Friday, November 28, 2025

]karnataka tv

ಡಿಕೆಶಿ CM ಮಾಡದಿದ್ದರೆ ಹೋರಾಟ – ಹೈಕಮಾಂಡ್ ಗೆ ಒಕ್ಕಲಿಗರ ಎಚ್ಚರಿಕೆ!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತ ರಾಜಕೀಯ ಗೊಂದಲ ಹೆಚ್ಚುತ್ತಿರುವ ಬೆನ್ನಲ್ಲೇ, ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಕೆಂಚಪ್ಪ ಗೌಡ ಕಾಂಗ್ರೆಸ್ ಹೈಕಮಾಂಡ್ಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆಂಬ ನಂಬಿಕೆಗಾಗಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ಗೆ ಮತ ನೀಡಿತು. ಅವರ ಶ್ರಮದಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದೆ. ಶಿವಕುಮಾರ್ ಅವರಿಗೆ ಅಕಸ್ಮಾತ್ಸಿಎಂ...

ಉಡುಪಿಗೆ ಪ್ರಧಾನಿ ಮೋದಿ – 60 ಲಕ್ಷ ಹೆಲಿಪ್ಯಾಡ್ ಸಿದ್ಧ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿಯುವ ನಮೋ, ಉಡುಪಿಗೆ ಸೇನಾ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ಪ್ರಧಾನಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ್‌ ಆದೇಶಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ...

ಡಿಕೆಶಿಗೆ ಉಳಿದ 2.5 ವರ್ಷ ನೀಡಿ : ನಂಜಾವಧೂತ ಸ್ವಾಮೀಜಿ ಡಿಮ್ಯಾಂಡ್

ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚುವುದಿಲ್ಲ. ಉಳಿದ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ನಂಜಾವಧೂತ ಸ್ವಾಮೀಜಿಗಳು ಡಿಕೆಶಿ ಪರವಾಗಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಗೊಂದಲದ ಬಗ್ಗೆ ಮಾತನಾಡಿದ ಅವರು— ಸಿದ್ದರಾಮಯ್ಯ ಈಗ ಉತ್ತಮ ಆಡಳಿತ ಮಾಡುತ್ತಿದ್ದಾರೆ, 5 ಗ್ಯಾರಂಟಿಗಳನ್ನು ಸಕ್ರಿಯಗೊಳಿಸಿ ಜನರಿಗೆ ಲಾಭವಾಗುವಂತೆ...

ಮೆಟ್ರೋ ಪ್ರಯಾಣಿಕರಿಗೆ ಡಬಲ್ ಗಿಫ್ಟ್ – ವರ್ಷಾರಂಭಕ್ಕೆ 8 ನಿಮಿಷಕ್ಕೊಂದು ರೈಲು

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಹೊಸ ವರ್ಷದಲ್ಲಿ ಡಬಲ್ ಗುಡ್ ನ್ಯೂಸ್. ಈಗ BMRCL ಯೋಜನೆ ಪ್ರಕಾರ, ಈ ಮಾರ್ಗದಲ್ಲಿ ಪ್ರತೀ 8–10 ನಿಮಿಷಕ್ಕೊಂದು ರೈಲು ಸಂಚರಿಸುವಂತಾಗಿದೆ. ಸಿಲಿಕಾನ್ ಸಿಟಿಯಲ್ಲಿ ಅತ್ಯಂತ ಚರ್ಚೆಯಾದ ಮಾರ್ಗ ಎಂದರೆ ಯೆಲ್ಲೋ ಲೈನ್. ಕಾಮಗಾರಿ ಆರಂಭದಿಂದಲೇ ಹಲವಾರು ಅಡಚಣೆ, ಮಾರ್ಗ ಆರಂಭವಾದ ಮೇಲೂ ಅದೇ ಸಮಸ್ಯೆ. ಆದರೂ ಪ್ರತಿದಿನ ಒಂದು ಲಕ್ಷಕ್ಕೂ...

