Friday, November 28, 2025

]karnataka tv

ಗರ್ಭಿಣಿ ಪತ್ನಿಯರ ಆರೋಗ್ಯ ವಿಚಾರಿಸಿ ಸಿಕ್ಕಿಬಿದ್ದ ಕಳ್ಳರು!

ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಅಚ್ಚರಿಯ ಟ್ವಿಸ್ಟ್ ಸಿಕ್ಕಿದೆ. RBI ಅಧಿಕಾರಿಗಳ ಸೋಗಿನಲ್ಲಿ ದರೋಡೆ ಮಾಡಿ ಪರಾರಿಯಾದ ಮುಖ್ಯ ಆರೋಪಿಗಳು ರವಿ ಮತ್ತು ರಾಕೇಶ್, ತಮ್ಮ ಗರ್ಭಿಣಿ ಪತ್ನಿಯರ ಆರೋಗ್ಯ ವಿಚಾರಿಸಲು ಸಂಪರ್ಕ ಸಾಧಿಸಿದ ಕಾರಣ ಬೇಗನೆ ಪೊಲೀಸರ ಜಾಲಕ್ಕೆ ಸಿಕ್ಕಿದ್ದಾರೆ. ದರೋಡೆ ಬಳಿಕ ಮನೆಯಲ್ಲಿ ಒಬ್ಬರೇ ಉಳಿದ ಪತ್ನಿಯರ ಬಗ್ಗೆ...

ಅಧಿಕಾರಿಗಳಿಗೆ ಲಂಚ ಕೊಡಲು ಭಿಕ್ಷಾಟನೆಗೆ ಇಳಿದ BJP ಮುಖಂಡ ?

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಭ್ರಷ್ಟಾಚಾರದ ವಿರುದ್ಧ ವಿಶಿಷ್ಟವಾದ ಪ್ರತಿಭಟನೆ ನಡೆದಿದೆ. ಬಿಜೆಪಿ ಓಬಿಸಿ ಮುಖಂಡ ಮುರುಳಿ ಅವರು ತಾಲ್ಲೂಕು ಪಂಚಾಯ್ತಿ ಕಚೇರಿ ಎದುರು ಭಿಕ್ಷಾಟನೆ ಮಾಡಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೆಂಕಾಟಪುರ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಹೇಮಂತ್ ಅವರ ವಿರುದ್ಧ ಲಂಚ ಬೇಡಿಕೆಯ ಆರೋಪ ಹೊರಿಸಿದ್ದಾರೆ. ಅನಿತಾ ಎಂಬುವರ ಹೆಸರಿನಲ್ಲಿ ದಾಖಲಾಗಿದ್ದ 30x40 ನಿವೇಶನದ ಖಾತೆ...

ಪರಂ ನೇತೃತ್ವ ಸಿದ್ದು ಕ್ಯಾಂಪ್‌ – 6 ಸಚಿವರ ದೆಹಲಿ ದಂಡೆಯಾತ್ರೆ

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಮತ್ತಷ್ಟು ತೀವ್ರಗೊಂಡಿದೆ. ಬಣಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಒಕ್ಕಲಿಗ ಮತ್ತು ಅಹಿಂದ ಸಂಘಟನೆಗಳ ಪ್ರತ್ಯೇಕ ಹೋರಾಟಕ್ಕೂ ಸ್ವಾಮೀಜಿಗಳ ಹೇಳಿಕೆಗಳು ಬಲ ನೀಡಿ ರಾಜಕೀಯ ಚರ್ಚೆ ಹೆಚ್ಚಿಸಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಶಿಬಿರದ ಆರು ಸಚಿವರು ದೆಹಲಿಗೆ ದಂಡಯಾತ್ರೆಗೆ ಸಜ್ಜಾಗಿದ್ದಾರೆ ಎನ್ನಲಾಗಿದೆ. ಗೃಹ ಸಚಿವ ಡಾ. ಜಿ....

ಯತೀಂದ್ರ ಹೇಳಿಕೆಗೆ ರಾಯರೆಡ್ಡಿ ಸಾಥ್‌ – 4 ಬೆಂಬಲಿಗರ ಮಾತ್ರಕ್ಕೆ ಚೆಂಜ್ ಆಗಲ್ಲ

ಹುಬ್ಬಳ್ಳಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯನ್ನು ತಳ್ಳಿಹಾಕಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಹೇಳಿದರು. ಸುದ್ದಿ ಮಾಧ್ಯಮಗಳು ಸಿಎಂ ಕುರ್ಚಿ ಕುರಿತಾಗಿ ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ರಾಯರೆಡ್ಡಿ ಆರೋಪಿಸಿದರು. ಮುಖ್ಯಮಂತ್ರಿಯ ಸ್ಥಾನ ಬಿಸಿನೆಸ್ ಅಥವಾ ವ್ಯವಹಾರ...

ಸಿದ್ದು ಮೊಂಡುತನ ಬಿಡಬೇಕು ಇಲ್ಲ ಸರ್ಕಾರ ಪತನ ಕಂಡಿತ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡದೇ ಇದ್ದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬೆಳಗಾವಿಯ ಸ್ವಾಮೀಜಿಯೊಬ್ಬರು ಭವಿಷ್ಯ ನುಡಿದರು. ಕಿತ್ತೂರು ತಾಲೂಕಿನ ದೇಗುಲಹಳ್ಳಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಮಾತನಾಡಿ, ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲು ಡಿ.ಕೆ.ಶಿವಕುಮಾರ್ ಅವರು ಮಹತ್ವದ ಸಹಕಾರ...

