Friday, July 11, 2025

Karnataka State Pollution Control Board

ಸಿಎಂ- ಸುಧಾಕರ್ ಹಗ್ಗಜಗ್ಗಾಟ- ಕೊನೆಗೂ ಅಧ್ಯಕ್ಷಗಿರಿ ಗಿಟ್ಟಿಸಿಕೊಂಡ ಶಾಸಕ..!

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸೂಕ್ತ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಶಾಸಕ ಡಾ.ಸುಧಾಕರ್ ಕೊನೆಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಜಯರಾಂ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಸುಧಾಕರ್ ಗೆ ಸ್ಥಾನ ನೀಡಲಾಗಿದೆ. ಇಂದು ಬೆಳಗ್ಗೆ ಸಿಎಂ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಜಯರಾಂ ರಾಜೀನಾಮೆ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img