ಕಾಂಗ್ರೆಸ್ ನಲ್ಲಿ ಕುರ್ಚಿ ಕಾದಾಟ : ದೆಹಲಿ ನಿರ್ಣಯಕೆ ಖರ್ಗೆ ಕರೆ

ರಾಜ್ಯ ಕಾಂಗ್ರೆಸ್‌ ನಲ್ಲಿ ಕುರ್ಚಿ ಕಾದಾಟ ಜೋರಾಗಿದೆ. ಇಂದು ಎಕ್ಸ್‌ ನಲ್ಲಿ ಡಿಸಿಎಂ ಡಿಕೆಶಿವಕುಮಾರ್‌ ಮಾಡಿರುವ ಪೋಸ್ಟ್‌ ಕೂಡ ವೈರಲ್‌ ಆಗುತ್ತಿದೆ. ಇತ್ತ ನಿರ್ಮಲಾನಂದ ಸ್ವಾಮೀಜಿಗಳ ಹೇಳಿಕೆ ಕೂಡ ಬಹಳ ಚರ್ಚೆಗೆ ಕಾರಣವಾಗಿದೆ. ಅವರ ಹೇಳಿಕೆಗೆ ಕಾಗಿನೆಲೆ ಸ್ವಾಮೀಜಿಗಳು ಸೇರಿದಂತೆ ತಿರುಗೇಟನ್ನು ನೀಡುತ್ತಿದ್ದಾರೆ. ಇನ್ನು ಇತ್ತ ಗೊಂದಲ ಸೆಟಲ್ ಮಾಡುವ ಸುಳಿವು ನೀಡಿದ್ದಾರೆ ಎಐಸಿಸಿ...

ಅಪ್ಪಳಿಸಲಿದೆ ದಿತ್ವಾ ಸೈಕ್ಲೋನ್ – ಭಾರಿ ಮಳೆಯ ಹೈ ಅಲರ್ಟ್

ದಕ್ಷಿಣ ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ‘ದಿತ್ವಾ’ ಎಂಬ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಬಂಗಾಳಕೊಲ್ಲಿ–ಶ್ರೀಲಂಕಾ ನೀರಿನ ಸಮೀಪದ ಕಡಿಮೆ ಒತ್ತಡದ ಪ್ರದೇಶವು ತೀವ್ರಗೊಂಡು ವಾಯುಭಾರ ಕುಸಿತಕ್ಕೆ ಮಾರ್ಪಟ್ಟಿದ್ದು, ಮುಂದಿನ 12 ಗಂಟೆಗಳಲ್ಲಿ ಇದು ಆಳವಾದ ವಾಯುಭಾರ ಕುಸಿತವಾಗಿ ಬಲಗೊಳ್ಳಲಿದೆ. ಈ ವ್ಯವಸ್ಥೆ ನೈಋತ್ಯ ಬಂಗಾಳಕೊಲ್ಲಿಯಿಂದ...

ಹಾಂಗ್ ಕಾಂಗ್ ಜ್ವಾಲೆ ದುರಂತ – 44 ಸಾವು, 279 ಜನರು ಕಾಣೆ

ಹಾಂಗ್ ಕಾಂಗ್‌ನ ತೈ ಪೊ ಪ್ರದೇಶದಲ್ಲಿರುವ ದೊಡ್ಡ ವಸತಿ ಸಂಕೀರ್ಣ ವಾಂಗ್ ಫುಕ್ ಕೋರ್ಟ್‌ನಲ್ಲಿ ಬುಧವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ನಗರವನ್ನೇ ಬೆಚ್ಚಿಬೀಳಿಸಿದೆ. 32 ಅಂತಸ್ತಿನ ವಾಂಗ್ ಚಿಯೋಂಗ್ ಹೌಸ್‌ನಲ್ಲಿ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಬೆಂಕಿ ಆರಂಭಗೊಂಡಿದ್ದು, ಕಟ್ಟಡವನ್ನು ಆವರಿಸಿದ್ದ ಬಿದಿರಿನ ಸ್ಕ್ಯಾಫೋಲ್ಡಿಂಗ್‌ಗೆ ತೀವ್ರವಾಗಿ ಚಾಚಿಕೊಂಡಿತು. ಕೆಲವೇ ನಿಮಿಷಗಳಲ್ಲಿ ಜ್ವಾಲೆಗಳು ಪಕ್ಕದ ಗೋಪುರಗಳಿಗೆ...

