Sunday, November 16, 2025

karnataka Swamijis

ಕೇಂದ್ರ ಸರ್ಕಾರದ ಅಂಗಳ ತಲುಪಿದ ಧರ್ಮಸ್ಥಳ ಪ್ರಕರಣ

ಧರ್ಮಸ್ಥಳ ಪ್ರಕರಣ ಕೊನೆಗೂ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು, ಬಿಜೆಪಿಗರು ಒತ್ತಾಯಿಸುತ್ತಲೇ ಬಂದಿದ್ರು. ಎರಡ್ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಲು, ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ರು. ಅಷ್ಟರಲ್ಲೇ ಅಮಿತ್‌ ಶಾರನ್ನು ಕರ್ನಾಟಕದ 8 ಸ್ವಾಮೀಜಿಗಳ ನಿಯೋಗ ಭೇಟಿಯಾಗಿದೆ. ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img