ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯ ಹಿನ್ನೆಲೆಯಲ್ಲಿ, ಹಾವೇರಿಯಲ್ಲಿ ಮಾಜಿ ಸಚಿವ ಸಿ.ಟಿ. ರವಿಯವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂಬುದು ತನಿಖೆಯ ಬಳಿಕವೇ ಗೊತ್ತಾಗುತ್ತದೆ. ನನಗೂ ಪ್ರಾಥಮಿಕ ಮಾಹಿತಿ ಮಾತ್ರ ಬಂದಿದೆ ಎಂದು ಅವರು ಸ್ಪಷ್ಟಪಡಿಸಿದರು.
ಬ್ಯಾನರ್ ತೆರವು ವಿವಾದ ಕಾರಣ ಎನ್ನುವ ಮಾಹಿತಿ ಕೇವಲ ಊಹಾಪೋಹ ಎಂದು ರವಿ ಹೇಳಿದರು....
ದೇಶದ ವಾಯುಯಾನ ಕ್ಷೇತ್ರದಲ್ಲಿ ಏನಾಗುತ್ತಿದೆ ಎಂಬ ಪ್ರಶ್ನೆ ಇದೀಗ ಲಕ್ಷಾಂತರ ಪ್ರಯಾಣಿಕರ ಮನಸ್ಸನ್ನು ಕಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನಯಾನ ಸಂಸ್ಥೆಯ ಸುತ್ತ ನಡೆಯುತ್ತಿರುವ ಗೊಂದಲ, ವಿಳಂಬ, ರದ್ದತಿ… ಇವೆಲ್ಲಕ್ಕೂ ಅನೇಕ ಕಾರಣಗಳು ಯಾರಿಗೂ ಸರಿಯಾಗಿ ಅರ್ಥವಾಗದ ಪರಿಸ್ಥಿತಿ. ಆದರೆ, ಈ ಗೊಂದಲದ ಹಿಂದೆ ಕೇವಲ ಆಂತರಿಕ ಲೋಪಗಳೇನಾ? ಅಥವಾ ದೊಡ್ಡ ಪ್ರಮಾಣದ...
ಅಧಿಕಾರ ಹಂಚಿಕೆ ವಿಚಾರ ತಾತ್ಕಾಲಿಕವಾಗಿ ಶಾಂತವಾಗಿರುವ ನಡುವೆಯೇ, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಆಪ್ತರ ಬೆಂಬಲ ಪಡೆಯಲು ಚಟುವಟಿಕೆ ತೀವ್ರಗೊಳಿಸಿದ್ದಾರೆ. ಅಧಿಕೃತ ಸಭೆಗಳಿಲ್ಲದಿದ್ದರೂ, ಕಾರ್ಯಕ್ರಮಗಳಲ್ಲಿ ಅವಕಾಶ ಸಿಕ್ಕಾಗ ಸಿದ್ದು ವಲಯದ ಸಚಿವರು ಮತ್ತು ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಭಿನ್ನಾಭಿಪ್ರಾಯ ನಿವಾರಣೆ ಗುರಿಯಾಗಿದ್ದರೂ, ಸಿದ್ದರಾಮಯ್ಯ ಆಪ್ತರು ಇದಕ್ಕೆ ಹೆಚ್ಚಿನ...
ವರುಣಾ ಕ್ಷೇತ್ರದ ಅಭಿವೃದ್ಧಿಗೆ ಎಷ್ಟೇ ಕೆಲಸ ಮಾಡಿದರೂ ಜನರ ಋಣ ತೀರಿಸಲು ಸಾಧ್ಯವಿಲ್ಲ. ಆದರೆ, ಕ್ಷೇತ್ರದ ಜನರ ಸಮಸ್ಯೆಗಳಿಗೆ ಹೆಚ್ಚು ಗಮನ ನೀಡಿ, ಅವರ ಬಾಧೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡುವ ದಿಕ್ಕಿನಲ್ಲಿ ನಾನು ಶ್ರಮಿಸುತ್ತೇನೆ ಎಂದು ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನ ತಾಂಡವಪುರ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಹೊಸ...
ರಾಜ್ಯ ರಾಜಕೀಯದಲ್ಲಿ ಇಂದು ಭಾರೀ ಚರ್ಚೆಗೆ ಕಾರಣವಾದ ತೀವ್ರ ಹೇಳಿಕೆ—ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ವಿರುದ್ಧ ಖಡಕ್ ಪ್ರಶ್ನೆ ಎತ್ತಿದ್ದಾರೆ.
ಬಿಜೆಪಿಗೆ ಕೈಜೋಡಿಸಿದ ನಂತರ, ಕುಮಾರಸ್ವಾಮಿ ಅವರ ನಿಲುವು ಸಂಪೂರ್ಣವಾಗಿ ಬದಲಾಗಿದೆ… ಮತ್ತು ‘ಕುಮಾರಸ್ವಾಮಿ ಮನುವಾದಿ ಆಗಿಬಿಟ್ಟಿದ್ದಾರೆ’ ಎಂಬ ತೀವ್ರ ಟೀಕೆಯನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಈ ಆರೋಪ ರಾಜ್ಯ ರಾಜಕೀಯ ವಲಯದಲ್ಲಿ...
