Monday, September 7, 2026

Karnataka Tourism

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು ಕೇಂದ್ರವಾಗಿಟ್ಟುಕೊಂಡು ಪ್ರದರ್ಶನವನ್ನು ರೂಪಿಸಲಾಗಿದ್ದು, ಲಕ್ಷಾಂತರ ಹೂಗಳಿಂದ ನಿರ್ಮಿಸಲಾದ ಕಲಾಕೃತಿಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ. ಆಗಸ್ಟ್ 6ರಿಂದ 17ರವರೆಗೆ ನಡೆಯಲಿರುವ ಈ ವರ್ಷದ ಫಲಪುಷ್ಪ ಪ್ರದರ್ಶನವನ್ನು 12 ದಿನಗಳ ಕಾಲ...

ಬೆಂಗಳೂರಿಗೆ ಲಂಡನ್ ಟಚ್: ಡಬಲ್ ಡೆಕ್ಕರ್ ಬಸ್ ಹೇಗಿದೆ ನೋಡಿ

ರಾಜಧಾನಿ ಬೆಂಗಳೂರು ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣಗಳನ್ನು ಹೊಂದಿದ್ದರೂ, ಪ್ರವಾಸಿ ತಾಣವಾಗಿ ಅಗತ್ಯ ಮಟ್ಟದಲ್ಲಿ ಪ್ರಚಾರವಾಗಿರಲಿಲ್ಲ. ಈ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಲಂಡನ್ ಮಾದರಿಯ ‘ಅಂಬಾರಿ ಡಬಲ್ ಡೆಕ್ಕರ್’ ಪ್ರವಾಸಿ ಬಸ್ ಸೇವೆ ಪ್ರಾರಂಭಿಸಲಾಗಿದ್ದು, ಇದು ಬೆಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ನೀಡಲಿದೆ ಎಂದು ಪ್ರವಾಸೋದ್ಯಮ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ...

Shivamogga : ಅಬ್ಬಿ ಫಾಲ್ಸ್​​ನಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ಮೃತದೇಹ ಪತ್ತೆ!

ಶಿವಮೊಗ್ಗ: ಅಬ್ಬಿ ಫಾಲ್ಸ್‌ ವೀಕ್ಷಣೆಗೆ ಹೋಗಿದ್ದ ಬೆಂಗಳೂರಿನ 26 ವರ್ಷದ ಸಾಫ್ಟ್‌ವೇರ್ ಉದ್ಯೋಗಿ ಕಾಲು ಜಾರಿ ಬಿದ್ದಿದ್ದರು. ವಿನೋದ್ ಎಂಬಾತ ಟೆಕ್ಕಿ ಫೋಟೋಗೆ ಪೋಸ್‌ ಕೊಡೋ ಜೋಶ್‌ನಲ್ಲಿ ಮೈಮರೆತಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಇದೀಗ ಮೃತ ವಿನೋದ್ ಮೃತದೇಹ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಬೆಂಗಳೂರಿನಿಂದ 12 ಜನರ ತಂಡ ಕೊಡಚಾದ್ರಿಯಿಂದ ಹೊಸನಗರ ತಾಲೂಕಿನ ಯಡೂರು ಸಮೀಪದ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img