Tuesday, September 8, 2026

Karnataka State Government

ಧರ್ಮಸ್ಥಳದ ಅನಾಮಿಕ ದೂರುದಾರ ಈಗ ಎಲ್ಲಿದ್ದಾನೆ?

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಧರ್ಮಸ್ಥಳ ಪ್ರಕರಣದ ಅಧಿಕೃತ ತನಿಖೆ ಪ್ರಾರಂಭ ಆಗುತ್ತಿದೆ. SIT ಟೀಂ ಈಗಾಗಲೇ ಧರ್ಮಸ್ಥಳಕ್ಕೆ ಎಂಟ್ರಿ ಕೊಟ್ಟಿರೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಧರ್ಮಸ್ಥಳಗಳಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಆಗಿದೆ ಎಂದು ಆರೋಪ ಮಾಡಿ ಪೊಲೀಸರ ಮುಂದೆ ಬಂದು ಹೇಳಿಕೆ ನೀಡಿದ್ದ. ಈ ಎಲ್ಲಾ ಬೆಳವಣಿಗೆಯಿಂದ ಆ ಅನಾಮಧೇಯ...

ದರ್ಶನ್ ಜಾಮೀನು ಭವಿಷ್ಯ ಜುಲೈ 22ಕ್ಕೆ ಅಂತಿಮ ತೀರ್ಪು

ನಟ ದರ್ಶನ್ ಜಾಮೀನು ಭವಿಷ್ಯ ಮತ್ತೆ ಮುಂದೂಡಿಕೆಯಾಗಿದೆ. ಇವತ್ತು ಸುಪ್ರೀಂಕೋರ್ಟ್‌ನಲ್ಲಿ ದರ್ಶನ್ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೀತು. ನ್ಯಾಯಮೂರ್ತಿ ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಖಡಕ್ ಪ್ರಶ್ನೆಗಳನ್ನ ಕೇಳಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ. 2024ರ ಜೂನ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿತ್ತು. ಪ್ರಕರಣದಲ್ಲಿ ದರ್ಶನ್ A2 ಆರೋಪಿಯಾಗಿದ್ರು. ಬೆನ್ನು...

 ಶಿವಮೊಗ್ಗದ ಜನರಿಗೆ ಹೆಚ್‌ಡಿಕೆ ಗುಡ್‌ ನ್ಯೂಸ್‌ : ಶೀಘ್ರದಲ್ಲೇ ಐತಿಹಾಸಿಕ ವಿಐಎಸ್‌ಎಲ್‌ಗೆ ಪುನರಾರಂಭ ; ಕೇಂದ್ರ ಸಚಿವರ ಪ್ರತಿಜ್ಞೆ..!

ನವದೆಹಲಿ : ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಪುನಶ್ಚೇತನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರಿಂದ ಆ ಭಾಗದ ಜನರಲ್ಲಿ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇನ್ನೂ ಈ ಉದ್ದೇಶಕ್ಕಾಗಿಯೇ 8 ರಿಂದ 10 ಸಾವಿರ ಕೋಟಿ ರೂಪಾಯಿ ಮೀಸಲಿಡುವ ಭರವಸೆ ನೀಡಿದೆ. ಈ ಕುರಿತು ಮಹತ್ವದ ಮಾಹಿತಿ ನೀಡಿರುವ ಕೇಂದ್ರ...

Dinesh Gundu Rao ; ಬಾಣಂತಿಯರ ಸಾ*ವು ಪ್ರಕರಣ ; ನ್ಯಾಯಾಂಗ ತನಿಖೆಗೆ ಸಿದ್ಧ ಎಂದ ಗುಂಡೂರಾವ್

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸತ್ಯಾಂಶ ಹೊರತರಲು ನ್ಯಾಯಾಂಗ ತನಿಖೆಗೆ ಆದೇಶಿಸಲು ಸಿದ್ಧವಾಗಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು. ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ತಾಯಂದಿರ ಸಾವಿನ ಕುರಿತು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ವಿಧಾನಸಭೆಯಲ್ಲಿ...

DK Shivakumar: ಕುಮಾರಸ್ವಾಮಿ ಒಬ್ಬ ಹುಚ್ಚ: ಡಿಕೆಶಿ ವಾಗ್ಧಾಳಿ

ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ಮಾತಿನ ಯುದ್ಧ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ , ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ. ಮುಡಾ ಹಗರಣ ವಿಚಾರದಲ್ಲಿ ಅವರು ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು...

ಆನ್‌ಲೈನ್ ಗೇಮಿಂಗ್ ನಿಷೇಧ ; ಸರ್ಕಾರದ ವಿರುದ್ದ ರಿಟ್

ಕರ್ನಾಟಕದಲ್ಲಿ ಯುವಜನರು ಹೆಚ್ಚಾಗಿ ಆನ್‌ಲೈನ್ ಗೇಮಿಂಗ್‌ಗಳಲ್ಲಿ ತೊಡಗಿ ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ರು. ಇದರಿಂದ ಅವರನ್ನು ತಪ್ಪಿಸಲುಪರಿಗಣಿಸಿದ ಸರ್ಕಾರ. ಇತ್ತೀಚೆಗಷ್ಟೇ ಆನ್‌ಲೈನ್ ಗೇಮಿಂಗ್ ಅನ್ನು ಬ್ಯಾನ್ ಮಾಡಿತ್ತು .ಆದರೆ ಈ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಗೇಮಿಂಗ್ ಕಂಪನಿಗಳು ಹೈಕೋರ್ಟಿನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿವೆ .ಕ್ರಿಮಿನಲ್ ಕೇಸ್ ಬೀತಿಯನ್ನು ಎದುರಿಸುತ್ತಿದ್ದ ಆನ್‌ಲೈನ್ ಗೇಮಿಂಗ್...

ಐಎಂಎ ಹಗರಣ: ಸರ್ಕಾರಕ್ಕೆ ಹೈ ಕೋರ್ಟ್ ಕ್ಲಾಸ್!

www.karnatakatv.net: ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿಯನ್ನ ಇನ್ನೂ ಜಪ್ತಿ ಮಾಡಿಲ್ಲವೇಕೆ ಎಂದು ಹೈಕೋರ್ಟ್ ಸರ್ಕಾರವನ್ನ ಪ್ರಶ್ನೆ ಮಾಡಿದೆ. ಐಎಂಎ ಠೇವಣಿದಾರರ ಹಣವನ್ನೇ ಸರ್ಕಾರಿ ಶಾಲೆಯೊಂದಕ್ಕೆ  ದೇಣಿಗೆ ಪಡೆದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತ ಪಡಿಸಿದೆ. ಸಂಸ್ಥೆಯ ಆಸ್ತಿ ರಕ್ಷಣೆಗೆ ಸರ್ಕಾರ ಆಸಕ್ತಿ...
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img