Wednesday, August 12, 2026

karnataka tableaux 2021

ಗಣರಾಜ್ಯೋತ್ಸವದ ಸ್ತಬ್ದ ಚಿತ್ರ ಪ್ರದರ್ಶನದಲ್ಲಿ ರಾರಾಜಿಸಲಿದ್ದಾರೆ ಕರುನಾಡ ರತ್ನ ಅಣ್ಣಾವ್ರು…

ಭಾರತಕ್ಕೆ ಸಂವಿಧಾನ ಜಾರಿಯಾದ ಜನವರಿ 26ರ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಅದರಂತೆ ಈ ವರ್ಷ ಕೊರೋನಾ ನಡುವೆಯೂ ಕೆಲ ನಿಯಮಗಳನ್ನು ಅನುಸರಿಸಿ ಗಣರಾಜ್ಯೋತ್ಸ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದೆ. ಅದ್ರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ದಿನವನ್ನು ವಿಶೇಷವಾಗಿ ಆಚರಿಸುವ ಪದ್ಧತೆ ಬೆಳೆದುಕೊಂಡು ಬಂದಿದೆ. ದೆಹಲಿಯಲ್ಲಿ ನಡೆಯಲಿರುವ ಗಣರೋಜ್ಯೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದು...
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img