Monday, April 13, 2026

karnataka tour

ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ-ಸ್ವಾಗತ ಮಾಡಿದ ಮುಖ್ಯಮಂತ್ರಿಗಳು

ರಾಷ್ಟ್ರೀಯ ಸುದ್ದಿ: *ಗೌರವಾನ್ವಿತ ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು* ಬೆಂಗಳೂರು, ಜುಲೈ 03, (ಕರ್ನಾಟಕ ವಾರ್ತೆ) : ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img