Thursday, July 23, 2026

Karnataka State Government

ಸುಪ್ರೀಂಕೋರ್ಟ್‌ ಕಟಕಟೆಗೆ ಬಾನು ಮುಷ್ತಾಕ್ ವಿರೋಧಿ ಹೋರಾಟ

ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಇದೆ. ದಿನಗಣನೆ ಇರುವಂತೆ, ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಆದರೆ, ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಕುರಿತು ವಿವಾದ ಮುಂದುವರಿದಿದೆ. ಈ ಹಿಂದೆ ಹೈಕೋರ್ಟ್‌ನಲ್ಲಿ ಈ ವಿಚಾರದ ಮೇಲೆ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿ, ಸರ್ಕಾರದ ನಿರ್ಧಾರದಲ್ಲಿ ಯಾವುದೇ...

ಸರ್ಕಾರಿ ಉದ್ಯೋಗಕ್ಕಿದ್ದ ವಯೋಮಿತಿ ಏರಿಕೆಗೆ ಅಸ್ತು!

ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. ತಡೆಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗಳನ್ನು ಮರುಪ್ರಾರಂಭಿಸಲು ತೀರ್ಮಾನಿಸಿದ್ದು, ಜೊತೆಗೆ ನೇರ ನೇಮಕಾತಿಗಳ ಗರಿಷ್ಠ ವಯೋಮಿತಿಯನ್ನು, ಒಂದು ಬಾರಿಗೆ ಮಾತ್ರ, 2 ವರ್ಷಗಳಷ್ಟು ಸಡಿಲಿಸುವ ಆದೇಶ ಹೊರಡಿಸಲಾಗಿದೆ. ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ ದಾಸ್‌ ಅವರ ನಿಯೋಗದ ಶಿಫಾರಸುಗಳನ್ನು ಅನುಸರಿಸಿ , ಪರಿಶಿಷ್ಟ ಜಾತಿಗಳ ಮೀಸಲಾತಿ ಪರಿಷ್ಕರಣೆ ಹಿನ್ನೆಲೆಯಲ್ಲಿ,...

ದುಡ್ಡು ಕೇಳಿದ್ರೆ ಜೈಲು ಫಿಕ್ಸ್ ವೈದ್ಯರ ಮೇಲೆ ಕಠಿಣ ಕ್ರಮ….

ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ದೊಡ್ಡ ನಿರ್ಧಾರ ಹೊರಡಿಸಿದೆ. ಈಗ ಯಾರಿಗಾದರೂ ರಸ್ತೆ ಅಪಘಾತವಾಗಲಿ, ಕೈಕಾಲು ಮುರಿದು ತೀವ್ರ ಗಾಯಗಳಾಗಲಿ, ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ, ವೈದ್ಯರು ಅಥವಾ ಆಸ್ಪತ್ರೆ ಮೊದಲು ಹಣ ಕಟ್ಟಬೇಕು ಎಂದು ಒತ್ತಾಯ ಮಾಡಿದರೆ ನೇರವಾಗಿ ಜೈಲು ಶಿಕ್ಷೆ ವಿಧಿಸಲಾಗುವುದು. ಈ ಕುರಿತು ರಾಜ್ಯ ಸರ್ಕಾರ ಶುಕ್ರವಾರ ಅಧಿಕೃತವಾಗಿ...

ಡಿಕೆಶಿ ಫುಲ್ ಜಾಲಿ ರೈಡ್‌! : ಇದು ಯಾರ ಬೈಕ್‌? DK ಬೈಕ್ ಸೀಕ್ರೆಟ್‌

ಬಹಳ ದಿನಗಳಿಂದ ಬೆಂಗಳೂರಿಗರು ಕಾದು ಕುಳಿತಿದ್ದ ಹೆಬ್ಬಾಳ ಮೇಲ್ಸೇತುವೆಗೆ ಇವತ್ತು ಗ್ರೀನ್‌ ಸಿಗ್ನಲ್ ಸಿಕ್ಕಿದೆ. ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಈ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಉದ್ಘಾಟನೆ ಮಾಡಿದರು. ವಿಶೇಷವಾಗಿ ಡಿಕೆ ಶಿವಕುಮಾರ್‌ ಅವರು ತಮ್ಮ ಕಾಲೇಜಿನ ರೋಡ್ ಕಿಂಗ್‌ ಯೆಜ್ಡಿ ಬೈಕಿನಲ್ಲಿ ಹೆಬ್ಬಾಳ...

ಗೃಹಲಕ್ಷ್ಮಿ ಹಣ ಬಿಡುಗಡೆಗೆ ಡೇಟ್ ಫಿಕ್ಸ್!

ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದಾರೆ. ನಾಳೆ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕಾತುರದಲ್ಲೇ ಇದ್ದಾರೆ. ಈ ನಡುವೆ ಈ ಬಗ್ಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ. ಹೌದು, ಗಣೇಶ ಚತುರ್ಥಿಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲಾಗುತ್ತದೆ...

