ಶ್ವೇಚ್ಛಾ ವೋತಾರ್ಕರ್, ಕಳೆದ 18 ವರ್ಷಗಳಿಂದ ತೆಲುಗು ಟಿವಿ ಮಾಧ್ಯಮದಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದಾರೆ. ಸುದ್ದಿ ನಿರೂಪಕಿ ಮತ್ತು ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಇವರು. 35 ವರ್ಷದ ಶ್ವೇಚ್ಛಾ ವೋತಾರ್ಕರ್ ಆತ್ಮಹತ್ಯೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿರೂಪಕಿ ಶ್ವೇಚ್ಛಾ ಹೈದರಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಡಿದ್ದಾರೆ ಎನ್ನಲಾಗಿದೆ. ಸದ್ಯ ತೆಲುಗಿನ ಟಿ...
ಗಾರ್ಡನ್ ಸಿಟಿ ಬೆಂಗಳೂರನ್ನು ಸ್ವಚ್ಛಗೊಳಿಸಲು ಸಿಟಿಕ್ಯಾಟ್ ಕಸ ಗುಡಿಸುವ ಯಂತ್ರಗಳು ಎಂಟ್ರಿ ಕೊಟ್ಟಿದೆ. ಬೆಂಗಳೂರನ್ನು ಕ್ಲೀನ್ ಮಾಡಲು ಹೊಸ ತಂತ್ರಜ್ಞಾನ ಹೊಂದಿರುವ ಸಿಟಿಕ್ಯಾಟ್ಗಳು ದುರ್ವಾಸನೆ ಮುಕ್ತ ಕಸ ವಿಲೇವಾರಿಯನ್ನು ಮಾಡಲಿದೆ. ಈಗಾಗಲೇ ಕೆಲವು ಯಂತ್ರಗಳು ಎಂಟ್ರಿ ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಿಟಿಕ್ಯಾಟ್ಗಳನ್ನು ಖರೀದಿ ಮಾಡಲಾಗುವುದು ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ...
Bangle ಬಂಗಾರಿ, Bangle ಬಂಗಾರಿ.. Chocolate ಕಣ್ಣಲ್ಲೆ, ಹೊಡ್ದ್ಲು ಲಗೋರಿ.. ಇತ್ತಿಚೀಗೆ ಎಲ್ಲಿ ನೋಡಿದ್ರು ಎಲ್ಲಿ ಕೇಳಿದ್ರು ಎಕ್ಕ ಸಿನಿಮಾದ ಬ್ಯಾಂಗಲ್ ಬಂಗಾರಿ ಹಾಡೇ ಕೆಳ್ಸ್ತಾಇದೆ.
ಸಖತ್ ಫೇಮಸ್ ಆಗಿರುವ ಈ ಹಾಡು ಯಾರ್ದೆ ಸ್ಟೇಟಸ್ ನೋಡಿದ್ರು ರೀಲ್ಸ್ ನೋಡಿದ್ರು ಬರೀ ಇದೇ ಸಾಂಗ್ದೇ ಹವಾ. ಎಲ್ಲರ ಬಾಯಲ್ಲೂ ಗುನುಗುತ್ತಿರುವ ಈ ಹಾಡನ್ನು ಹಾಡಿರುವುದು ಖ್ಯಾತ...
ನನ್ನನ್ನು ಮುಟ್ಟಿದರೆ ನೀನು 35 ತುಂಡುಗಳಾಗಿರುತ್ತೀಯ ಅಂತ ಮೊದಲ ರಾತ್ರಿಯೇ ಗಂಡನಿಗೆ ಚಾಕಿವಿನಿಂದ ಬೆದರಿಕೆ ಹಾಕಿದ್ದಾಳೆ. ಉತ್ತರ ಪ್ರದೇಶದಲ್ಲಿ ನಡೆದಿರೋ ಈ ಘಟನೆ ವರನಿಗೆ ಆಘಾತ ನೀಡಿದೆ.
