ಕೊಪ್ಪಳ ತಾಲೂಕಿನ ಶಕ್ತಿಪೀಠವೆಂದೇ ಪ್ರಸಿದ್ಧಿ ಪಡೆದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿಯ ಮಹಾ ರಥೋತ್ಸವ ಭಕ್ತಿಯಿಂದ ಹಾಗೂ ಅದ್ದೂರಿ ಸಂಭ್ರಮದ ನಡುವೆ ಜರುಗಿತು. ಗೋಧೂಳಿ ಸಮಯದಲ್ಲಿ ನಡೆದ ಮಹಾರಥೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳೊಂದಿಗೆ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾದರು. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ...
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿ ಹಳೆ ಪಾಳ್ಯ ಗ್ರಾಮದಲ್ಲಿರುವ ಐತಿಹಾಸಿಕ ಲಕ್ಷ್ಮೀ ಜನಾರ್ದನಸ್ವಾಮಿ ದೇವಸ್ಥಾನದಲ್ಲಿ ಶತಮಾನಗಳ ಸಂಪ್ರದಾಯದ ಜಾತ್ರೆ ಸಂಭ್ರಮ ಮನೆಮಾಡಿದೆ. ಸುಮಾರು 1200 ವರ್ಷಗಳ ಇತಿಹಾಸ ಹೊಂದಿರುವ ಈ ದೇವಸ್ಥಾನದಲ್ಲಿ ಮಾರ್ಚ್ 31ರಂದು ಸಂಜೆ ಕಲ್ಯಾಣ ಮಹೋತ್ಸವ ಮತ್ತು ಏಪ್ರಿಲ್ 1ರಂದು ಬ್ರಹ್ಮ ರಥೋತ್ಸವ ಜರುಗಲಿವೆ.
ದೇವಾಲಯದ ಸ್ಥಳ ಪುರಾಣಕ್ಕೂ ವಿಶೇಷ...