Thursday, August 28, 2025

]karnataka tv

ಕನ್ನಡಾಂಬೆ ವೇದಿಕೆ ಮುಖ್ಯಸ್ಥರ ಅರೆಸ್ಟ್ : ಮೈಸೂರಲ್ಲಿ ಲಂಚ ಬೇಟೆ!

ಮೈಸೂರಲ್ಲಿ ಸ್ಟಿಂಗ್ ಆಪರೇಷನ್ ಮಾಡಿರುವುದಾಗಿ ಬೆದರಿಸಿ ಹಣ ವಸೂಲಿಗೆ ಸರ್ಕಾರಿ ವೈದ್ಯಾಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಪ್ರಕರಣ ತಿಲಕ್‌ ನಗರದಲ್ಲಿ ನಡೆದಿದ್ದು, ಈ ಸಂಬಂಧ RTI ನ್ಯೂಸ್ ಪೇಪರ್ ಮುಖ್ಯಸ್ಥ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ತಿಲಕ್ ನಗರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಚೇರಿಯ ಅಕೌಂಟ್ಸ್ ಆಫೀಸರ್‌ಗೆ ಸ್ಟಿಂಗ್ ಆಪರೇಷನ್...

ದಲಿತರಿಗೆ ಊರೇ ಕಟ್ಟಿಕೊಟ್ಟೆ ನಾನು ದಲಿತ ವಿರೋಧಿ ಅಲ್ಲ – ಜಿಟಿಡಿ

ಜೆಡಿಎಸ್‌ ಹಿರಿಯ ಶಾಸಕ ಜಿ.ಟಿ. ದೇವೇಗೌಡರು, ದಲಿತರ ವಿರುದ್ದ ವಿರೋಧಿ ಹೇಳಿಕೆ ನೀಡಿದ್ದಾರೆಂದು ಅವರ ವಿರುದ್ದ ದಲಿತ ಸಂಘಗಳು ಮೈಸೂರಿನಲ್ಲಿ ಪ್ರತಿಭಟನೆ ಮಾಡಿದ್ದವು. ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಇದೀಗ ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜಿಟಿಡಿ, ವಿಧಾಮಸಭೆ ಅಧಿವೇಶನದಲ್ಲಿ ಸಹಕಾರ ಕ್ಷೇತ್ರದ ಬಗ್ಗೆ ಮಾತನಾಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಲಾಗಿದೆ. ನಾನು ದಲಿತವಿರೋಧಿಯಲ್ಲ ಎಂದು...

ದಸರಾಗೆ 2ನೇ ತಂಡದ ಗಜಪಡೆ : ತೂಕದಲ್ಲಿ ಶ್ರೀಕಂಠ ಮುಂದು!

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025 ಕ್ಕೆ ದಿನಗಣನೆ ಶುರುವಾಗಿದೆ. ಗಜಪಡೆಗಳ ತಾಲೀಮು ಶುರುವಾಗಿದೆ. ಎರಡನೇ ತಂಡದ ದಸರಾ ಗಜಪಡೆಗೆ ತೂಕ ಪರಿಶೀಲನೆ ನಡೆಸಲಾಗಿದೆ. ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲು ಎರಡನೇ ತಂಡದಲ್ಲಿ ಶ್ರೀಕಂಠ ನೇತೃತ್ವದಲ್ಲಿ 5 ಆನೆಗಳು ಸೋಮವಾರ ಅರಮನೆ ಪ್ರವೇಶಿಸಿದವು. ಮತ್ತಿಗೋಡು ಸಾಕಾನೆ ಶಿಬಿರದ 56 ವರ್ಷದ ಶ್ರೀಕಂಠ, 44 ವರ್ಷದ...

ದಸರಾ ಉದ್ಘಾಟನೆ ವಿವಾದ ತೆರೆ ಎಳೆದ ಬಾನು ಮುಷ್ತಾಕ್!

