ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ತಮ್ಮ 38 ತಿಂಗಳ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಸರ್ಕಾರದ ಭರವಸೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸಾರಿಗೆ ನೌಕರರು ಘೋಷಣೆ ಕೂಗಿದ್ದಾರೆ. “ನಾವು ಒಪ್ಪುವುದಿಲ್ಲ” ಎಂದು ನೌಕರರು ಸ್ಪಷ್ಟಪಡಿಸಿದ್ದಾರೆ. ಮುಷ್ಕರ ನಡೆಸುವ ಕುರಿತು ಇನ್ನೂ ಅನಿಶ್ಚಿತತೆ ಇದೆ ಎಂದು...
ಸಾರಿಗೆ ನೌಕರರಿಗೆ ಕಾದಿದೆ ಬಿಗ್ ಶಾಕ್. ಇನ್ಮುಂದೆ ಶಕ್ತಿ ಯೋಜನೆ ಬಗ್ಗೆ ಮಾತನಾಡಿದ್ರೆ ಹುಷಾರ್ ಅನ್ನೋಹಾಗಾಗಿದೆ. ರಾಜ್ಯದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಬಗ್ಗೆ ಬೇಕಾಬಿಟ್ಟಿಯಾಗಿ ಮಾತನಾಡುತ್ತಿರುವ ಸಾರಿಗೆ ನೌಕರರ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ನಿಲುವು ತೆಗೆದುಕೊಂಡಿದೆ. ಮಹಿಳೆಯರ ಅಚ್ಚುಮೆಚ್ಚಿನ ಈ ಯೋಜನೆ ಕುರಿತು ಚಾಲಕರು, ನಿರ್ವಾಹಕರು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ವು....
Spiritual: ತಂದೆ-ತಾಯಿ ಮಕ್ಕಳ ಬಾಂಧವ್ಯ ಅಂದ್ರೆ, ಅದು ಎಲ್ಲಕ್ಕಿಂತ ಮಿಗಿಲಾದ, ಬೆಲೆ ಕಟ್ಟಲಾಗದ ಬಾಂಧವ್ಯ. ಆದರೂ ಕೆಲವರು ಅಪ್ಪ-ಅಮ್ಮನನ್ನು ಪ್ರೀತಿಸುವುದಿಲ್ಲ. ಇದೆಷ್ಟು ಸತ್ಯವೋ, ಕೆಲವು ಅಪ್ಪ-ಅಮ್ಮಂದಿರುವ...