ಭಾರತಕ್ಕೆ ಸಂವಿಧಾನ ಜಾರಿಯಾದ ಜನವರಿ 26ರ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಅದರಂತೆ ಈ ವರ್ಷ ಕೊರೋನಾ ನಡುವೆಯೂ ಕೆಲ ನಿಯಮಗಳನ್ನು ಅನುಸರಿಸಿ ಗಣರಾಜ್ಯೋತ್ಸ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದೆ. ಅದ್ರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ದಿನವನ್ನು ವಿಶೇಷವಾಗಿ ಆಚರಿಸುವ ಪದ್ಧತೆ ಬೆಳೆದುಕೊಂಡು ಬಂದಿದೆ. ದೆಹಲಿಯಲ್ಲಿ ನಡೆಯಲಿರುವ ಗಣರೋಜ್ಯೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದು...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...