ಮೈಸೂರು ದಸರಾ ಉದ್ಘಾಟನೆ ವಿಚಾರ ರಾಜಕೀಯ ಜ್ವಾಲೆ ಪಡೆದುಕೊಂಡಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯನವರು, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮಷ್ತಾಕ್‌ ಅವರ ಹೆಸರು ಘೋಷಣೆ ಮಾಡಿದ್ದಾರೆ. ಪರ-ವಿರೋಧದ ಚರ್ಚೆಯ ನಡುವೆಯೇ ಹಾಸನದಲ್ಲಿ ಪ್ರತಿಕ್ರಿಯೆ ನೀಡಿರುವ ಬಾನು ಮುಷ್ತಾಕ್, ಈ ಬಾರಿಯ ದಸರಾವನ್ನು ಗೌರವ ಹಾಗೂ ಪ್ರೀತಿಯಿಂದ ಉದ್ಘಾಟಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಪ್ರದಾಯದ ಪ್ರಕಾರವೇ ಉದ್ಘಾಟಿಸಬೇಕು ಎಂದು ಕೆಲವರು...

ಬಿಕ್ಲು ಶಿವ ಕೇಸ್ A1 ಜಗ್ಗ ಬಲೆಗೆ ಬಿದ್ದಿದ್ದೇ ಥ್ರಿಲ್ಲಿಂಗ್ ಸ್ಟೋರಿ!

ಬೆಂಗಳೂರನ್ನೇ ಬೆಚ್ಚಿ ಬಿಳಿಸಿದ್ದ ರೌಡಿ ಶೀಟರ್‌ ಶಿವ ಅಲಿಯಾಸ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ತಲೆಮರೆಸಿಕೊಂಡಿದ್ದ ಕೊಲೆಯ ಪ್ರಮುಖ ಆರೋಪಿ ಹೆಣ್ಣೂರಿನ ಜಗದೀಶ್ ಅಲಿಯಾಸ್‌ ಜಗ್ಗನನ್ನು, ದೆಹಲಿ ವಿಮಾನ ನಿಲ್ದಾಣದಲ್ಲಿ ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದ CID ಅಧಿಕಾರಿಗಳು ಬಂಧಿಸಿದ್ದಾರೆ. ಬಿಕ್ಲು ಶಿವನನ್ನು ಕೊಲೆ ಮಾಡಿದ ಬಳಿಕ ಎ1 ಆರೋಪಿ ಜಗ್ಗ ದುಬೈಗೆ...

BBK 12ಗೆ ಡೇಟ್ ಫಿಕ್ಸ್ ಕಿಚ್ಚನ ಬರ್ತ್‌ಡೇ ಸ್ಪೆಷಲ್ ! ಡಬಾಲ್‌ ಧಮಾಕ

ಕನ್ನಡದ ಬಿಗ್‌ ರಿಯಾಲಿಟಿ ಶೋ ಬಿಗ್‌ ಬಾಸ್‌ ನ್ಯೂ ಸೀಸನ್‌ಗಾಗಿ ವೀಕ್ಷಕರು ಮತ್ತು ಕಿಚ್ಚ ಸುದೀಪ್‌ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇದೀಗ ಬಿಗ್‌ಬಾಸ್ 12ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಯಾವಾಗಿನಿಂದ ಬಿಗ್ ಬಾಸ್ ಸ್ಟಾರ್ಟ್‌ ಆಗುತ್ತೆ, ಯಾರೆಲ್ಲ ಸ್ಪರ್ಧಿಗಳು ಈ ಬಾರಿ ದೊಡ್ಮನೆ ಸೇರುತ್ತಾರೆ. ಹೀಗೆ ಸಾಕಷ್ಟು ಪ್ರಶ್ನೆಗಳು ಅಭಿಮಾನಿಗಳಿಗೆ ಕಾಡುತ್ತಿವೆ. ಬಿಗ್‌ಬಾಸ್ ಅಭಿಮಾನಿಗಳ ಈ...

