Sunday, March 8, 2026

]karnataka tv

ನಾನು ಆತುರ ಪಡುತ್ತಿಲ್ಲ ಎಂದ DK – ಕಾಂಗ್ರೆಸ್ ನಲ್ಲಿ ಸೀಕ್ರೇಟ್ ಮೀಟಿಂಗ್ಸ್

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರೊಂದಿಗೆ ಸಮಗ್ರವಾಗಿ ಚರ್ಚಿಸಿದ ನಂತರ ಅಧಿಕಾರ ಹಂಚಿಕೆಯ ಗೊಂದಲವನ್ನು ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ. ಖರ್ಗೆ ಅವರ ಈ ಹೇಳಿಕೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ....

17 ವರ್ಷದ ಬಳಿಕ ಕೃಷ್ಣನೂರಿಗೆ ಮೋದಿ – ಆ ಅಧ್ಯಾಯವನ್ನೇ ಪ್ರಧಾನಿ ಪಠಿಸಿದ್ದೇಕೆ?

17 ವರ್ಷಗಳ ಬಳಿಕ ಕೃಷ್ಣನಗರಿಗೆ ಉಡುಪಿಗೆ ಪ್ರಧಾನಿ ಮೋದಿ ಅವರ ಆಗಮನವಾಗಿದೆ. 2008ರ ಮೇ 8ರಂದು ಪ್ರಧಾನಿ ಆಗುವುದಕ್ಕೂ ಮುನ್ನ ಮೊದಲ ಬಾರಿಗೆ ಆಗಮಿಸಿದ್ದರು. ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಸೇನಾ ಹೇಲಿಕಾಪ್ಟರ್‌ನಲ್ಲಿ ಉಡುಪಿಗೆ ಬಂದಿಳಿದ ಮೋದಿ ಸುಮಾರು 2 ಕಿಮೀ ವರೆಗೆ ಅದ್ಧೂರಿ ರೋಡ್‌ ಶೋ ನಡೆಸಿದ್ದಾರೆ. ಪ್ರಧಾನಿಗಳ ಆಗಮನಕ್ಕಾಗಿ ಬೆಳಗ್ಗಿನಿಂದಲೂ ಕಾದು...

ಬೈಕ್‌ ಟ್ಯಾಕ್ಸಿಗೆ NO ಎನ್ನುತ್ತಿದೆ ವರದಿ : ನಿಜ ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಿ!

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಯನ್ನು ಕಾನೂನುಬದ್ಧಗೊಳಿಸಬಾರದು ಎಂದು ಸರ್ಕಾರ ರಚಿಸಿದ ಉನ್ನತಾಧಿಕಾರಿಗಳ ಸಮಿತಿ ಶಿಫಾರಸು ಮಾಡಿದೆ. ಬೈಕ್‌ ಟ್ಯಾಕ್ಸಿ ಸೇವೆ ಅನುಮತಿಸಿದರೆ ಸಂಚಾರ ದಟ್ಟಣೆ, ರಸ್ತೆ ಅಪಘಾತಗಳು ಮತ್ತು ಮಹಿಳಾ ಸುರಕ್ಷತೆ ಸಂಬಂಧಿಸಿದ ಸವಾಲುಗಳು ಹೆಚ್ಚುವ ಸಾಧ್ಯತೆ ಇದೆ ಎಂದು ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ...