EV ಬಸ್ ಚಾಲಕರಿಗೆ ಹೊಸ ರೂಲ್ಸ್ : ಚಾಲಕರಿಗೆ ಮೊಬೈಲ್ ಬಳಕೆ ನಿಷೇಧ

ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳನ್ನು ಚಾಲನೆ ಮಾಡುವ ವೇಳೆ ಚಾಲಕರು ಮೊಬೈಲ್ ಫೋನ್ ಬಳಸುವಂತಿಲ್ಲವೆಂದು ನಿಷೇಧ ಆದೇಶ ಹೊರಡಿಸಿದೆ. ಇತ್ತೀಚಿನ ದಿನಗಳಲ್ಲಿ ಇವಿ ಬಸ್‌ಗಳ ಅಪಘಾತ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಚಾಲಕರ ಮೊಬೈಲ್ ಬಳಕೆ ಅಪಘಾತಗಳಿಗೆ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಸಂಸ್ಥೆ ಹೇಳಿದೆ. ಬಿಎಂಟಿಸಿ ಪ್ರಕಟಿಸಿದ ಮಾರ್ಗಸೂಚಿಯ ಪ್ರಕಾರ, ಚಾಲಕರು ಮೊಬೈಲ್‌ಫೋನ್ ಮಾತ್ರವಲ್ಲ, ಬ್ಲೂಟೂತ್, ಇಯರ್‌ಫೋನ್...

ಜಲಮಂಡಳಿಯ ಹೊಸ ಯೋಜನೆ – ಬಿಸ್ಲೇರಿ ಮಾದರಿ ಕಾವೇರಿ ಬಾಟಲ್

ರಾಜಧಾನಿ ಬೆಂಗಳೂರಿನ ಮನೆ ಮನೆ ಕೊಳವೆ, ಟ್ಯಾಂಕರ್‌ ಮೂಲಕ ಕೋಟ್ಯಂತರ ಜನರಿಗೆ ಕಾವೇರಿ ಕುಡಿಯುವ ನೀರು ಪೂರೈಸುತ್ತಿರುವ ಬೆಂಗಳೂರು ಜಲಮಂಡಳಿಯು, ಇದೀಗ ಬಿಸ್ಲೇರಿ ಮಾದರಿಯಲ್ಲಿ ಕಾವೇರಿ ನೀರಿನ ಬಾಟಲ್‌ ಪರಿಚಯಿಸುವುದಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದೆ. ಅಂದುಕೊಂಡತೆ ಎಲ್ಲವೂ ಸುಗಮವಾದರೆ, ಬಸ್‌ ಸ್ಟ್ಯಾಂಡ್‌, ರೈಲ್ವೆ ಸ್ಟೇಷನ್‌ನಿಂದ ಏರ್‌ಪೋರ್ಟ್‌ವರೆಗೆ ಎಲ್ಲೆಡೆ ಬೆಂಗಳೂರು ಜಲಮಂಡಳಿಯ ಕಾವೇರಿ ನೀರಿನ ಬಾಟಲ್‌ಗಳು...

ಆಳಂದ ವೋಟ್ ಚೋರಿ ತನಿಖೆ – ಸಾವಿರಕ್ಕೂ ಹೆಚ್ಚು ಹೇಳಿಕೆ ದಾಖಲು

2023ರ ಆಳಂದ ವಿಧಾನಸಭಾ ಚುನಾವಣೆಯಲ್ಲಿ ನಡೆದಿದ್ದ ವೋಟ್ ಚೋರಿ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರ ರಚಿಸಿದ್ದ ಎಸ್‌ಐಟಿ ತನಿಖೆ ಗಂಭೀರ ಹಂತ ಪ್ರವೇಶಿಸಿದೆ. ಮೊದಲ ಹಂತದಲ್ಲಿ ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ತನಿಖಾ ತಂಡ ಈಗ ಎರಡನೇ ಹಂತದ ಪರಿಶೋಧನೆಗೆ ಇಳಿದಿದೆ. ಎರಡನೇ ಹಂತದ ತನಿಖೆಯ ಭಾಗವಾಗಿ, ಎಸ್‌ಐಟಿ ಅಧಿಕಾರಿಗಳು ಕಳೆದ ಒಂದು ತಿಂಗಳಿನಿಂದಲೇ...
- Advertisement -spot_img

Latest News

ಕೃಷ್ಣನೂರಿನಲ್ಲಿ ‘ನಮೋ’ ಭಾಷಣ: ಮೋದಿ ಕೊಟ್ಟ ಸಂದೇಶ ಏನು?

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಡುಪಿಯ ಐತಿಹಾಸಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀ ಕೃಷ್ಣನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವ...
- Advertisement -spot_img