Wednesday, August 19, 2026

karnataka strike

ಸಾರಿಗೆ ಮುಷ್ಕರದ ಬಿಸಿ ಸರ್ಕಾರಕ್ಕೆ ಹೊಸ ಬಿಕ್ಕಟ್ಟು

ಆಗಸ್ಟ್ 5ಕ್ಕೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಿಗಧಿಯಾಗಿದೆ. KSRTC, BMTC ನೌಕರರು ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ ನೌಕರರ ಈ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯ ಸರ್ಕಾರದ ತಲೆ ಕೆಡಿಸಿದೆ. ಈಗಾಗಲೇ ಸರ್ಕಾರ ಹಲವು ಸುತ್ತಿನ ಸಭೆ ನಡೆಸಿ ನೌಕರರನ್ನು ಸಮಾಧಾನಪಡಿಸಲು ಸರ್ಕಸ್ ಮಾಡಿದ್ದಾರೆ. ಆದರೆ...

ಕರ್ನಾಟಕ ಬಂದ್- ಕಾಂಗ್ರೆಸ್ ಕರೆಗೆ, ಸಿಎಂ ತಿರುಗೇಟು

politiical news ಮಾರ್ಚ 9 ನೇ ತಾರೀಕಿನಂದು ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ  ತಿರುಗೇಟು ನೀಡಿದ್ದಾರೆ. ಆಡಳತ ಪಕ್ಷದ ವಿರುದ್ದ ಆರೋಪ ಮಾಡಲು ಯಾವ ನೈತಿಕತೆ ಇದೆ ಇವರಿಗೆ. ಮೊದಲು ತಮ್ಮ ಅಧಿಕಾರವದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ. ಜನರಿಗೆ ಎಲ್ಲವು ಗೊತ್ತಿದೆ. ಯಾರು...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img