ಬಾಯಲ್ಲಿ ಸ್ಫೋಟಕ ಪ್ರೇಮಿಯ ಕ್ರೂರ ಹತ್ಯೆ

ಕೇರಳದ ಕಲ್ಯಾಡ್‌ನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಯುವತಿ ದರ್ಶಿತಾಳನ್ನು ಕೊಲೆ ಮಾಡಲಾಗಿದೆ. ಬಾಯಲ್ಲಿ ಸ್ಫೋಟಕ ತುರುಕಿ ಸ್ಫೋಟಿಸಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮದ ಲಾಡ್ಜ್‌ನಲ್ಲಿ ದರ್ಶಿತಾಳ ಮೃತದೇಹ ಪತ್ತೆಯಾಗಿದೆ. ದರ್ಶಿತಾಳ ಸ್ನೇಹಿತ ಸಿದ್ದರಾಜುನನ್ನು ಸಾಲಿಗ್ರಾಮ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದರ್ಶಿತಾ ಗಂಡನ ಮನೆಯಿಂದ 30 ಪವನ್ ಚಿನ್ನ ಮತ್ತು ನಾಲ್ಕು ಲಕ್ಷ...

ಕಾಂಗ್ರೆಸ್ MLA ತಲೆದಂಡ ಹೈಕಮಾಂಡ್ ಬಿಗ್ ಡಿಸಿಷನ್!

ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನು ವಜಾ ಮಾಡಿದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಬಿಗ್ ಡಿಸಿಷನ್ ಕೈಗೊಂಡಿದೆ. ಕಾಂಗ್ರೆಸ್ ಪಾಲಕ್ಕಾಡ್‌ ಶಾಸಕ ರಾಹುಲ್‌ ಮಮ್‌ಕೂಟತಿಲ್‌ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಮಲಯಾಳಂನ ಖ್ಯಾತ ನಟಿ ಮತ್ತು ಮಾಜಿ ಪತ್ರಕರ್ತೆಯು ಆಗಿದ್ದ ರಿನಿ ಜಾರ್ಜ್ ಅವರಿಗೆ, ಪಾಲಕ್ಕಾಡ್‌ ಶಾಸಕ ರಾಹುಲ್‌ ಮಮ್‌ಕೂಟತಿಲ್‌ ಅಶ್ಲೀಲ ಮೇಸೆಜ್‌ ಕಳುಹಿಸಿದ್ರು...

ಗುಡ್‌ ನ್ಯೂಸ್‌ ಕೊಟ್ಟ ಪರಿಣಿತಿ ಚೋಪ್ರಾ ದಂಪತಿ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರು ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮೊದಲ ಬಾರಿ ತಾಯಿ ಆಗಿದ್ದು, ಈ ಖುಷಿ ಸುದ್ದಿಯನ್ನು ಅವರು ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ಆಮ್ ಆತ್ಮ ಸಂಸದ ರಾಘವ್ ಚಡ್ತಾ ಅತ್ಯಂತ ಮುದ್ದಾದ ದಂಪತಿಗಳಲ್ಲಿ ಒಬ್ಬರಾಗಿದ್ದಾರೆ. ಚೋಪ್ರಾ...

ಕಾಂಗ್ರೆಸ್ ಸರ್ಕಾರಕ್ಕೆ ಸಾರಾ ಮಹೇಶ್ ಎಚ್ಚರಿಕೆ !

ಧರ್ಮಸ್ಥಳ ಕ್ಷೇತ್ರಕ್ಕೆ ಜೆಡಿಎಸ್‌ ಮುಖಂಡರು ನೂರಾರು ಕಾರುಗಳಲ್ಲಿ ದಂಡಾಗಿ ಯಾತ್ರೆಗೆ ಹೋಗಿದ್ದಾರೆ. ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಬಯಸಿದವರಿಗೆ ಶಿಕ್ಷೆಯಾಗಬೇಕು ಎಂದು ಸರ್ಕಾರವನ್ನು ಆಗ್ರಹಿಸಲಿದ್ದೇವೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್‌ ತಿಳಿಸಿದರು. ದೇಶದಲ್ಲಿ ವ್ಯವಸ್ಥಿತವಾಗಿ ಧಾರ್ಮಿಕ ಕಾರ್ಯಕ್ರಮ, ದಾಸೋಹ, ಶಿಕ್ಷಣ, ಮಹಿಳೆಯರು ಸ್ವಾವಲಂಬಿಗಳಾಗಲು ಉತ್ತೇಜಿಸುವ ಕಾರ್ಯಕ್ರಮ, ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಸಹಕಾರ ನೋಡಿರುವ ಧರ್ಮಸ್ಥಳ ಹೆಸರನ್ನು ಹಾಳುಗೆಡವಲು...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img