Thursday, August 13, 2026

karnataka steta

ಯಶಸ್ವಿನಿ ಯೋಜನೆ ಮರು ಜಾರಿ : ರಾಜ್ಯದ ರೈತ ಸಮುದಾಯಕ್ಕೆ ಮೂತ್ತೊಂದು ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯನ್ನು ಆಗಿನ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಮತ್ತೇ ಆ ಯೊಜನೆಯನ್ನು  ಮರು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ...
- Advertisement -spot_img

Latest News

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...
- Advertisement -spot_img