Tuesday, October 14, 2025

Karnataka theatre news

ಹೃದಯಾಘಾತದಿಂದ ಕಣ್ಮರೆಯಾದ ರಂಗಭೂಮಿಯ ಕಲಾವಿದ – ರಾಜು ತಾಳಿಕೋಟಿ ಇನ್ನಿಲ್ಲ!

ಕಲಿಯುಗದ ಕುಡುಕ ಎಂಬ ನಾಟಕದ ಮೂಲಕವೇ ಜನಪ್ರಿಯತೆ ಗಳಿಸಿದ್ದ ರಾಜು ತಾಳಿಕೋಟಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ 2024 ರ ಆಗಸ್ಟ್ 12 ರಂದು ರಾಜ್ಯ ಸರ್ಕಾರ ತಾಳಿಕೋಟಿ ಅವರನ್ನು ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ನೇಮಿಸಿತ್ತು. ರಂಗಭೂಮಿ ಕಲಾವಿದರಾಗಿದ್ದ ತಾಳಿಕೋಟಿ ಸಾಕಷ್ಟು ನಾಟಕ ಹಾಗೂ ಸಿನಿಮಾಗಳಲ್ಲಿ ಪಾತ್ರ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದರು....
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img