Sunday, November 9, 2025

Karnataka theatre news

ಹೃದಯಾಘಾತದಿಂದ ಕಣ್ಮರೆಯಾದ ರಂಗಭೂಮಿಯ ಕಲಾವಿದ – ರಾಜು ತಾಳಿಕೋಟಿ ಇನ್ನಿಲ್ಲ!

ಕಲಿಯುಗದ ಕುಡುಕ ಎಂಬ ನಾಟಕದ ಮೂಲಕವೇ ಜನಪ್ರಿಯತೆ ಗಳಿಸಿದ್ದ ರಾಜು ತಾಳಿಕೋಟಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ 2024 ರ ಆಗಸ್ಟ್ 12 ರಂದು ರಾಜ್ಯ ಸರ್ಕಾರ ತಾಳಿಕೋಟಿ ಅವರನ್ನು ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ನೇಮಿಸಿತ್ತು. ರಂಗಭೂಮಿ ಕಲಾವಿದರಾಗಿದ್ದ ತಾಳಿಕೋಟಿ ಸಾಕಷ್ಟು ನಾಟಕ ಹಾಗೂ ಸಿನಿಮಾಗಳಲ್ಲಿ ಪಾತ್ರ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದರು....
- Advertisement -spot_img

Latest News

ಹಳೆ ನೋಂದಣಿ ವ್ಯವಸ್ಥೆ ಬದಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ತಾಕೀತು‌

ಭೂ ನೋಂದಣಿ ಮತ್ತು ಭೂ ಮಾಲೀಕತ್ವ ರಚನೆಯಲ್ಲಿ ಮೂಲಭೂತ ಸುಧಾರಣೆಗಳಿಗೆ, ಸುಪ್ರೀಂಕೋರ್ಟ್ ಕರೆ ನೀಡಿದೆ. ಬ್ರಿಟಿಷ್ ರಾಜ್ ಕಾಲದ ಕಾನೂನುಗಳನ್ನು ಆಧರಿಸಿದ ಪ್ರಸ್ತುತ ಚೌಕಟ್ಟು ಗೊಂದಲ,...
- Advertisement -spot_img