ರಾಜಧಾನಿ ಬೆಂಗಳೂರು ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣಗಳನ್ನು ಹೊಂದಿದ್ದರೂ, ಪ್ರವಾಸಿ ತಾಣವಾಗಿ ಅಗತ್ಯ ಮಟ್ಟದಲ್ಲಿ ಪ್ರಚಾರವಾಗಿರಲಿಲ್ಲ. ಈ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಲಂಡನ್ ಮಾದರಿಯ ‘ಅಂಬಾರಿ ಡಬಲ್ ಡೆಕ್ಕರ್’ ಪ್ರವಾಸಿ ಬಸ್ ಸೇವೆ ಪ್ರಾರಂಭಿಸಲಾಗಿದ್ದು, ಇದು ಬೆಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ನೀಡಲಿದೆ ಎಂದು ಪ್ರವಾಸೋದ್ಯಮ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ...
ಶಿವಮೊಗ್ಗ: ಅಬ್ಬಿ ಫಾಲ್ಸ್ ವೀಕ್ಷಣೆಗೆ ಹೋಗಿದ್ದ ಬೆಂಗಳೂರಿನ 26 ವರ್ಷದ ಸಾಫ್ಟ್ವೇರ್ ಉದ್ಯೋಗಿ ಕಾಲು ಜಾರಿ ಬಿದ್ದಿದ್ದರು. ವಿನೋದ್ ಎಂಬಾತ ಟೆಕ್ಕಿ ಫೋಟೋಗೆ ಪೋಸ್ ಕೊಡೋ ಜೋಶ್ನಲ್ಲಿ ಮೈಮರೆತಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಇದೀಗ ಮೃತ ವಿನೋದ್ ಮೃತದೇಹ ಪತ್ತೆಯಾಗಿದೆ.
ನಿನ್ನೆ ಮಧ್ಯಾಹ್ನ ಬೆಂಗಳೂರಿನಿಂದ 12 ಜನರ ತಂಡ ಕೊಡಚಾದ್ರಿಯಿಂದ ಹೊಸನಗರ ತಾಲೂಕಿನ ಯಡೂರು ಸಮೀಪದ...
Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...