ಸಿಎಂ ಯಾರಾದ್ರೂ ನನಗೆ ಒಕೆ – ಹಿಂಗ್ಯಾಕಂದ್ರು ಮೋಹಕ ತಾರೆ

ರಾಜ್ಯದಲ್ಲಿ ಸಿಎಂ ಕುರ್ಚಿ ಕಾದಾಟ ಜೋರಾಗಿದೆ. ಶಾಸಕರು-ಸಚಿವರು, ಸ್ವಾಮೀಜಿಗಳು, ಅಹಿಂದ ನಾಯಕರು ಮತ್ತು ಒಕ್ಕಲಿಗರ ಸಂಘದವರು ಒಂದೊಂದು ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದೀಗ ಕುರ್ಚಿ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಮೋಹಕ ತಾರೆ ರಮ್ಯ ಪ್ರತಿಕ್ರಿಯಿಸಿದ್ದು, ಇದನ್ನ ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ರಮ್ಯಾ...

ಡಿಕೆಶಿ CM ಮಾಡದಿದ್ದರೆ ಹೋರಾಟ – ಹೈಕಮಾಂಡ್ ಗೆ ಒಕ್ಕಲಿಗರ ಎಚ್ಚರಿಕೆ!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತ ರಾಜಕೀಯ ಗೊಂದಲ ಹೆಚ್ಚುತ್ತಿರುವ ಬೆನ್ನಲ್ಲೇ, ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಕೆಂಚಪ್ಪ ಗೌಡ ಕಾಂಗ್ರೆಸ್ ಹೈಕಮಾಂಡ್ಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆಂಬ ನಂಬಿಕೆಗಾಗಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ಗೆ ಮತ ನೀಡಿತು. ಅವರ ಶ್ರಮದಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದೆ. ಶಿವಕುಮಾರ್ ಅವರಿಗೆ ಅಕಸ್ಮಾತ್ಸಿಎಂ...

ಉಡುಪಿಗೆ ಪ್ರಧಾನಿ ಮೋದಿ – 60 ಲಕ್ಷ ಹೆಲಿಪ್ಯಾಡ್ ಸಿದ್ಧ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿಯುವ ನಮೋ, ಉಡುಪಿಗೆ ಸೇನಾ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ಪ್ರಧಾನಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ್‌ ಆದೇಶಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ...

ಡಿಕೆಶಿಗೆ ಉಳಿದ 2.5 ವರ್ಷ ನೀಡಿ : ನಂಜಾವಧೂತ ಸ್ವಾಮೀಜಿ ಡಿಮ್ಯಾಂಡ್

ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚುವುದಿಲ್ಲ. ಉಳಿದ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ನಂಜಾವಧೂತ ಸ್ವಾಮೀಜಿಗಳು ಡಿಕೆಶಿ ಪರವಾಗಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಗೊಂದಲದ ಬಗ್ಗೆ ಮಾತನಾಡಿದ ಅವರು— ಸಿದ್ದರಾಮಯ್ಯ ಈಗ ಉತ್ತಮ ಆಡಳಿತ ಮಾಡುತ್ತಿದ್ದಾರೆ, 5 ಗ್ಯಾರಂಟಿಗಳನ್ನು ಸಕ್ರಿಯಗೊಳಿಸಿ ಜನರಿಗೆ ಲಾಭವಾಗುವಂತೆ...

ಮೆಟ್ರೋ ಪ್ರಯಾಣಿಕರಿಗೆ ಡಬಲ್ ಗಿಫ್ಟ್ – ವರ್ಷಾರಂಭಕ್ಕೆ 8 ನಿಮಿಷಕ್ಕೊಂದು ರೈಲು

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಹೊಸ ವರ್ಷದಲ್ಲಿ ಡಬಲ್ ಗುಡ್ ನ್ಯೂಸ್. ಈಗ BMRCL ಯೋಜನೆ ಪ್ರಕಾರ, ಈ ಮಾರ್ಗದಲ್ಲಿ ಪ್ರತೀ 8–10 ನಿಮಿಷಕ್ಕೊಂದು ರೈಲು ಸಂಚರಿಸುವಂತಾಗಿದೆ. ಸಿಲಿಕಾನ್ ಸಿಟಿಯಲ್ಲಿ ಅತ್ಯಂತ ಚರ್ಚೆಯಾದ ಮಾರ್ಗ ಎಂದರೆ ಯೆಲ್ಲೋ ಲೈನ್. ಕಾಮಗಾರಿ ಆರಂಭದಿಂದಲೇ ಹಲವಾರು ಅಡಚಣೆ, ಮಾರ್ಗ ಆರಂಭವಾದ ಮೇಲೂ ಅದೇ ಸಮಸ್ಯೆ. ಆದರೂ ಪ್ರತಿದಿನ ಒಂದು ಲಕ್ಷಕ್ಕೂ...
- Advertisement -spot_img

Latest News

ಹತ್ತಿ ಬೆಳೆಗೆ ದೃಷ್ಟಿಯಾಗಬಾರದು ಎಂದು ಸನ್ನಿ ಲಿಯೋನ್ ಫೋಟೋ ಇಟ್ಟ ರೈತ!

ಬೆಳೆದ ಬೆಳೆ ಕಾಪಾಡಿಕೊಳ್ಳಲು ರೈತರು ನಾನಾ ಪ್ರಯತ್ನ ಮಾಡೋದನ್ನ ನಾವು ಕಂಡಿದ್ದೇವೆ, ಕೇಳಿದ್ದೇವೆ. ಆದರೆ, ಯಾದಗಿರಿಯ ಮುದನೂರ ಗ್ರಾಮದ ರೈತನೊಬ್ಬ ತಾನು ಬೆಳೆದ ಹತ್ತಿ ಬೆಳೆಗೆ...
- Advertisement -spot_img