ಗೃಹಲಕ್ಷ್ಮಿಯರೇ ಗುಡ್‌ ನ್ಯೂಸ್! 5 ತಿಂಗಳ ಹಣ ಒಟ್ಟಿಗೆ ಬರುತ್ತೆ

ಕಾಂಗ್ರೆಸ್‌ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅತಂತ್ರವಾಗಿದೆ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಕಾರಣ ಮೊದ ಮೊದಲು ಪ್ರತಿ ತಿಂಗಳು ಚಾಚು ತಪ್ಪದೆ ಪ್ರತಿ ತಿಂಗಳು ಬರುತ್ತಿದ್ದಂತ ಗೃಹಲಕ್ಷ್ಮಿ ಹಣ, ಈಗ 5 ತಿಂಗಳು ಕಳೆದರು ಬರುತ್ತಲ್ಲ ಎಂಬುದು ಗೃಹಲಕ್ಷ್ಮಿಯರ ಯೋಚನೆಗೆ ಕಾರಣವಾಗಿದೆ. ಆದರೆ ಯೋಚನೆ ಮಾಡಬೇಡಿ ನಿಮಗೆ ನಿಮ್ಮ ಗೃಹಲಕ್ಷ್ಮಿ ಹಣ ಇನ್ನು ಕೆಲವೇ ತಿಂಗಳಲ್ಲೆ...

ಶ್ರೀಲಂಕಾದಲ್ಲಿ ಪ್ರಕೃತಿ ತಾಂಡವ : ಭೂಕುಸಿತದಿಂದ 56 ಮಂದಿ ಸಾವು

ಶ್ರೀಲಂಕಾದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯು ಉಂಟಾಗಿದೆ. ಭೂಕುಸಿತಗಳೂ ಸಂಭವಿಸಿದ್ದು, ಇದುವರೆಗೆ ಸಾವಿನ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು, ರಸ್ತೆಗಳು ಜಲಾವೃತಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ. 600ಕ್ಕೂ ಹೆಚ್ಚು ಮನೆಗಳು ತೀವ್ರ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು,...

ಜಮ್ಮು– ಕಾಶ್ಮೀರದಲ್ಲಿ ಉಗ್ರರಿಗೆ ಬೆಂಬಲ ಮಸೀದಿಗಳಲ್ಲಿ ಬೃಹತ್ ಕಾರ್ಯಾಚರಣೆ

ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಣಿವೆಯಾದ್ಯಂತ ಸಂಘಟಿತ ದಾಳಿ ಮತ್ತು ತಪಾಸಣೆಗಳನ್ನು ಗುರುವಾರ ಆರಂಭಿಸಿದ್ದಾರೆ. ನಿಷೇಧಿತ ಜಮಾತ್-ಇ-ಇಸ್ಲಾಂಗೆ ಸಂಬಂಧಿಸಿದ ಸ್ಥಳಗಳು ಗುರಿಯಾಗಿದ್ದು, ಮದರಸಾಗಳು ಮತ್ತು ಮಸೀದಿಗಳಲ್ಲಿ ವ್ಯಾಪಕ ಶೋಧ ನಡೆಸಲಾಗಿದೆ. ಶ್ರೀನಗರ, ಅನಂತನಾಗ್, ಪುಲ್ವಾಮಾ, ಶೋಪಿಯಾನ್, ಕುಲ್ಗಾಮ್, ಬುಡ್ಗಾಮ್ ಮತ್ತು ಕುಪ್ವಾರಾದಲ್ಲಿ ಶೋಧ...

ಗರ್ಭಿಣಿ ಪತ್ನಿಯರ ಆರೋಗ್ಯ ವಿಚಾರಿಸಿ ಸಿಕ್ಕಿಬಿದ್ದ ಕಳ್ಳರು!

ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಅಚ್ಚರಿಯ ಟ್ವಿಸ್ಟ್ ಸಿಕ್ಕಿದೆ. RBI ಅಧಿಕಾರಿಗಳ ಸೋಗಿನಲ್ಲಿ ದರೋಡೆ ಮಾಡಿ ಪರಾರಿಯಾದ ಮುಖ್ಯ ಆರೋಪಿಗಳು ರವಿ ಮತ್ತು ರಾಕೇಶ್, ತಮ್ಮ ಗರ್ಭಿಣಿ ಪತ್ನಿಯರ ಆರೋಗ್ಯ ವಿಚಾರಿಸಲು ಸಂಪರ್ಕ ಸಾಧಿಸಿದ ಕಾರಣ ಬೇಗನೆ ಪೊಲೀಸರ ಜಾಲಕ್ಕೆ ಸಿಕ್ಕಿದ್ದಾರೆ. ದರೋಡೆ ಬಳಿಕ ಮನೆಯಲ್ಲಿ ಒಬ್ಬರೇ ಉಳಿದ ಪತ್ನಿಯರ ಬಗ್ಗೆ...