ಮೈಸೂರು ವಿವಿಯಲ್ಲಿ ಪಿಂಚಣಿ ಇಲ್ಲದೆ ನಿವೃತ್ತರು ಸಂಕಷ್ಟದಲ್ಲಿ!

ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಬೋಧಕ ಮತ್ತು ಬೋಧಕೇತ್ತರ ಸಿಬ್ಬಂದಿ ತಮ್ಮ ಪಿಂಚಣಿ ಪಡೆಯಲು ಹೆಣಗಾಡುತ್ತಿದ್ದಾರೆ. ಈ 1,900 ಪಿಂಚಣಿದಾರರು, ವಿಶ್ವವಿದ್ಯಾಲಯ ಸಂಪರ್ಕಿಸುವುದರ ಜೊತೆಗೆ, ಸರ್ಕಾರಕ್ಕರ ಮಧ್ಯಪ್ರವೇಶಿಸುವಂತೆ ಪತ್ರ ಬರೆದಿದ್ದಾರೆ. ಇದುವರೆಗೂ ಪಿಂಚಣಿಗಳನ್ನು ನಿಯಮಿತವಾಗಿ ಪಾವತಿಸಲಾಗಿತ್ತು. ಏಪ್ರಿಲ್‌ನಲ್ಲಿ ಒಂದು ವಾರ ವಿಳಂಬವಾಗಿತ್ತು. ಆದರೆ ಆಗಸ್ಟ್‌ 15ರವರೆಗೆ ಹಣ ಪಾವತಿಸಿಲ್ಲ. ರಾಜ್ಯಾದ್ಯಂತದ ವಿಶ್ವವಿದ್ಯಾಲಯಗಳು ಪಿಂಚಣಿ ಪಾವತಿಸಲು...

SITಗೆ ಸ್ಪೆಷಲ್ ಪವರ್ : ಧರ್ಮಸ್ಥಳ ತನಿಖೆಗೆ ಬಿಗ್ ಟ್ವಿಸ್ಟ್!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ಕೊಟ್ಟ ಮೇಲೆ SIT ತನಿಖೆ ಚುರುಕಾಗಿದೆ. ಈಗಾಗಲೇ ಹತ್ತಾರು ಪಾಯಿಂಟ್‌ಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ಇದೀಗ ರಾಜ್ಯ ಸರ್ಕಾರ BNSS – ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಅಡಿಯಲ್ಲಿ ನೀಡಿರುವ ಅಧಿಕಾರದಡಿಯಲ್ಲಿ ಈ ಎಸ್‌ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ ನೀಡಿದೆ. ಅಂದರೆ,...

ಸಿದ್ದು-DK ಜಗಳದಲ್ಲಿ 3ನೇಯವರಿಗೆ CM ಕುರ್ಚಿ!

ರಾಜ್ಯದಲ್ಲಿ ಸಿಎಂ ಬದಲಾವಣೆಯ ಕಾವು ಸದ್ಯದ ಮಟ್ಟಿಗೆ ತಣ್ಣಗಾಗಿದೆ. ಆದರೆ, ತೆರೆಮರೆಯಲ್ಲಿ ಇದಕ್ಕೆ ಸಂಬಂಧಿಸಿದ ಬೆಳವಣಿಗೆಗಳು, ಚರ್ಚೆಗಳು ಒಳಗೊಳಗೆ ಇನ್ನೂ ನಡೆಯುತ್ತಲೇ ಇದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತ ಪಡಿಸಿದ್ದರು. ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿಂದೆಯೂ ಕೂಡ ಮುಖ್ಯಮಂತ್ರಿ ಸ್ಥಾನವನ್ನು...

ಸಾರಿಗೆ ಮುಷ್ಕರದ ಬಿಸಿ ಸರ್ಕಾರಕ್ಕೆ ಹೊಸ ಬಿಕ್ಕಟ್ಟು

ಆಗಸ್ಟ್ 5ಕ್ಕೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಿಗಧಿಯಾಗಿದೆ. KSRTC, BMTC ನೌಕರರು ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ ನೌಕರರ ಈ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯ ಸರ್ಕಾರದ ತಲೆ ಕೆಡಿಸಿದೆ. ಈಗಾಗಲೇ ಸರ್ಕಾರ ಹಲವು ಸುತ್ತಿನ ಸಭೆ ನಡೆಸಿ ನೌಕರರನ್ನು ಸಮಾಧಾನಪಡಿಸಲು ಸರ್ಕಸ್ ಮಾಡಿದ್ದಾರೆ. ಆದರೆ...

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌ : ಸುಪ್ರೀಂಗೆ ಪ್ರಮಾಣ ಪತ್ರ

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್‌ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪರವಾಗಿ ವಕೀಲ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img