Sunday, September 8, 2024

Karnataka Team

ರೋಚಕ ಘಟದಲ್ಲಿ ಕರ್ನಾಟಕ, ಉ.ಪ್ರದೇಶ ಕ್ವಾರ್ಟರ್ ಕದನ

https://www.youtube.com/watch?v=mGWDouNlKq0 ಬೆಂಗಳೂರು: ಕರ್ನಾಟಕ ಹಾಗೂ ಉತ್ತರ ಪ್ರದೇಶ ನಡುವಿನ ರಣಜಿ ಕ್ವಾರ್ಟರ್ ಫೈನಲ್ ಕದನ ರೋಚಕ ಘಟ್ಟ ತಲುಪಿದೆ.  ಮೂರನೆ ದಿನವಾದ ಇಂದು ಫಲಿತಾಂಶ ಸಿಗಲಿದೆ. ಆಲೂರಿನಲ್ಲಿ ನಡೆಯುತ್ತಿರುವ 2ನೆ ದಿನದಾಟದ ಪಂದ್ಯದಲ್ಲಿ ಬರೋಬ್ಬರಿ 21 ವಿಕೆಟ್ಗಳು ಪತನವಾದವು. ಮೊದಲ ದಿನ ಕರ್ನಾಟಕ 7 ವಿಕೆಟ್ ನಷ್ಟಕ್ಕೆ 213 ರನ್ ಕಲೆ ಹಾಕಿತ್ತು. https://www.youtube.com/watch?v=hXTpDJixoSM ಎರಡನೆ ದಿನ 253 ರನ್...

ರಣಜಿ ಕ್ವಾರ್ಟರ್: ಕರ್ನಾಟಕ ಎದುರಾಳಿ ಉತ್ತರ ಪ್ರದೇಶ

https://www.youtube.com/watch?v=2qNEGCykfdM&t=22s ಬೆಂಗಳೂರು:ಇಂದಿನಿಂದ ದೇಸಿ ಟೂರ್ನಿ ರಣಜಿ ಕ್ವಾರ್ಟರ್ ಫೈನಲ್ ಆರಂಭವಾಗಲಿದೆ. ಮನೀಶ್ ನೇತೃತ್ವದ ಕರ್ನಾಟಕ ತಂಡ ಬಲಿಷ್ಠ ಉತ್ತರ ಪ್ರದೇಶ ತಂಡವನ್ನು ಎದುರಿಸಲಿದೆ. ಆಲೂರಿನ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮತೋಲನ ಕಾಯ್ದುಕೊಳ್ಳಲು ಮನೀಶ್ ಪಡೆ ಪಣ ತೊಟ್ಟಿದೆ.  ಮಯಾಂಕ್ ಅಗರ್ ವಾಲ್, ದೇವದತ್ ಪಡಿಕಲ್, ಕರುಣ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img