತೆಗಳು ಮೈಸೂರಿನ ಪಾರಂಪರಿಕ ಸೌಂದರ್ಯದ ಸಂಕೇತವಾದ ಪ್ರಮುಖ ರಸ್ತೆಗಳು. ಇವುಗಳಲ್ಲಿ ಫ್ಲೈಓವರ್ ನಿರ್ಮಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು. ಜನಾಭಿಪ್ರಾಯವನ್ನು ಪಡೆಯದೇ ಸರ್ಕಾರ ಡಿಪಿಆರ್ ಸಿದ್ಧಪಡಿಸುತ್ತಿದೆ...

ಅನುದಾನ ತಾರತಮ್ಯ ಸಮರ : ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​

ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ, ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ರಾಜ್ಯ ಸರ್ಕಾರ, ಹಣಕಾಸು ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ. ಜಗದೀಶ್ ಗುಡಗುಂಟಿ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ...

ರಾಜ್ಯಕ್ಕೆ ಮೋದಿ ಸರ್ಕಾರದಿಂದ ₹3,705 ಕೋಟಿ ತೆರಿಗೆ ಬಿಡುಗಡೆ

ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1 ಲಕ್ಷ, 01 ಸಾವಿರದ 603 ಕೋಟಿ ರೂಪಾಯಿ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ ₹3,705 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯಗಳ ಅಭಿವೃದ್ಧಿ ವೆಚ್ಚಗಳಿಗೆ ಹಣಕಾಸು ಒದಗಿಸುವುದು, ಬಂಡವಾಳ ವೆಚ್ಚವನ್ನು ವೇಗಗೊಳಿಸುವುದು ಮತ್ತು ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು...

ಪಂಚ ಗ್ಯಾರಂಟಿಗಳಂತೆ ಯುಕೆಪಿ ಯೋಜನೆ ಜಾರಿ! HK ಪಾಟೀಲ

ಉತ್ತರ ಕರ್ನಾಟಕದ ಬಹುದೊಡ್ಡ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯಡಿ ರೈತರಿಗೆ ಮೂರು ವರ್ಷಗಳ ಅವಧಿಯಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಘೋಷಿಸಿದ್ದಾರೆ. ಬೀಳಗಿಯ ತುಂಗಳ ಗ್ರಾಮದ ವೆಂಕಟೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಟೀಲರು ವಿವರಿಸಿದ...

ಮನೆಮಾಲೀಕರು-ಬಾಡಿಗೆದಾರರಿಗೆ ಸರ್ಕಾರದಿಂದ ಬಿಗ್‌ಶಾಕ್ !

ಕರ್ನಾಟಕ ಸರ್ಕಾರವು ಕಳೆದ ಒಂದು ವರ್ಷದ ಅವಧಿಯಲ್ಲಿ ಆಸ್ತಿ ತೆರಿಗೆ ಹಾಗೂ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈಗಾಗಲೇ ಇ–ಖಾತಾ, ಬಿ–ಖಾತಾ ತಿದ್ದುಪಡಿ ಹಾಗೂ ಎ–ಖಾತಾ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಇದೀಗ ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೆ ಹೊಸ ಶಾಕ್ ನೀಡಲು ಮುಂದಾಗಿದೆ. ರಾಜ್ಯದ ಬೆಂಗಳೂರು–ಮೈಸೂರು, ಹುಬ್ಬಳ್ಳಿ–ಧಾರವಾಡ, ಬೆಳಗಾವಿ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img