ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಬೆಳಿಗ್ಗೆ 8 ಗಂಟೆಯ ವೇಳೆಗೆ ಸಾಲು ಸರಾಗವಾಗಿ ಸಾಗಿದ್ದು, ಮಧ್ಯಾಹ್ನ ವೇಳೆಗೆ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ.
ಕಂದಾಯ ಇಲಾಖೆಯ ಅಧಿಕಾರಿ ಹೇಮಲತಾ...
ವರ್ಷದಲ್ಲಿ ಕೇವಲ ಒಂದೇ ಬಾರಿಗೆ ಭಕ್ತರಿಗೆ ದರ್ಶನ ನೀಡುವ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲು ಗುರುವಾರ ಸಂಪ್ರದಾಯಬದ್ಧ ರೀತಿಯಲ್ಲಿ ತೆರೆಯಲಾಯಿತು. ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಗಿಡ ಕಡಿದ ಬಳಿಕ ದೇವಾಲಯದ ಬಾಗಿಲನ್ನು ತೆರೆಯಲಾಯಿತು. ಕ್ಷಾಂತರ ಭಕ್ತರು ದರ್ಶನದ ನಿರೀಕ್ಷೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ ಹಾಸನದತ್ತ...
Political News: ಕರ್ನಾಟಕದ ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯಾ ಜಸ್ಟಿಸ್ ವರದಿಯ ಪ್ರಕಾರ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆ ಎಂದು ಗೃಹ...