ಪ್ರಯಾಗ್ರಾಜ್ ಎಡಿಎ ಕಾಲೋನಿಯ 26 ವರ್ಷದ ನಿಶಾದ್, ಏಪ್ರಿಲ್ 29 ರಂದು ಸಿತಾರಾ ಅವರನ್ನು ವಿವಾಹವಾದರು. ನವವಿವಾಹಿತನಿಗೆ ಸುಂದರ ಸಂಸಾರ ಶುರುವಾಗಬೇಕಿತ್ತು. ಆದ್ರೆ ಮದುವೆ ರಾತ್ರಿಯೇ ವಧು...
ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಆರ್ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ಹೋಗಿದೆ. ತುಂಬಿ ತುಳುಕುತ್ತಿರುವ ಕೆಆರ್ಎಸ್ ಡ್ಯಾಂ ಭರ್ತಿಯಾಗುವುದಕ್ಕೆ ಕೇವಲ 3 ಅಡಿಯಷ್ಟೇ ಬಾಕಿ ಇದೆ.
ಕೆಆರ್ ಎಸ್ ಡ್ಯಾಂ ತುಂಬುತ್ತಿರುವುದರಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ನದಿ ಪಾತ್ರದ ಜನರು...
1.ಪ್ರಿಯಾಂಕ್ ಖರ್ಗೆ ನಿವಾಸ ಮುತ್ತಿಗೆಗೆ ಯತ್ನ, ಹಲವು ಬಿಜೆಪಿ ನಾಯಕರು ಪೊಲೀಸರ ವಶಕ್ಕೆ!
ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಶನಿವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ಕಲಬುರಗಿಯ ರಸ್ತೆಯಲ್ಲಿ ಜನಸಾಗರ ಕಂಡುಬಂತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು...
ವಿಧಾನ ಪರಿಷತ್ತಿನ 4 ನಾಮನಿರ್ದೇ ಶನ ಸ್ಥಾನಗಳಿಗೆ ಕಾಂಗ್ರೆಸ್ ನಲ್ಲಿ ದಿನೇ ದಿನೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಅಲ್ಲದೇ ಈ ಅವಕಾಶಕ್ಕಾಗಿ ಆಕಾಂಕ್ಷಿಗಳು ತಿಂಗಳಿಗೂ ಹೆಚ್ಚು ಕಾಲ ಕಾಯಬೇಕಿದೆ.
ಯು.ಬಿ.ವೆಂಕಟೇಶ್, ಪ್ರಕಾಶ್ ರಾಥೋಡ್ ಅವರ ನಿವೃತ್ತಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ನಾನದ ಜತೆಗೆ ಜ.27ರಂದು ಜೆಡಿಎಸ್ನ...
ಮಾಜಿ ಸಿಎಂ ಎಸ್. ಎಂ ಕೃಷ್ಣ ಅವ್ರ ಸ್ಮರಣಾರ್ಥದಲ್ಲಿ ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಜಿಲ್ಲೆಯ ಸಚಿವ ಹಾಗೂ ಶಾಸಕರು ನಿರ್ಧ ರಿಸಿದ್ದಾರೆ. ಆ ಈ ಮೂಲಕ ಮಂಡ್ಯದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ತಯಾರಿ ಆರಂಭಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯ ಸ್ವಾಮಿ ನಿವಾಸದಲ್ಲಿ ಇಂದು ಭೋಜನ ಕೂಟಸಹಿತ ನಡೆದ ಸಭೆ ನಡೆಸಿದ್ರು. ಈ ಸಭೆಯಲ್ಲಿ...
ಸರ್ಕಾರಿ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ರೆಬೆಲ್ ಟೀಂ ಭೇಟಿಗೆ ನಿರಾಕರಿಸಿದ್ದಾರೆ. ಇದು ಯತ್ನಾಳ್ ತಂಡದ ಆಕ್ರೋಶಕ್ಕೂ ಕಾರಣವಾಗಿದೆ. ಆದರೆ, ರಾಜ್ಯಾಧ್ಯಕ್ಷ ಬಿ.ವೈ.ವಿಜ ಯೇಂದ್ರ ಜತೆಗೆ ಮಾತ್ರ ಗುರುವಾರ ಮಧ್ಯ ರಾತ್ರಿಯವರೆಗೂ ಚರ್ಚೆ ನಡೆಸಿದ್ದು, ಭಿನ್ನಮತ ಚಟುವಟಿಕೆ ವಿರುದ್ಧ ವಿಜಯೇಂದ್ರ ಖಡಕ್ ದೂರು...