ದೆಹಲಿಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಬಿಸಿ ಬಿಸಿ ಚರ್ಚೆ ಆಗಿದೆ. ಕರ್ನಾಟಕದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಯುತ್ತಿದ್ದಂತೆ, ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಸೀಕ್ರೆಟ್ ಮೀಟಿಂಗ್ ಮಾಡಿದ್ದಾರೆ. ಖರ್ಗೆ ನಿವಾಸಕ್ಕೇ ರಾಗಾ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. ಸುಮಾರು 45 ನಿಮಿಷಗಳ ಕಾಲ ಮಹತ್ವದ ಮಾತುಕತೆ ಆಗಿದೆ.
ಕೇವಲ ಸರ್ಕಾರ...
ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಶಾಸಕ ಪೊನ್ನಣ್ಣ ಮಧ್ಯಸ್ಥಿಕೆ ವಹಿಸಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಯಾಕಂದ್ರೆ, ಸಿಎಂ, ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ ವೇಳೆ, ಕೇವಲ ಪೊನ್ನಣ್ಣ ಹಾಜರಿದ್ರು. ಮಧ್ಯಸ್ಥಿಕೆ ವಹಿಸುವಂತೆ ಹೈಕಮಾಂಡ್ ಸೂಚನೆ ಕೊಟ್ಟಿದ್ದೆಯಾ ಎಂಬ ಪ್ರಶ್ನೆ ಶುರುವಾಗಿದೆ.
ಈಗಾಗಲೇ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಪೊನ್ನಣ್ಣಗೆ ಹೈಕಮಾಂಡ್ ನಾಯಕರು ಫೋನ್ ಮಾಡಿದ್ದಾರಂತೆ. ಸಿದ್ದು, ಡಿಕೆ ನಡುವಿನ...
ಸಿಎಂ, ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ ಬಗ್ಗೆ ಶಾಸಕ ಶಿವಗಂಗಾ ಪ್ರತಿಕ್ರಿಯಿಸಿದ್ದು, ಇದೊಂದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ. ನಾವೆಲ್ಲಾ ಯಾವಾಗಲೂ ಒಗ್ಗಟ್ಟಾಗಿದ್ದೇವೆ ಎಂದು, ಸಿದ್ದು-ಡಿಕೆಶಿ ಮಾತನ್ನೇ ಪುನರುಚ್ಚರಿಸಿದ್ದಾರೆ. ಅವರವರ ವೈಯಕ್ತಿಕ ಕೆಲಸಗಳ ಮೇಲೆ ದೆಹಲಿಗೆ ಹೋಗ್ತಾರೆ. ಕೆಲವರು ಮುಖ್ಯಮಂತ್ರಿಗಳ ಮನೆಗೆ ಹೋಗ್ತಾರೆ. ಇನ್ನೂ ಕೆಲವರು ಉಪಮುಖ್ಯಮಂತ್ರಿಗಳ ಮನೆಗೆ, ಮಂತ್ರಿಗಳ ಮನೆಗೆ ಹೋಗ್ತಾರೆ. ಕೆಲಸಗಳು ಎಲ್ಲಿದೆಯೋ ಅಲ್ಲಿಗೆ...
ಕರ್ನಾಟಕ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ, MLC ಎಸ್.ಎಲ್. ಭೋಜೇಗೌಡ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ–ಡಿ.ಕೆ. ಶಿವಕುಮಾರ್ ನಡುವೆ ಒಪ್ಪಂದ ಆಗಿದೆ ಎಂಬುದು ಎಲ್ಲರಗೂ ಗೊತ್ತಾಗಿದೆ. ನಮಗಷ್ಟೇ ಅಲ್ಲ ಸಾರ್ವಜನಿಕರಿಗೂ ಗೊತ್ತಾಗಿದೆ.
ಏನೂ ಒಂದು ಮಾತು ಕಥೆಯಾಗಿದೆ. ಆ ಮಾತುಕತೆ ಆಗಿಲ್ಲ ಅಂದಿದ್ರೆ ಇಷ್ಟೊಂದು, ಪಟ್ಟಾಗಿ ಬಣದ ರಾಜಕೀಯ ನಡೆಯುತ್ತಿರಲಿಲ್ಲ. ಡಾ. ಜಿ.ಎಸ್. ಶಿವರುದ್ರಪ್ಪ ಅವರು ಹೇಳೀದಂತೆ,...
ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಯ ಕಾದಾಟ ಕಾವೇರುತ್ತಿದ್ದಂತೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ಇದಾದ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಇನ್ನು ಇತ್ತ ದೆಹಲಿಯಲ್ಲಿರುವ ಮಾಜಿ ಸಂಸದ ಡಿಕೆ ಸುರೇಶ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಯಾರನ್ನು ಈವರೆಗೂ...
ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ರು. ಕಾವೇರಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ಮೊದಲು ಸಿದ್ದರಾಮಯ್ಯ ಮಾತನಾಡಿದ್ರು.
ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ...
ತುಮಕೂರು ಜಿಲ್ಲೆಯ ಕುಣಿಗಲ್ ಶಾಸಕ ಡಾ. H.D. ರಂಗನಾಥ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಆಗಲೆಂದು ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಕುಣಿಗಲ್ ತಾಲ್ಲೂಕಿನ ಎಡೆಯೂರಿನಲ್ಲಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಿದರು.
ಈ ಧಾರ್ಮಿಕ ಕಾರ್ಯವನ್ನು ಡಿಕೆ ಶಿವಕುಮಾರ್ ಅವರ ಸಂಬಂಧಿ ಹಾಗೂ ಕುಣಿಗಲ್ ಶಾಸಕರಾದ ಡಾ. ರಂಗನಾಥ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಸಿಎಂ ಸ್ಥಾನಕ್ಕೆ...
ರಾಜಕೀಯದ ಕುರ್ಚಿ ಕಿತ್ತಾಟ ಮತ್ತಷ್ಟು ತೀವ್ರಗೊಂಡಿದ್ದು, ಡಿಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಸಮುದಾಯ ಬ್ಯಾಟಿಂಗ್ ಆರಂಭಿಸಿದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಪರವಾಗಿ ಕುರುಬ ಸಮುದಾಯವೂ ಅಖಾಡಕ್ಕಿಳಿದಿದೆ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಪಟ್ಟದಿಂದ ಕೆಳಗೆ ಇಳಿಸಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಹಾಕುವುದಾಗಿ ಸಮುದಾಯ ನಾಯಕರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಕರ್ನಾಟಕ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಪರವಾಗಿ ಸಹೋದರ ಡಿಕೆ ಸುರೇಶ್ ಅವರು ಅಖಾಡಕ್ಕೆ ಇಳಿದಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ಡಿಕೆ ಸುರೇಶ್ ಅವರು ದೆಹಲಿಗೆ ತೆರಳಿದ್ದಾರೆ.
ತಂತ್ರಕ್ಕೆ ಪ್ರತಿ ತಂತ್ರಗಳನ್ನು ಎರಡು ಬಣ ಹೂಡುತ್ತಿದೆ. ದೆಹಲಿಗೆ ರಾಜ್ಯ ನಾಯಕರು ತೆರಳುವುದಕ್ಕೂ ಮೊದಲೇ ಡಿಕೆ ಸುರೇಶ್...
ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕತ್ವದ ವಿಷಯ ತೀವ್ರವಾಗುತ್ತಿದ್ದಂತೆ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಅವರು ಅಹಿಂದ ಸಮುದಾಯದಿಂದ ಕಾಂಗ್ರೆಸ್ಗೆ ಶೇ.70ರಷ್ಟು ಮತ ಬಂದಿದ್ದರೂ, ಒಕ್ಕಲಿಗರಿಂದ ಕೇವಲ ಶೇ.20ರಷ್ಟು ಮತ ಸಿಕ್ಕಿದೆ ಎಂದು ಆರೋಪಿಸಿದ್ದಾರೆ. ವೋಟು ಹಾಕುವುದು ನಾವು, ಮಜಾ ಮಾಡುವುದು ಒಕ್ಕಲಿಗರೇ? ಎಂದು ಪ್ರಶ್ನಿಸಿದ್ದಾರೆ. ಒಕ್ಕಲಿಗರ ಸಂಘದ ಪತ್ರಿಕಾಗೋಷ್ಠಿ ನಂತರ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...