Saturday, September 5, 2026

Karnataka transport employees

ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್ – ಸಾರಿಗೆ ನೌಕರರ ಖಾತೆಗೆ ಬಾಕಿ ವೇತನ!

ರಾಜ್ಯದ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ದೊಡ್ಡ ಗಿಫ್ಟ್ ಸಿಕ್ಕಿದೆ! ಹೌದು, ಬಹುದಿನಗಳಿಂದ ಕಾಯುತ್ತಿದ್ದ ಸಾರಿಗೆ ನೌಕರರ ಬಾಕಿ ವೇತನ ಬಿಡುಗಡೆಗೆ ರಾಜ್ಯ ಸರ್ಕಾರ ಅಂತಿಮವಾಗಿ ಹಣ ಬಿಡುಗಡೆ ಮಾಡಿದೆ. ಸಾರಿಗೆ ಸಚಿವ 'ಬೈರತಿ ಸುರೇಶ್' ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದು, ಆ ಕಂಪ್ಲೀಟ್ ಡೀಟೇಲ್ಸ್ ಏನು ಅಂತ ಈ ವರದಿಯಲ್ಲಿ ನೋಡೋಣ! ವರಮಹಾಲಕ್ಷ್ಮಿ...

ಹಠಕ್ಕೆ ಬಿದ್ದ ಸಾರಿಗೆ ನೌಕರರು; ನಾಳೆಯಿಂದ ಬಸ್‌ ಸಂಚಾರ ಬಂದ್?

ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ತಮ್ಮ 38 ತಿಂಗಳ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಸರ್ಕಾರದ ಭರವಸೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸಾರಿಗೆ ನೌಕರರು ಘೋಷಣೆ ಕೂಗಿದ್ದಾರೆ. “ನಾವು ಒಪ್ಪುವುದಿಲ್ಲ” ಎಂದು ನೌಕರರು ಸ್ಪಷ್ಟಪಡಿಸಿದ್ದಾರೆ. ಮುಷ್ಕರ ನಡೆಸುವ ಕುರಿತು ಇನ್ನೂ ಅನಿಶ್ಚಿತತೆ ಇದೆ ಎಂದು...

ಸಾರಿಗೆ ನೌಕರರಿಗೆ ‘ಬಿಗ್ ಶಾಕ್’, ಈ ರೀತಿ ಮಾತನಾಡಿದ್ರೆ ಸಸ್ಪೆನ್ಷನ್ ಫಿಕ್ಸ್ !

ಸಾರಿಗೆ ನೌಕರರಿಗೆ ಕಾದಿದೆ ಬಿಗ್ ಶಾಕ್. ಇನ್ಮುಂದೆ ಶಕ್ತಿ ಯೋಜನೆ ಬಗ್ಗೆ ಮಾತನಾಡಿದ್ರೆ ಹುಷಾರ್ ಅನ್ನೋಹಾಗಾಗಿದೆ. ರಾಜ್ಯದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಬಗ್ಗೆ ಬೇಕಾಬಿಟ್ಟಿಯಾಗಿ ಮಾತನಾಡುತ್ತಿರುವ ಸಾರಿಗೆ ನೌಕರರ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ನಿಲುವು ತೆಗೆದುಕೊಂಡಿದೆ. ಮಹಿಳೆಯರ ಅಚ್ಚುಮೆಚ್ಚಿನ ಈ ಯೋಜನೆ ಕುರಿತು ಚಾಲಕರು, ನಿರ್ವಾಹಕರು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ವು....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img