ಕರ್ನಾಟಕ ರಾಜಕೀಯದಲ್ಲಿ ಹೊಸ ತಿರುವಿಗೆ ಕಾರಣವಾದದ್ದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯ ನಿಯೋಗ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸಲು ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಅವರ ಆರೋಪವೆಂದರೆ, ರಾಷ್ಟ್ರೀಯ ಸ್ವಯಂಸೇವಕ ಸಂಘವು ದೇಶದಲ್ಲಿ ಧಾರ್ಮಿಕ ಧ್ರುವೀಕರಣ ಹಾಗೂ ಸಾಮಾಜಿಕ ಭಿನ್ನತೆ ಉತ್ತೇಜಿಸುತ್ತಿದ್ದು, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ. ಈ ಪತ್ರದ...
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ತಾನೇ ನಿಲ್ಲಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈಜಿಪ್ಟ್ನಲ್ಲಿ ನಡೆಯಲಿರುವ ಶಾಂತಿ ಶೃಂಗಸಭೆಗೆ ತೆರಳುವ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ–ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರ ಹೊಂದಿದ ರಾಷ್ಟ್ರಗಳು. ನಾನು ಅವರಿಬ್ಬರ ಮೇಲೂ ಶೇ.100 ರಿಂದ ಶೇ.200 ರವರೆಗೆ...
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಟ್ಯಾಲೆಂಟ್ ಕೌಂಟಿಯ ಹಿಕ್ಸ್ ಏರ್ಫೀಲ್ಡ್ ಬಳಿ ಲಘು ವಿಮಾನವೊಂದು ನೆಲಕ್ಕೆ ಅಪ್ಪಳಿಸಿ ಬೆಂಕಿಗೆ ಆಹುತಿಯಾಗಿದೆ. ಈ ಅಪಘಾತದಲ್ಲಿ ಇಬ್ಬರು ಸಜೀವ ದಹನಗೊಂಡು ಸಾವನ್ನಪ್ಪಿದ್ದಾರೆ.
ಫೋರ್ಟ್ ವರ್ತ್ ಹೊರವಲಯದ ಏರ್ಫೀಲ್ಡ್ ಬಳಿ ಸಣ್ಣ ವಿಮಾನವು ಹಲವು ಸೆಮಿಟ್ರೇಲರ್ ಟ್ರಕ್ಗಳಿಗೆ ಡಿಕ್ಕಿ ಹೊಡೆದು ತೀವ್ರ ಸ್ಫೋಟ ಸಂಭವಿಸಿದೆ. ಬೆಂಕಿಯ ಪರಿಣಾಮವಾಗಿ...
ಇತ್ತೀಚೆಗೆ ಸುರಿದ ಬಾರೀ ಮಳೆಯಿಂದ ಬೆಂಗಳೂರಿನಿಂದ 40 ಕಿ.ಮೀ. ದೂರದಲ್ಲಿರುವ, ಆನೇಕಲ್ ಸಮೀಪದ ಮುತ್ಯಾಲಮಡುವು ಜಲಪಾತ ಮೈದುಂಬಿದೆ. ದಿನ ದಿನಕ್ಕೂ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.
ಹಲವಾರು ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಮಳೆಗಾಲದ ಆರಂಭಿಕ ದಿನಗಳಲ್ಲಿ ಜಲಪಾತ ನೋಡುವುದೇ ಒಂದು ವಿಶೇಷ. ಈ ಕಾರಣದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಜಲಪಾತ...
ಮುಂದಿನ ವಿಧಾನಸಭಾ ಚುನಾವಣೆಯ ಸನ್ನಾಹದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಘಟನಾ ಬಲವರ್ಧನೆ ಹಾಗೂ ಚುನಾವಣಾ ತಂತ್ರ ರೂಪಿಸುವ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮದಂತೆ ಕೇರಳ ರಾಜ್ಯ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷರಾಗಿ ಶ್ರೀನಿವಾಸಪುರದ ಹರ್ಷ ಕನಡಂ ಅವರನ್ನು ನೇಮಿಸಲಾಗಿದೆ. ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಪುಕಟಣೆಯ...
ಮಂಡ್ಯ:ಶ್ರೀರಂಗಪಟ್ಟಣ ಸಮೀಪದ ಚಂದ್ರವನ ಆಶ್ರಮ ಮತ್ತು ಬೇಬಿ ಮಠದಿಂದ ಕೊಡಮಾಡುವ 2025ನೇ ಸಾಲಿನ ಕಾವೇರಿ ಪ್ರಶಸ್ತಿಯನ್ನು ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅವರಿಗೆ ಬುಧವಾರ ಶಿಲ್ಲಾಂಗ್ನಲ್ಲಿ ಪ್ರದಾನ ಮಾಡಿದರು.
ನವರಾತ್ರಿ ಸಂದರ್ಭದಲ್ಲಿ ಕೊಡಮಾಡುವ ರಾಷ್ಟ್ರ ಮಟ್ಟದ ಕಾವೇರಿ ಪ್ರಶಸ್ತಿಗೆ ಆಯ್ಕೆ ಸಮಿತಿಯು ಸಿ.ಎಚ್. ವಿಜಯಶಂಕರ್ ಅವರನ್ನು ಆಯ್ಕೆ...
ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಪ್ರತಿ ಮನೆಯ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಿಸಿದ್ದಾರೆ. ಸರ್ಕಾರ ರಚನೆಯಾದ ಕೇವಲ 20 ದಿನಗಳಲ್ಲಿ ಈ ಭರವಸೆ ಈಡೇರಿಸಲು ಹೊಸ ಶಾಸನ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ನಿರುದ್ಯೋಗ ಬಿಹಾರದ ಅತ್ಯಂತ...
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿ ಜ್ವರ ಮತ್ತು ಯೂರಿನ್ ಇನ್ಫೆಕ್ಷನ್ನಿಂದ ಬಳಲುತ್ತಿದ್ದ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಕ್ಟೋಬರ್ 8ರ ರಾತ್ರಿ ದೇವೇಗೌಡರನ್ನು ತೀವ್ರ ನಿಗಾ ಘಟಕದಿಂದ ವಾರ್ಡ್ಗೆ ಸ್ಥಳಾಂತರಿಸಿ ಮುಂದಿನ ಚಿಕಿತ್ಸೆ ನೀಡಲಾಗುತ್ತಿದೆ.
ತಂದೆಯ ಆರೋಗ್ಯ ವಿಚಾರಿಸಲು ಕೇಂದ್ರ ಸಚಿವ...
ಬಿಹಾರ ವಿಧಾನಸಭೆ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳ ಚಿತ್ರಣ ಮೂಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಸಚಿವ ಸಂಪುಟ ಪುನರ್ರಚನೆಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಕ್ರಮವನ್ನು ಸರ್ಕಾರದ “ಮೇಜರ್ ಸರ್ಜರಿ” ಎಂದು ಕರೆಯಲಾಗುತ್ತಿದ್ದು, ಕನಿಷ್ಠ 15ರಿಂದ ಗರಿಷ್ಠ 25 ಮಂದಿ ಹಾಲಿ...
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಅಭಿಲಾಷೆ ಎಂದು ರಾಮನಗರ ಗ್ರಾಮೀಣ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಸ್ಪಷ್ಟಪಡಿಸಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸ್ಪಷ್ಟ ಅಭಿಪ್ರಾಯವನ್ನು ನಾನು ಹೈಕಮಾಂಡ್ಗೆ ಈಗಾಗಲೇ ತಿಳಿಸಿದ್ದೇನೆ ಮತ್ತು ಅದಕ್ಕೆ ನಾನು ಬದ್ಧನಾಗಿದ್ದೇನೆ. ಕಾಂಗ್ರೆಸ್ ಒಂದು ಶಿಸ್ತಿನ ಪಕ್ಷ, ಈ ವಿಷಯದಲ್ಲಿ ಅಂತಿಮ ತೀರ್ಮಾನವನ್ನು ಹೈಕಮಾಂಡ್...