ದಸರಾ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಬಂಪರ್ ಆರ್ಥಿಕ ಉಡುಗೊರೆ ಘೋಷಣೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಶುದ್ಧ ಇಂಧನ ಮತ್ತು ಸುಸ್ಥಿರ ಚಲನಶೀಲತೆಯತ್ತ ಮುಂದಾಗುತ್ತಿದೆ. ಈ ಸಂದರ್ಭ ಕೇಂದ್ರ ಹಣಕಾಸು ಸಚಿವಾಲಯವು ದೇಶದ ಎಲ್ಲಾ 28 ರಾಜ್ಯಗಳಿಗೆ ಒಟ್ಟಾರೆ ₹1,01,603 ಕೋಟಿ ತೆರಿಗೆ ಹಂಚಿಕೆ ಹಣವನ್ನು ಬಿಡುಗಡೆ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನಗರ ಆಸ್ತಿ ಮಾಲೀಕರಿಗೆ ಮಹತ್ವದ ಸೌಲಭ್ಯವನ್ನು ಪರಿಚಯಿಸುತ್ತಿದೆ. ಇನ್ನು ಮುಂದೆ ಇ-ಖಾತಾವನ್ನು ಒಂದೇ ಕ್ಲಿಕ್ನಲ್ಲಿ ಆನ್ಲೈನ್ ಮೂಲಕ ಡೌನ್ಲೋಡ್ ಮಾಡಬಹುದು....