Friday, August 29, 2025

]karnataka tv

ಮಹಿಳೆ ಇಲ್ಲದೆ ಮಗು ಜನನ : ಈ ರೋಬೋಟ್ ರೇಟ್ ಎಷ್ಟು?

ಈಗ ನಾವೆಲ್ಲಾ ತಂತ್ರಜ್ಞಾನದ ಯುಗದಲ್ಲಿದ್ದೇವೆ. ಹೀಗಾಗಿ ಪ್ರತಿಯೊಂದು ಕೆಲಸದಲ್ಲೂ ಯಂತ್ರಗಳು ಹಾಗೂ ರೋಬೋಟ್‌ಗಳದ್ದೇ ಕಾರುಬಾರು. ರೆಸ್ಟೋರೆಂಟ್‌ಗಳಲ್ಲಿ ಕೆಲಸಗಳಿಗೆ ರೋಬೋಟ್ ಗಳನ್ನು ಬಳಸುವುದೇ ಹೆಚ್ಚು. ಆದರೆ ಮಗುವಿಗೆ ಜನ್ಮ ನೀಡುವ ಕೆಲಸವನ್ನು ಕೂಡ ಈ ರೋಬೋಟ್‌ಗಳೇ ಮಾಡಿದರೆ ಹೇಗಿರುತ್ತೆ, ಇದನ್ನು ಊಹಿಸಲು ಅಸಾಧ್ಯ. ಆದರೆ ಈಗ ಹೇಳೋ ವಿಷ್ಯವನ್ನು ನೀವು ನಂಬಲೇಬೇಕು. ಒಂದು ಮಗುವಿಗೆ ಜನ್ಮ ನೀಡಬೇಕಾದರೆ...

ಜಸ್ಟ್ ಮಿಸ್ ಆದ ಸಮೀರ್? ಅಸಲಿಗೆ ಏನಾಯ್ತು?

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಊಹೆಗೂ ಮೀರಿದ ರೀತಿಯಲ್ಲಿ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಈಗಾಗಲೇ ಈ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ ಮಾಡಿ ತನಿಖೆ ಮಾಡಲಾಗುತ್ತಿದೆ. ಇತ್ತ ಈ ಧರ್ಮಸ್ಥಳ ಪ್ರಕರಣದ ಬಗ್ಗೆ ನಾಂದಿ ಹಾಡಿದ ಯೂಟ್ಯೂಬರ್‌, ಧೂತ ಖ್ಯಾತಿಯ ಸಮೀರ್‌ಗೂ ಸಂಕಷ್ಟ ಎದುರಾಗಿದೆ. ಇದೀಗ ಧರ್ಮಸ್ಥಳ ಅಪಪ್ರಚಾರ ಮಾಡಿದ ಆರೋಪದ...

ಬೈಕ್ ಟ್ಯಾಕ್ಸಿಗೆ ಅನುಮತಿ? ಗೊಂದಲಕ್ಕೆ ತೆರೆ ಎಳೆದ ಕೋರ್ಟ್!

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ನಿಷೇಧ ವಿಚಾರವಾಗಿ ಉಂಟಾಗಿದ್ದ ಬಹಳಷ್ಟು ಗೊಂದಲಗಳು ಉಂಟಾಗಿತ್ತು. ಈಗ ಇದಕ್ಕೆ ಖುದ್ದು ಕರ್ನಾಟಕ ಹೈಕೋರ್ಟ್ ತೆರೆ ಎಳೆದಿದೆ. ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿಲ್ಲ ಎಂದು ಸಿಜೆ ವಿಭು ಬಕ್ರು ಮತ್ತು ನ್ಯಾಯಧೀಶರಾದ ಸಿ.ಎಂ.ಜೋಶಿ ಅವರಿದ್ದ ಪೀಠ ಸ್ಪಷ್ಟನೆ ನೀಡಿದೆ. ಆ ಮೂಲಕ ಬೈಕ್ ಟ್ಯಾಕ್ಸಿಗೆ...

ದಲಿತರಿಗೆ ಮೀಸಲಾತಿ ಹಣ ‘ಗ್ಯಾರಂಟಿ’ ಯೋಜನೆಗೆ?

ದಲಿತರ ಅಭಿವೃದ್ದಿ ಕಾರ್ಯಗಳಿಗೆ ಮೀಸಲಾಗಿದ್ದ ಎಸ್ ಸಿಪಿ-ಟಿಎಸ್‌ಪಿ ಯೋಜನೆಯ ೧೩ ಸಾವಿರ ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಪ್ರತಿಪಕ್ಷ ಶಾಸಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ವಿಧಾನ ಸಭೆಯಲ್ಲಿ ಪ್ರಶ್ನೋತ್ರ ವೇಳೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಎಂ.ಚಂದ್ರಪ್ಪ, ೨೦೨೫-೧೬ ನೇ ಸಾಲಿನ ಆಯವ್ಯಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ...

ನರೇಂದ್ರ ಮೋದಿ ಉತ್ತರಾಧಿಕಾರಿ ಯಾರು!?

ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ತುಂಬಿದ ಬಳಿಕ ಅವರ ಉತ್ತರಾಧಿಕಾರಿಯಾಗಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ನೇಮಿಸಬೇಕೆಂದು ರೈತ ನಾಯಕ ಹಾಗೂ ವಿದರ್ಭ ಜನಾಂದೋಲನ ಸಮಿತಿಯ ಸಂಸ್ಥಾಪಕ ಕಿಶೋರ್ ತಿವಾರಿ ಆಗ್ರಹಿಸಿದ್ದಾರೆ. ಗಡ್ಕರಿ ಅಜಾತ ಶತ್ರುವಾಗಿದ್ದಾರೆ. ಎಲ್ಲರ ಮನ್ನಣೆ ಗಳಿಸಿದ್ದಾರೆಂದು, ಆರೆಸ್ಸೆಸ್ ವರಿಷ್ಠ ಮೋಹನ್ ಭಾಗವತ್ ಅವರಿಗೆ ಬರೆದ ಪತ್ರದಲ್ಲಿ,...

ಅಶ್ಲೀಲ ಮೆಸೇಜ್‌ ವಿವಾದ ಕಾಂಗ್ರೆಸ್‌ MLA ರಾಜೀನಾಮೆ!

ಕೇರಳದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರೊಬ್ಬರು ಮೂರು ವರ್ಷಗಳಿಂದ ತನಗೆ ಆಕ್ಷೇಪಾರ್ಹ ಸಂದೇಶ ಕಳಿಸುತ್ತಿದ್ದಾರೆ. ಅಲ್ಲದೇ ತನ್ನನ್ನು ಫೈವ್‌ ಸ್ಟಾರ್‌ ಹೋಟೆಲ್‌ಗೆ ಕರೆಯುತ್ತಿದ್ದಾರೆ ಎಂದು ಮಲಯಾಳಂ ನಟಿ ರಿನಿ ಜಾರ್ಜ್ ಆರೋಪಿಸಿದ್ದಾರೆ. ಇತ್ತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟಿತಲ್‌ ಪಾತ್ರವೇ ಇರುವುದಾಗಿ ಬಿಜೆಪಿ ಆರೋಪ ಮಾಡಿದೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಮತ್ತು...

ಅನಾಮಿಕ ಭೀಮನ ಮುಖವಾಡ ಕಳಚಿದ ಮಾಜಿ ಪತ್ನಿ!

ಧರ್ಮಸ್ಥಳ ಪ್ರಕರಣ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಒಂದೊಂದೆ ಸತ್ಯಗಲೂ ಆಚೆ ಬರುತ್ತಿವೆ . ಇದೀಗ ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರವನ್ನು ರಾಷ್ಟ, ಅಂತಾರಾಷ್ಟಿಯ ಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್‌ ಮ್ಯಾನ್‌ ಅಂದರೆ ಭೀಮ ಯಾರು ಎನ್ನುವುದೇ ಗೊತ್ತಲ್ಲ. ಫುಲ್‌ ದೇಹ ಕವರ್‌ ಮಾಡಿಕೊಂಡು ಮುಖಕ್ಕೆ ಮಾಸ್ಕ್‌ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ...

ದಲಿತರಿಗೆ GTD ಅವಮಾನ!? ಭೀಮ್ ಸೇನೆ ಆರೋಪ

ಶಾಸಕ ಜಿ.ಟಿ.ದೇವೇಗೌಡ ಅವರು ಇತ್ತೀಚೆಗೆ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ಅವಕಾಶ ನೀಡಿದರೆ, ಸಹಕಾರ ಸಂಘಗಳ ಬಾಗಿಲು ಮುಚ್ಚಬೇಕಾಗುತ್ತದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ಖಂಡಿಸಿ ಕರ್ನಾಟಕ ಭೀಮ್ ಸೇನೆ ಮುಖಂಡರು ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಅಧಿವೇಶನದಲ್ಲಿ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ನಾಮ ನಿರ್ದೇಶಿತ...

BBMP ವಿಭಜನೆಯಿಂದ ಕನ್ನಡಿಗರಿಗೆ ಅನ್ಯಾಯ!?

ಸಿಲಿಕಾನ್‌ ಸಿಟಿಯಲ್ಲಿ ಅಭಿವೃದ್ಧಿಯ ಜೊತೆಗೆ, ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ಅಭಿವೃದ್ಧಿಗಾಗಿ ಬೆಂಗಳೂರು ಪ್ರದೇಶವನ್ನು ಐದು ಮಹಾನಗರಗಳನ್ನಾಗಿ ವಿಭಜನೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಸಮಸ್ಯೆ ಆಗಲಿದೆ ಎನ್ನುವ ಚರ್ಚೆ ಜೋರಾಗಿದೆ. ನಿನ್ನೆ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ...

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸುಜಾತ ಭಟ್ ನನ್ನ ಮಗಳು ಅಂತ ಕೊಟ್ಟಿದ್ದ ಫೋಟೋ ಬಗ್ಗೆ ಗುಮಾನಿಗಳು ಎದ್ದಿದ್ದವು. ಯಾರದ್ದೋ ಫೋಟೋ ಕೊಟ್ಟು ಸುಜಾತ ಭಟ್...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img