ದಲಿತರ ಅಭಿವೃದ್ದಿ ಕಾರ್ಯಗಳಿಗೆ ಮೀಸಲಾಗಿದ್ದ ಎಸ್ ಸಿಪಿ-ಟಿಎಸ್ಪಿ ಯೋಜನೆಯ ೧೩ ಸಾವಿರ ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಪ್ರತಿಪಕ್ಷ ಶಾಸಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ವಿಧಾನ ಸಭೆಯಲ್ಲಿ ಪ್ರಶ್ನೋತ್ರ ವೇಳೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಎಂ.ಚಂದ್ರಪ್ಪ, ೨೦೨೫-೧೬ ನೇ ಸಾಲಿನ ಆಯವ್ಯಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ...
ಬೆಂಗಳೂರು: ರಾಜ್ಯದಲ್ಲಿ ಶ್ರೀಗಂಧ ಮರಗಳನ್ನು ಬೆಳೆಯಲು ಮತ್ತು ಮಾರಾಟ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಶ್ರೀಗಂಧದ ಮರಗಳನ್ನು ಬೆಳೆಯಲು ರಾಜ್ಯದಲ್ಲಿ ಇದ್ದ ನಿರ್ಬಂಧಗಳನ್ನು ಸರ್ಕಾರ ತೆಗೆದಿದೆ. ರಾಜ್ಯದಲ್ಲಿ ಶ್ರೀಗಂಧದ ನೀತಿ 2022ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ನೀತಿ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಮತ್ತು ರೈತರು ತಮ್ಮ ಜಮೀನುಗಳಲ್ಲಿ ಶ್ರೀಗಂಧವನ್ನು ಬೆಳೆಯಬಹುದು...
ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...