Sunday, November 16, 2025

Karnataka state law university

ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕ್ತೀರಾ? ಎಚ್ಚರ..

ಫೇಲ್‌ ಆದ ಸಬ್ಜಕ್ಟನ್ನ ವಿದ್ಯಾರ್ಥಿನಿಯೊಬ್ಬರು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ರು. ಆದ್ರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಲಾಗಿದ್ದು, ವಿದ್ಯಾರ್ಥಿನಿ ಪೇಜಿಗೆ ಸಿಲುಕಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ, ಇಂಥದ್ದೊಂದು ಯಡವಟ್ಟು ಮಾಡಿದೆ. ವಿದ್ಯಾರ್ಥಿನಿ ಅಂತಿಮ ವರ್ಷದ ಸೆಮಿಸ್ಟರ್‌ನ ಭೂ ಕಾನೂನು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ರು. ಆ ವಿಷಯದ ಬಗ್ಗೆ 500 ರೂ. ಶುಲ್ಕ ಕಟ್ಟಿ...
- Advertisement -spot_img

Latest News

ರಾಜ್ಯದಲ್ಲಿ ನಾಳೆಯಿಂದ ಮತ್ತೆ ಮಳೆಯಾಗುವ ಸಾಧ್ಯತೆ!

ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವೆಯ ವಾತಾವರಣ ಮುಂದುವರಿಯಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ...
- Advertisement -spot_img