ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ರಾಜಕೀಯ ನಾಯಕರ ಒಂದೊಂದು ಹೇಳಿಕೆಯೂ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಚಿವ ಬಿ. ಶ್ರೀರಾಮುಲು ಹೆಸರು ಮುನ್ನಲೆಗೆ ಬಂದಿತ್ತು. ಈಗ ಮತ್ತೆ ಚುನಾವಣೆ ಹತ್ತಿರವಾಗುತ್ತಿದ್ದು, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಒಲಿಯಲಿದೆ ಎಂಬ ವಂದತಿಗಳು ಮತ್ತೆ ಎದ್ದಿವೆ....
Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...