Sunday, September 8, 2024

karnataka state Govt

ರಾಜ್ಯದ ರೈತರು ಶ್ರೀಗಂಧ ಬೆಳೆಯಲು ಇನ್ನು ನಿರ್ಬಂಧವಿಲ್ಲ: ಶ್ರೀಗಂಧ ನೀತಿಗೆ ಸಚಿವ ಸಂಪುಟ ಸಮ್ಮತಿ

ಬೆಂಗಳೂರು: ರಾಜ್ಯದಲ್ಲಿ ಶ್ರೀಗಂಧ ಮರಗಳನ್ನು ಬೆಳೆಯಲು ಮತ್ತು ಮಾರಾಟ ಮಾಡಲು ರಾಜ್ಯ  ಸರ್ಕಾರ ಅನುಮೋದನೆ ನೀಡಿದೆ. ಶ್ರೀಗಂಧದ ಮರಗಳನ್ನು ಬೆಳೆಯಲು ರಾಜ್ಯದಲ್ಲಿ ಇದ್ದ ನಿರ್ಬಂಧಗಳನ್ನು ಸರ್ಕಾರ ತೆಗೆದಿದೆ. ರಾಜ್ಯದಲ್ಲಿ ಶ್ರೀಗಂಧದ ನೀತಿ  2022ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ನೀತಿ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಮತ್ತು ರೈತರು ತಮ್ಮ ಜಮೀನುಗಳಲ್ಲಿ ಶ್ರೀಗಂಧವನ್ನು ಬೆಳೆಯಬಹುದು...

ಮಂಗಳವಾರ ಸಿ ಎಂ ಮನೆಮುಂದೆ ಧರಣಿ ಕೂರುವೆ ; ಎಚ್ ಡಿ ರೇವಣ್ಣ

ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img