ಅಧಿಕಾರಿಗಳಿಗೆ ಲಂಚ ಕೊಡಲು ಭಿಕ್ಷಾಟನೆಗೆ ಇಳಿದ BJP ಮುಖಂಡ ?

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಭ್ರಷ್ಟಾಚಾರದ ವಿರುದ್ಧ ವಿಶಿಷ್ಟವಾದ ಪ್ರತಿಭಟನೆ ನಡೆದಿದೆ. ಬಿಜೆಪಿ ಓಬಿಸಿ ಮುಖಂಡ ಮುರುಳಿ ಅವರು ತಾಲ್ಲೂಕು ಪಂಚಾಯ್ತಿ ಕಚೇರಿ ಎದುರು ಭಿಕ್ಷಾಟನೆ ಮಾಡಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೆಂಕಾಟಪುರ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಹೇಮಂತ್ ಅವರ ವಿರುದ್ಧ ಲಂಚ ಬೇಡಿಕೆಯ ಆರೋಪ ಹೊರಿಸಿದ್ದಾರೆ. ಅನಿತಾ ಎಂಬುವರ ಹೆಸರಿನಲ್ಲಿ ದಾಖಲಾಗಿದ್ದ 30x40 ನಿವೇಶನದ ಖಾತೆ...

ಪರಂ ನೇತೃತ್ವ ಸಿದ್ದು ಕ್ಯಾಂಪ್‌ – 6 ಸಚಿವರ ದೆಹಲಿ ದಂಡೆಯಾತ್ರೆ

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಮತ್ತಷ್ಟು ತೀವ್ರಗೊಂಡಿದೆ. ಬಣಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಒಕ್ಕಲಿಗ ಮತ್ತು ಅಹಿಂದ ಸಂಘಟನೆಗಳ ಪ್ರತ್ಯೇಕ ಹೋರಾಟಕ್ಕೂ ಸ್ವಾಮೀಜಿಗಳ ಹೇಳಿಕೆಗಳು ಬಲ ನೀಡಿ ರಾಜಕೀಯ ಚರ್ಚೆ ಹೆಚ್ಚಿಸಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಶಿಬಿರದ ಆರು ಸಚಿವರು ದೆಹಲಿಗೆ ದಂಡಯಾತ್ರೆಗೆ ಸಜ್ಜಾಗಿದ್ದಾರೆ ಎನ್ನಲಾಗಿದೆ. ಗೃಹ ಸಚಿವ ಡಾ. ಜಿ....

ಯತೀಂದ್ರ ಹೇಳಿಕೆಗೆ ರಾಯರೆಡ್ಡಿ ಸಾಥ್‌ – 4 ಬೆಂಬಲಿಗರ ಮಾತ್ರಕ್ಕೆ ಚೆಂಜ್ ಆಗಲ್ಲ

ಹುಬ್ಬಳ್ಳಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯನ್ನು ತಳ್ಳಿಹಾಕಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಹೇಳಿದರು. ಸುದ್ದಿ ಮಾಧ್ಯಮಗಳು ಸಿಎಂ ಕುರ್ಚಿ ಕುರಿತಾಗಿ ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ರಾಯರೆಡ್ಡಿ ಆರೋಪಿಸಿದರು. ಮುಖ್ಯಮಂತ್ರಿಯ ಸ್ಥಾನ ಬಿಸಿನೆಸ್ ಅಥವಾ ವ್ಯವಹಾರ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img