Saturday, July 27, 2024

Karnataka temple

ನಾಳೆಯಿಂದ ಸಿಗಲಿದೆ ದೇವರ ದರ್ಶನ: ಷರತ್ತುಗಳು ಅನ್ವಯ..!

ನಾಳೆಯಿಂದ ರಾಜ್ಯದ ಪ್ರಮುಖ ದೇವಾಲಯಗಳು ತೆರೆಯಲಿದ್ದು, ಹಲವು ಷರತ್ತುಗಳು ಅನ್ವಯವಾಗಲಿದೆ. ಮಂತ್ರಾಲಯದ ರಾಯರ ಮಠ, ಧರ್ಮಸ್ಥಳ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಕೂಡಲಸಂಗಮ, ಬಾದಾಮಿ ಬನಶಂಕರಿ ದೇವಸ್ಥಾನ ಸೇರಿ ರಾಜ್ಯದ ಪ್ರಮುಖ ದೇವಸ್ಥಾನಗಳು ನಾಳೆ ತೆರೆಯಲಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಾಲಯದ ಅನ್ನಪೂರ್ಣ ಭೋಜನಾಲಯದಲ್ಲಿ ಅನ್ನ ಸಂತರ್ಪಣೆ ಇರುತ್ತದೆ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img