Monday, February 9, 2026

Karnataka state law university

ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕ್ತೀರಾ? ಎಚ್ಚರ..

ಫೇಲ್‌ ಆದ ಸಬ್ಜಕ್ಟನ್ನ ವಿದ್ಯಾರ್ಥಿನಿಯೊಬ್ಬರು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ರು. ಆದ್ರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಲಾಗಿದ್ದು, ವಿದ್ಯಾರ್ಥಿನಿ ಪೇಜಿಗೆ ಸಿಲುಕಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ, ಇಂಥದ್ದೊಂದು ಯಡವಟ್ಟು ಮಾಡಿದೆ. ವಿದ್ಯಾರ್ಥಿನಿ ಅಂತಿಮ ವರ್ಷದ ಸೆಮಿಸ್ಟರ್‌ನ ಭೂ ಕಾನೂನು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ರು. ಆ ವಿಷಯದ ಬಗ್ಗೆ 500 ರೂ. ಶುಲ್ಕ ಕಟ್ಟಿ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img