Tuesday, June 16, 2026

Karnataka Transport Strike

ಸರ್ಕಾರ v/s ಸಾರಿಗೆ ನೌಕರರ ಜಟಾಪಟಿಗೆ ಬಸ್ ಓಡಾಟ ಬಂದ್ ಆಗತ್ತಾ?

ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಜಟಾಪಟಿ ಮತ್ತೊಮ್ಮೆ ತೀವ್ರಗೊಂಡಿದೆ. ಸಾಲು ಸಾಲು ಸಂಧಾನ ಸಭೆಗಳು ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ, ಸಾರಿಗೆ ನೌಕರರು ಮತ್ತೆ ಹೋರಾಟದ ಹಾದಿ ಹಿಡಿದಿದ್ದಾರೆ. ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವ ಉದ್ದೇಶದಿಂದ ಜನವರಿ 29ರಂದು ‘ಬೆಂಗಳೂರು ಚಲೋ’ ನಡೆಸಲು ದಿನಾಂಕ ನಿಗದಿಪಡಿಸಿದ್ದಾರೆ. ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಜನವರಿ...

ಆ.5ಕ್ಕೆ ಸಾರಿಗೆ ಬಂದ್ – ಪ್ರಯಾಣಿಕರೇ ಎಚ್ಚರ, ನೌಕರರ ಮುಷ್ಕರ vs ಸರ್ಕಾರದ ತಂತ್ರ!

ಆಗಸ್ಟ್ 5ರಿಂದಲೇ ಕರ್ನಾಟಕದಲ್ಲಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದಾರೆ. ಆದ ಕಾರಣ ಆಗಸ್ಟ್ 4ರಂದು ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC), NWKRTC, NEKRTC ಹಾಗೂ BMTC ನೌಕರರನ್ನು ಒಳಗೊಂಡಿರುವ ಜಂಟಿ ಕ್ರಿಯಾ ಸಮಿತಿ ಈ ಮುಷ್ಕರಕ್ಕೆ ಕರೆ ನೀಡಿದೆ....
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img