Tuesday, July 21, 2026

Karnataka State Government Employees Association

OPS ಇಲ್ಲ ಅಂದ್ರೆ ಕರ್ನಾಟಕ ಬಂದ್, ಬಂದ್ !

ಕರ್ನಾಟಕದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸದಿದ್ದರೆ ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ CS ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ NPS ನೌಕರರ ಸಂಘದ 2ನೇ ರಾಜ್ಯ ಕಾರ್ಯಕಾರಿಣಿ...
- Advertisement -spot_img

Latest News

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....
- Advertisement -spot_img