ಇಬ್ಬರು ಸಹೋದರರು ಕೈ ತುಂಬಾ ಸಂಬಳದ ಉದ್ಯೋಗ ಬಿಟ್ಟು ಹಸುಗಳೊಂದಿಗೆ ಹೊಸ ಬದುಕು ಕಟ್ಟಿಕೊಂಡಿದ್ದಾರೆ ಅಂದ್ರೆ ನೀವು ನಂಬ್ತೀರಾ? ಹೌದು, ಇದು ನಿಜವಾದ ಯಶೋಗಾಥೆ! ಊರಿನ ಮಣ್ಣಿನ ಶಕ್ತಿ ಮತ್ತು ಕೃಷಿಯ ಮೇಲಿನ ನಂಬಿಕೆಯಿಂದ, ಹೈನೋದ್ಯಮದ ಮೂಲಕ ಲಕ್ಷಾಂತರ ರೂಪಾಯಿ ಗಳಿಸುತ್ತಿದ್ದಾರೆ. ಈ ಇಬ್ಬರ ಪ್ರಯಾಣ ತುಂಬಾ ಪ್ರೇರಣಾದಾಯಕ.
ಸಕ್ಕರೆನಾಡಾದ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...
ಮಲ್ಲಿಕಾರ್ಜುನ ಖರ್ಗೆಯವರೇ, ಮೊದಲು ನಿಮ್ಮ ಮನೆ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಆರ್ಎಸ್ಎಸ್ ಚಟುವಟಿಕೆ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರದ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ಎದುರಿಸಬೇಕಿರುವುದು ಆರ್ಎಸ್ಎಸ್ ಅಲ್ಲ, ಬಿಜೆಪಿ. ನೀವು ಪ್ರಶ್ನಿಸಬೇಕಿರುವುದು ಮೋಹನ್ ಭಾಗವತ್...
ಬಿಜೆಪಿ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು, ಸರ್ಕಾರಕ್ಕೆ ನೈತಿಕತೆ ಇದ್ದರೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತಕ್ಷಣವೇ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಆರ್ಎಸ್ಎಸ್ ಚಟುವಟಿಕೆ ನಿಷೇಧಿಸುವ ಕುರಿತು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಬರೆದಿರುವ ಪತ್ರದ ಬಗ್ಗೆ ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಇಂತಹ ಘೋರ ಕಾರ್ಯ ಮಾಡಿದ...
ರಾಜಸ್ಥಾನದ ಕೋಟಾದ ಇಟಾವಾ ತಾಲ್ಲೂಕಿನ ಬಂಜಾರಿ ಗ್ರಾಮದಲ್ಲಿ ಅಚ್ಚರಿ ಮೂಡಿಸುವ ಘಟನೆ ನಡೆದಿದೆ. ಸುಮಾರು 80 ಕೆಜಿ ತೂಕ ಮತ್ತು 8 ಅಡಿ ಉದ್ದದ ದೈತ್ಯ ಮೊಸಳೆಯೊಂದು ಇದ್ದಕ್ಕಿದ್ದಂತೆ ಗ್ರಾಮಸ್ಥರೊಬ್ಬರ ಮನೆಗೆ ನುಗ್ಗಿ ಆತಂಕ ಸೃಷ್ಟಿಸಿತು. ಮೊಸಳೆ ಕಂಡ ಕುಟುಂಬ ಭಯಭೀತರಾಗಿ ಸಹಾಯಕ್ಕಾಗಿ ಕಿರುಚಿದರು. ಒಳಗೆ ವಿಶ್ರಾಂತಿ ಪಡೆಯುತ್ತಿದ್ದ ಮೊಸಳೆಯನ್ನು ಕಂಡು ನೆರೆಹೊರೆಯವರೂ ಬೆಚ್ಚಿಬಿದ್ದರು....