1) ಅಮೆರಿಕಾ ಜೊತೆ ಕೀನ್ಯಾ ಆರೋಗ್ಯ ಒಪ್ಪಂದ
ಕೀನ್ಯಾ ಮತ್ತು ಅಮೆರಿಕಾ ಸರ್ಕಾರಗಳು ಐತಿಹಾಸಿಕ 5 ವರ್ಷದ ಆರೋಗ್ಯ ಒಪ್ಪಂದಕ್ಕೆ ಸಹಿ ಹಾಕಿವೆ. ಡೊನಾಲ್ಡ್ ಟ್ರಂಪ್ ಆಡಳಿತವು ವಿದೇಶಿ ನೆರವು ಕಾರ್ಯಕ್ರಮಗಳನ್ನು ಮರುಪರಿಶೀಲಿಸಿದ ಬಳಿಕ ಹೊರಬಂದ ಮೊದಲ ದೊಡ್ಡ ಒಪ್ಪಂದ ಇದಾಗಿದೆ. ಒಟ್ಟು $2.5 ಬಿಲ್ಲಿಯನ್ ಮೌಲ್ಯದ ಈ ಒಪ್ಪಂದವು ಕೀನ್ಯಾದಲ್ಲಿ ಸಾಂಕ್ರಾಮಿಕ ರೋಗಗಳ ವಿರುದ್ಧ...
ಗದಗ ನಗರದಲ್ಲಿ ನಡೆದ ಜ್ಯುವೆಲರಿ ಶಾಪ್ ಕಳ್ಳತನ ಪ್ರಕರಣದಲ್ಲಿ, ಜಿಲ್ಲಾ ಪೊಲೀಸರು ಕೇವಲ ಆರು ಗಂಟೆಗಳಲ್ಲೇ ಅಂತರಾಜ್ಯ ಕಳ್ಳನನ್ನು ಬಂಧಿಸಿ ವೇಗದ ತನಿಖೆಯ ಮಾದರಿ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಪೊಲೀಸರ ಸಹಕಾರದಿಂದ, ಗುಜರಾತ್ ಮೂಲದ ಮೊಹಮ್ಮದ್ ಹುಸೇನ್ ಸಿದ್ದಿಕಿ ಎಂಬ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು.
ನಗರದ ಶಾಂತದುರ್ಗಾ ಜ್ಯುವೆಲರಿಯಲ್ಲಿ ನಡೆದ ಈ ದರೋಡೆಗೆ ಆರೋಪಿ ಪಕ್ಕದ...
ಬಿಗ್ ಬಾಸ್ನಲ್ಲಿ ನಡೆದ ಸ್ವಿಮ್ಮಿಂಗ್ ಪೂಲ್ ಚೆಂಡು ಸಂಗ್ರಹ ಟಾಸ್ಕ್ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಟಾಸ್ಕ್ ವೇಳೆ ಧ್ರುವಂತ್ ನ್ಯಾಯಸಮ್ಮತವಾಗಿ ಉಸ್ತುವಾರಿ ಮಾಡಿಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗಿಲ್ಲಿ–ಕಾವ್ಯ, ಅಭಿ–ಚೈತ್ರಾ, ಅಶ್ವಿನಿ–ರಘು ಜೋಡಿಯವರು ಚೆಂಡುಗಳನ್ನು ಕೈಯಲ್ಲಿ ಹಿಡಿದು ಕೋಲಿನ ಹತ್ತಿರಕ್ಕೆ ತರಿದರೂ ಧ್ರುವಂತ್ ಯಾವುದೇ ತಡೆಯನ್ನು ಹಾಕಿರಲಿಲ್ಲ. ಆದರೆ ಇದೇ ನಿಯಮ...
ಕೇರಳದ ಕಾಂಗ್ರೆಸ್ ರಾಜಕೀಯದಲ್ಲಿ ಭಾರೀ ಭೂಕಂಪ.. ಲೈಂಗಿಕ ದೌರ್ಜನ್ಯ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್ಕೂಟತಿಲ್ ಅವರನ್ನು ಕಾಂಗ್ರೆಸ್ ಪಕ್ಷವೇ ಹೊರದೂಡಿದೆ. ತಿರುವನಂತಪುರಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ರಾಹುಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೆಲವೇ ಕ್ಷಣಗಳಲ್ಲಿ ರಾಜ್ಯ ಕಾಂಗ್ರೆಸ್ ಘಟಕ ತುರ್ತು ನಿರ್ಧಾರ ತೆಗೆದುಕೊಂಡಿದೆ. ಈಗಾಗಲೇ...
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರುತ್ತಿದೆ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಿಸಬೇಕೆಂದು ವರ್ಷದಿಂದ ಒತ್ತಾಯಿಸುತ್ತಿದ್ದ ಭಿನ್ನಮತೀಯರು ಈಗ ಹೊಸ ತಂತ್ರಕ್ಕೆ ತಿರುಗಿದ್ದಾರೆ. ಇವರ ವಾದ—ಅಧ್ಯಕ್ಷರ ಅವಧಿ ಮೂರು ವರ್ಷ. ವಿಜಯೇಂದ್ರ ಈಗಾಗಲೇ ಎರಡು ವರ್ಷ ಪೂರೈಸಿದ್ದಾರೆ. ಇನ್ನೊಂದು ವರ್ಷ ಮುಂದುವರಿಸಿದರೂ ಅಡ್ಡಿಯಿಲ್ಲ. ಆದರೆ 2028ರ ಚುನಾವಣೆಗೆ ಮುನ್ನ ಹೊಸ...