Wednesday, January 14, 2026

Karnataka Tourism

Shivamogga : ಅಬ್ಬಿ ಫಾಲ್ಸ್​​ನಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ಮೃತದೇಹ ಪತ್ತೆ!

ಶಿವಮೊಗ್ಗ: ಅಬ್ಬಿ ಫಾಲ್ಸ್‌ ವೀಕ್ಷಣೆಗೆ ಹೋಗಿದ್ದ ಬೆಂಗಳೂರಿನ 26 ವರ್ಷದ ಸಾಫ್ಟ್‌ವೇರ್ ಉದ್ಯೋಗಿ ಕಾಲು ಜಾರಿ ಬಿದ್ದಿದ್ದರು. ವಿನೋದ್ ಎಂಬಾತ ಟೆಕ್ಕಿ ಫೋಟೋಗೆ ಪೋಸ್‌ ಕೊಡೋ ಜೋಶ್‌ನಲ್ಲಿ ಮೈಮರೆತಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಇದೀಗ ಮೃತ ವಿನೋದ್ ಮೃತದೇಹ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಬೆಂಗಳೂರಿನಿಂದ 12 ಜನರ ತಂಡ ಕೊಡಚಾದ್ರಿಯಿಂದ ಹೊಸನಗರ ತಾಲೂಕಿನ ಯಡೂರು ಸಮೀಪದ...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img