Friday, August 28, 2026

Karnataka–Telangana border

ಮರಳು ದಂಧೆ ವೇಳೆ ತೆಲಂಗಾಣ v/s ಕರ್ನಾಟಕ ಪೊಲೀಸ್ ಮುಖಾಮುಖಿ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಡಿಭಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಯಲು ತೆರಳಿದ್ದ ಕರ್ನಾಟಕ ರಾಜ್ಯ ಪೊಲೀಸರ ಮತ್ತು ತೆಲಂಗಾಣ ಪೊಲೀಸರ ನಡುವೆ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದ ಘಟನೆ ವರದಿಯಾಗಿದೆ. ಗುರುಮಠಕಲ್ ಸಮೀಪದ ಚೆಲ್ಲೇರಿ ಗ್ರಾಮದ ಬಳಿ ಸೋಮವಾರ ಈ ಘಟನೆ ನಡೆದಿದ್ದು, ಗಡಿಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ ವಿರುದ್ಧ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img