ಜೀವನದಲ್ಲಿ ನಡೆದ ಘಟನೆಗಳ ಆಧಾರದ ಮೇಲೆ ಸಿನಿಮಾ ಮಾಡೋದು ಸಾಮಾನ್ಯ. ಆದರೆ, ಕೆಲವರ ಜೀವನವೇ ನಿಜ ಜೀವನದ ಚಿತ್ರಕಥೆ ಆಗಿಬಿಟ್ಟರೆ? ಅಚ್ಚರಿಯೇನಿಲ್ಲ, ಬಿಹಾರದ ಮೂಲದ ರಸಾಯನಶಾಸ್ತ್ರ ಪ್ರಾಧ್ಯಾಪಕನೊಬ್ಬನ ಬದುಕು ಇದೇ ರೀತಿ ಸಿನಿಮಾ ಕಥೆಯನ್ನು ಹೋಲುತ್ತದೆ. ಅನಾರೋಗ್ಯ ಮತ್ತು ಆರ್ಥಿಕ ಸಂಕಷ್ಟಗಳಿಂದಾಗಿ ವಿದ್ಯಾವಂತನಾಗಿದ್ದರೂ ಅಪರಾಧದ ದಾರಿ ಹಿಡಿದು, ಈಗ ಪೊಲೀಸರ ಅತಿಥಿಯಾಗಿರುವ ಈ ವ್ಯಕ್ತಿಯ...
ಆರ್ಎಸ್ಎಸ್ ನಿಷೇಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಸಚಿವ ರಾಜೂ ಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ. RSS ಬಗ್ಗೆ ಮಾತನಾಡಿದರೆ ಜನಪ್ರಿಯರಾಗುತ್ತಾರೆ ಎಂಬ ಭ್ರಮೆಯಲ್ಲಿ ಪ್ರಿಯಾಂಕ್ ಖರ್ಗೆ ಈ ಪತ್ರ ಬರೆದಿದ್ದಾರೆ. RSS ಅನ್ನು ಯಾರೂ ನಿಷೇಧಿಸಲು ಸಾಧ್ಯವಿಲ್ಲ, ಮುಂದೆಯೂ ಆಗದು ಎಂದು ಅವರು ಹೇಳಿದರು.
ಯಾದಗಿರಿಯಲ್ಲಿ...
ಯಲಹಂಕ ನ್ಯೂ ಟೌನ್ನಲ್ಲಿರುವ ಲಾಡ್ಜ್ನಲ್ಲಿ ಯುವಕ ಸುಟ್ಟ ಸ್ಥಿತಿಯಲ್ಲಿ ಹಾಗೂ ಯುವತಿ ಬಾತ್ರೂಂನಲ್ಲಿ ಉಸಿರುಗಟ್ಟಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿತ್ತು. ಪ್ರಾಥಮಿಕವಾಗಿ ಆತ್ಮಹತ್ಯೆ ಎಂದು ಶಂಕಿಸಲಾಗಿದ್ದ ಈ ಪ್ರಕರಣದ ಹಿನ್ನೆಲೆ ಈಗ ಬಯಲಾಗಿದೆ. ಮೃತ ಯುವತಿ ಮೂರು ಮಕ್ಕಳ ತಾಯಿ ಎನ್ನುವ ವಿಚಾರ ಮತ್ತು ಘಟನೆ ಸಮಯದಲ್ಲಿ ಸ್ಥಳದಲ್ಲಿದ್ದ ಮೂರನೇ...
ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭವಾಗಿ ಮೂರು ದಿನಗಳಲ್ಲಿ ಮೂರೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಶನಿವಾರ ಸಂಜೆ 7 ಗಂಟೆಗೆ ದರ್ಶನ ಸ್ಥಗಿತಗೊಳಿಸಲಾಗಿದ್ದು, ಭಾನುವಾರ ಬೆಳಿಗ್ಗೆ 5 ಗಂಟೆಗೆ ಪುನಃ ಆರಂಭವಾಯಿತು.
ಮಧ್ಯರಾತ್ರಿಯಿಂದಲೇ ಸಂತೇಪೇಟೆ ಸರ್ಕಲ್ ರಸ್ತೆ ಉದ್ದಕ್ಕೂ ಸಹಸ್ರಾರು...
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ನಗರದ ಓವೆಲ್ ಮೈದಾನದಲ್ಲಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ತಿಳಿಸಿದರು. ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯೋತ್ಸವ ದಿನದ ಬೆಳಿಗ್ಗೆ 9 ಗಂಟೆಗೆ ಸಮಾಜ ಕಲ್ಯಾಣ...
ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಬಿ.ಎನ್. ಸದಾನಂದ ಅವಿರೋಧವಾಗಿ ಆಯ್ಕೆಯಾದರು. ಒಕ್ಕೂಟದ ಆಡಳಿತ ಮಂಡಳಿಯ 15 ನಿರ್ದೇಶಕರ ಸ್ಥಾನಗಳಲ್ಲಿ 13 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ ಎರಡು ಸ್ಥಾನಗಳಿಗೆ ಮತದಾನ ನಡೆಯಿತು.
ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ಪ್ರಾಥಮಿಕ ಸಹಕಾರ...
ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ...