Health tips:
ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಕ್ಕರೆ ಅತಿ ಕೆಟ್ಟ ಅಭ್ಯಾಸವೆನ್ನಬಹುದು ಸಕ್ಕರೆ ಒಂದು ರೀತಿಯಾದ ಸ್ಲೋ ಪಾಯಿಸನ್ ,ಇದರ ಸೇವನೆಯಿಂದ ಅತಿ ಹೆಚ್ಚು ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಹಾಗಿದ್ದರೆ, ಸಕ್ಕರೆ ಸೇವನೆ ಮಾಡಬಾರದೇ ಎಂಬ ಸಂದೇಹ ಕೆಲವರಲ್ಲಿ ಬರಬಹುದು ಆದರೆ ಎಷ್ಟು ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡಬೇಕು ಎಂಬುವುದು ಮುಖ್ಯವಾಗಿರುತ್ತದೆ.
ಮೊದಲು ನಿಮ್ಮ...
devotional story:
ಬಾಳೆ ಎಲೆ ಊಟ ಎಂದರೆ ಎಲ್ಲರಿಗು ಬಲು ಪ್ರಿಯ ಬಾಳೆ ಎಲೆಗೆ ತನ್ನದ್ದೇ ಆದ ಮಹತ್ವವಿದೆ ಸಾಮಾನ್ಯವಾಗಿ ಮದುವೆಗಳಲ್ಲಿ, ಹಬ್ಬಗಳಲ್ಲಿ ಹಾಗು ಯಾವುದೇ ಸಮಾರಂಭದಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವ ಸಂಪ್ರದಾಯವಿದೆ ಇದರಿಂದ ಊಟದ ರುಚಿಯು ಹೆಚ್ಚಾಗುತ್ತದೆ . ಊಟಮಾಡುವಾಗ ಬಾಳೆ ಎಲೆ ಇರಲೇಬೇಕು ಎಂದು ಕೆಲವರಂತೂ ಕಡ್ಡಾಯವಾಗಿ ಕೇಳುತ್ತಾರೆ, ಆದರೆ ಏಲಕ್ಕಿ...
devotional story:
ಕುಂಕುಮ ಹೆಣ್ಣುಮಕ್ಕಳ ಸಿಂಗಾರದ ವಸ್ತುಗಳಲ್ಲೊಂದು ಎನ್ನಬಹುದು ಯಾವ ಆಭರಣಗಳನ್ನು ತೊಡದಿದ್ದರೂ ಹಣೆಗೆ ಕುಂಕುಮವಿಟ್ಟರೆ ಸಾಕು ಸುಂದರವಾಗಿ ಶೋಭಿಸುತ್ತಾರೆ. ,ಎಷ್ಟೇ ಆಭರಣ ಹಾಕಿ ಅಲಂಕಾರ ಮಾಡಿಕೊಂಡರು ನೋಡುವುವರೆಲ್ಲರಿಗೂ ಮೊದಲು ಗಮನ ಸೆಳೆಯುವುದು ಹಣೆಯಲ್ಲಿರುವ ಕುಂಕುಮ. ಕುಂಕುಮವನ್ನು ಹಣೆಗೆ ಹಚ್ಚಿಕೊಳ್ಳುವುದರಿಂದ ನಮಗೆ ಬಹಳಷ್ಟು ಲಾಭಗಳಿವೆ ಎಂದು ಹಿಂದೂ ಧರ್ಮದಲ್ಲಿ ಹೇಳಲಾಗಿದೆ .ಕುಂಕುಮವು ಸೌಭಾಗ್ಯ ಮತ್ತು ಅದೃಷ್ಟದ...
devotional story:
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ ಮನೆಯಲ್ಲಿಯೇ ಆಗಲಿ ದೇವಲಯದಲ್ಲಿಆಗಲಿ ಪೂಜೆಯಲ್ಲಿ ವಿವಿದ ವಿಧದ ಹೂವುಗಳನ್ನು ದೇವರಿಗೆ ಅರ್ಪಿಸುತ್ತಾರೆ ಹಾಗು ಪೂಜೆಯ ಬಳಿಕ ಪ್ರಸಾದ ರೂಪದಲ್ಲಿ ಹೂವುಗಳನ್ನು ಭಕ್ತರಿಗೆ ನೀಡಲಾಗುತ್ತದೆ ಇದು ಭಕ್ತರ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂಬುವುದಾಗಿಯೂ ಭಾವಿಸಲಾಗುತ್ತದೆ. ಹಾಗು ದೇವಾಲಯದ ಒಳಗಡೆ ಹೋದಾಗ...
devotional story:
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಸ್ಥಾನವಿದೆ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಪ್ರತಿ ದಿನ ಮುಂಜಾನೆ ಮತ್ತು ಸಂಜೆ ದೇವರ ಪೂಜೆ ಮಾಡುತ್ತಾರೆ .ಆದರೆ ಪೂಜೆ ಮಾಡುವಾಗ ಪೂಜೆಯಲ್ಲಿ ಮನಸ್ಸು ಸಂಪೂರ್ಣ ಕೇಂದ್ರೀಕೃತಗೊಳಿಸುವುದು ಬಹಳ ಮುಖ್ಯವಾಗಿರುತ್ತದೆ ನಮ್ಮನ್ನು ಭೂಮಿಮೇಲೆ ಮನುಷ್ಯರಾಗಿ ಸೃಷ್ಟಿಸಿದ್ದಕ್ಕಾಗಿ ದೇವರಿಗೆ ಪ್ರತಿದಿನ ಕೃತಜ್ಞತೆಯನ್ನು ಸಲ್ಲಿಸುವ ಒಂದು ಸರಳವಾದ ಪ್ರಕ್ರಿಯೆಯಾಗಿದೆ. ಪೂಜೆಮಾಡಬೇಕಾದರೆ...
devotional
ಶ್ರೀ ಆದಿ ಶಂಕರಾಚಾರ್ಯರು ರಚಿಸಿರುವ ಈ ಸ್ತೋತ್ರವನ್ನು ಭಕ್ತಿಇಂದ ,ಶ್ರದ್ಧೆಇಂದ ,ನಿಷ್ಠೆಇಂದ ಪ್ರೀತಿಇಂದ ಯಾರು ಪ್ರತಿನಿತ್ಯ ಪಠಿಸುತ್ತರೋ ಅವರಿಗೆ ಶ್ರೀ ಲಕ್ಷ್ಮಿ ಕೃಪೆ ದೊರಕುತ್ತದೆ ಹಾಗು ಅವರ ಜೀವನದಲ್ಲಿರುವಂಥಹ ಕಷ್ಟಗಳು ಇನ್ನಿಲವಾಗಿ ಸುಖ ಶಾಂತಿ ನೆಮದ್ದಿ ದೊರಕ್ಕುತ್ತದೆ ಈ ಶ್ಲೋಕವನ್ನು ಪ್ರತಿನಿತ್ಯ ೧೧ಬಾರಿ ಪಠಿಸಬೇಕು ಇದರಿಂದ ನಿಮ್ಮ ಪಾಪಗಳು ತೊಲಗಿ ಪುಣ್ಯ ಲಭಿಸುತ್ತದೆ ಹಾಗು...
Devotional story:
ನಮಗೆಲ್ಲಾ ತಿಳಿದಿರುವಹಾಗೆ ದಶರಥ ಮಹಾರಾಜರಿಗೆ ಮೂವರು ಹೆಂಡತಿಯರು ಹಾಗು ನಾಲ್ವರು ಮಕ್ಕಳು ,ನಾಲ್ವರು ಮಕ್ಕಳಲ್ಲಿ ಕೌಸಲ್ಯ ದೇವಿಗೆ ಜನಿಸಿದವರು ಶ್ರೀರಾಮಚಂದ್ರ ,ಸುಮಿತ್ರಾ ದೇವಿಯ ಮಕ್ಕಳು ಲಕ್ಷ್ಮಣ ಹಾಗೂ ಶತ್ರುಘ್ನ, ಕೈಕೆಯಿ ಮಗ ಭರತ ಆದರೆ ಇವರನ್ನು ಹೊರತುಪಡಿಸಿ ದಶರಥ ಮಹಾರಾಜನಿಗೆ ಮತ್ತೊಬ್ಬಳು ಮಗಳು ಇದ್ದಳು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ ಅವಳು ಶ್ರೀರಾಮಚಂದ್ರನ ಸಹೋದರಿ...
Devotional story
ಭಾಗವತ ಪುರಾಣದಲ್ಲಿ ಶ್ರೀ ಕೃಷ್ಣನ ಸವಿಸ್ತಾರವಾದ ವಿವರಣೆ ಇದೆ, ಭಾಗವತ ಪುರಾಣದ ಪ್ರಕಾರ ಶ್ರೀ ಕೃಷ್ಣನಿಗೆ ಎಂಟು ಪತ್ನಿಯರು , ಅವರು ರುಕ್ಮಿಣಿ ,ಸತ್ಯಭಾಮ ,ಜಾಂಬವತಿ ,ಕಾಳಿಂದಿ ,ಮಿತ್ರವಿಂದಾ ,ನಾಗ್ನಜಿತಿ ,ಭದ್ರ ಮತ್ತು ಲಕ್ಷ್ಮಣ. ಒಂದು ಕಥೆಯ ಪ್ರಕಾರ ಶ್ರೀ ಕೃಷ್ಣನಿಗೆ ೮೦ ಮಕ್ಕಳು ಅವರಲ್ಲಿ ಮುಖ್ಯವಾದವರೆಂದರೆ "ಸಾಂಬ". ಯಾದವ ಕುಲ ವಿನಾಶದಲ್ಲಿ...
ಕರ್ನಾಟಕ ಟಿವಿ : ಇಡೀ ದೇಶದಲ್ಲಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಅಸೆಂಬ್ಲಿ ಇರುವ ರಾಜ್ಯಗಳಲ್ಲಿ ಕಾಂಗ್ರೆಸ್ ರಾಜಸ್ಥಾನ & ಛತ್ತೀಸ್ ಘಡ ಸೇರಿ ಎರಡೇ ಎರಡು ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಮೈತ್ರಿಕೂಟ, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ, ಜಾರ್ಖಂಡ್ ನಲ್ಲಿ ಜೆಎಎಂ ಜೊತೆ ಕಾಂಗ್ರೆಸ್ ಮೈತ್ರಿ ಕೂಡ ಸರ್ಕಾರ ಮಾಡ್ತಿದೆ. 2024ರ...
www.karnatakatv.net: 20 ಕೋಟಿ ಡೋಸ್ಗಳಷ್ಟು ಕೊರೊನಾ ಲಸಿಕೆಯನ್ನು 100ಕ್ಕೂ ಹೆಚ್ಚು ದೇಶಗಳಿಗೆ ದೇಣಿಗೆಯಾಗಿ ನೀಡಿದ ಅಮೆರಿಕ ಸರ್ಕಾರ ಇಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.
ಬೇರೆ ಬೇರೆ ರಾಷ್ಟ್ರಗಳಲ್ಲಿ ಜನರು ಮೊದಲ ಡೋಸ್ ತೆಗೆದುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಿಂದ ಇರುವಾಗ ಅಮೆರಿಕದಲ್ಲಿ ಬೂಸ್ಟರ್ ಲಸಿಕೆಯ ಡೋಸ್ಗಳನ್ನು ನೀಡುತ್ತಿರುವುದಕ್ಕೆ ಅಧ್ಯಕ್ಷ ಜೋ ಬೈಡನ್ ಅವರು ವಿಶ್ವದ ಹಲವು ನಾಯಕರಿಂದ ಸಾಕಷ್ಟು...