Sunday, March 8, 2026

karnataka tableaux 2021

ಗಣರಾಜ್ಯೋತ್ಸವದ ಸ್ತಬ್ದ ಚಿತ್ರ ಪ್ರದರ್ಶನದಲ್ಲಿ ರಾರಾಜಿಸಲಿದ್ದಾರೆ ಕರುನಾಡ ರತ್ನ ಅಣ್ಣಾವ್ರು…

ಭಾರತಕ್ಕೆ ಸಂವಿಧಾನ ಜಾರಿಯಾದ ಜನವರಿ 26ರ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಅದರಂತೆ ಈ ವರ್ಷ ಕೊರೋನಾ ನಡುವೆಯೂ ಕೆಲ ನಿಯಮಗಳನ್ನು ಅನುಸರಿಸಿ ಗಣರಾಜ್ಯೋತ್ಸ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದೆ. ಅದ್ರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ದಿನವನ್ನು ವಿಶೇಷವಾಗಿ ಆಚರಿಸುವ ಪದ್ಧತೆ ಬೆಳೆದುಕೊಂಡು ಬಂದಿದೆ. ದೆಹಲಿಯಲ್ಲಿ ನಡೆಯಲಿರುವ ಗಣರೋಜ್ಯೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img