Thursday, September 10, 2026

Karnataka teachers

ಪರೀಕ್ಷೆ ಸಮಯದಲ್ಲಿ ಶಿಕ್ಷಕರನ್ನು ಚುನಾವಣೆ ಕೆಲಸಕ್ಕೆ ಬಳಸದಂತೆ ಶಿಕ್ಷಕರ ಸಂಘ ಒತ್ತಾಯ

ಬೆಂಗಳೂರು: ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಪಟ್ಟಿ ಪ್ರಕಟವಾಗಿದ್ದು, ಈ ಸಮಯದಲ್ಲಿ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ 60 ಸಾವಿರ ಶಿಕ್ಷಕರನ್ನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಶಿಕ್ಷಣ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದು,...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img