Sunday, January 25, 2026

Karnataka temples

ಮಂತ್ರಾಲಯಕ್ಕೆ ಹರಿದು ಬಂದ ಕೋಟಿ – ಕೋಟಿ ಕಾಣಿಕೆ!

ಮಂತ್ರಾಲಯಕ್ಕೆ ರಾಘವೇಂದ್ರ ಸ್ವಾಮಿಯ ಭಕ್ತರು ಅಪಾರ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಹಲವರ ಬದುಕಲ್ಲಿ ರಾಯರು ಪವಾಡ ಮಾಡಿದ್ದಾರೆ ಅಂತ ಭಕ್ತರು ನಂಬಿದ್ದಾರೆ. ಹೀಗಾಗಿ ಮಂತ್ರಾಲಯಕ್ಕೆ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಂತ್ರಾಲಯದಲ್ಲಿ ಹುಂಡಿ ಎಣಿಸುವ ಕಾರ್ಯ ನಡೆದಿದ್ದು, ಕೇವಲ 21 ದಿನಗಳಲ್ಲಿ 3.06 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ಆಡಳಿತ ಮಂಡಳಿ...

ಎರಡೇ ದಿನದಲ್ಲಿ ಹಾಸನಾಂಬೆ ದೇಗುಲದಲ್ಲಿ ಕೋಟಿ – ಕೋಟಿ ಆದಾಯ ದಾಖಲೆ!

ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಬೆಳಿಗ್ಗೆ 8 ಗಂಟೆಯ ವೇಳೆಗೆ ಸಾಲು ಸರಾಗವಾಗಿ ಸಾಗಿದ್ದು, ಮಧ್ಯಾಹ್ನ ವೇಳೆಗೆ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಕಂದಾಯ ಇಲಾಖೆಯ ಅಧಿಕಾರಿ ಹೇಮಲತಾ...

ತೆರೆಯಿತು ಹಾಸನಾಂಬೆ ಬಾಗಿಲು ಮುಗಿಬಿದ್ದ ಮಹಾ ಜನಪ್ರವಾಹ!

ವರ್ಷದಲ್ಲಿ ಕೇವಲ ಒಂದೇ ಬಾರಿಗೆ ಭಕ್ತರಿಗೆ ದರ್ಶನ ನೀಡುವ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲು ಗುರುವಾರ ಸಂಪ್ರದಾಯಬದ್ಧ ರೀತಿಯಲ್ಲಿ ತೆರೆಯಲಾಯಿತು. ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಗಿಡ ಕಡಿದ ಬಳಿಕ ದೇವಾಲಯದ ಬಾಗಿಲನ್ನು ತೆರೆಯಲಾಯಿತು. ಕ್ಷಾಂತರ ಭಕ್ತರು ದರ್ಶನದ ನಿರೀಕ್ಷೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ ಹಾಸನದತ್ತ...
- Advertisement -spot_img

Latest News

ಮಲ್ಲೇಶ್ವರಂನಲ್ಲಿ ಸಿದ್ದಾರೂಢ ಶ್ರೀ ಕನಸು ನನಸು – ಎಂ.ಆರ್ ಸೀತಾರಾಮ್

ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...
- Advertisement -spot_img