Monday, July 27, 2026

]karnataka tv

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆಗಳ ದಾಂಧಲೆ

ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗುತ್ತಿದೆ. ಅರಕಲಗೂಡು ತಾಲ್ಲೂಕಿನ, ಮುಸವತ್ತೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿ ಆಗಿದೆ. ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಸದ್ಯ ಅರಕಲಗೂಡು ತಾಲ್ಲೂಕಿನ ಕೊಳ್ಳಂಗಿ, ಕಲ್ಲೂರಿನಲ್ಲಿ ಗ್ರಾಮದ...

ಮಂಡ್ಯದ ವಿ. ಸಿ. ಫಾರ್ಮ್ ನಲ್ಲಿ ಬೃಹತ್ ಕೃಷಿ ಮೇಳ

ಮಂಡ್ಯ: ಮಂಡ್ಯದ ವಿ.ಸಿ ಫಾರ್ಮ್ ನಲ್ಲಿ ಕೃಷಿ ಮೇಳ ಎರ್ಪಡಿಸಿದ್ದು, ಜನರು ಹಾಗೂ ರೈತರು ನಿರೀಕ್ಷೆಗೂ ಮೀರಿ ಬಂದು ವಿ.ಸಿ. ಫಾರ್ಮ್ ನಲ್ಲಿ ಕೃಷಿ ಮೇಳವನ್ನು ವೀಕ್ಷಿಸಿದರು. ಇನ್ನು ಬೆಂಗಳೂರು ವಿ.ವಿ. ಕೃಷಿ ವಿದ್ಯಾಲಯದ ಕುಲಪತಿ  ಎಸ್. ವಿ .ಸುರೇಶ್ ಉದ್ಘಾಟನೆ ಮಾಡಿದರು. ಕುಲಪತಿ ಎಲ್ಲವನ್ನೂ ವೀಕ್ಷಣೆ ಮಾಡಿ ರೈತರಿಗೆ ಹಾಗೂ ಜನರಿಗೆ ಸಲಹೆ...

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ : ಮಾಜಿ ಮತ್ತು ಹಾಲಿ ಶಾಸಕರ ನಡುವೆ ಟಾಕ್ ಫೈಟ್

ಹಾಸನ: ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ವಳಲಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವಳಲಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಮಾಜಿಶಾಸಕ ಮತ್ತು ಹಾಲಿಶಾಸಕರ ನಡುವೆ ವಾಗ್ವಾದ ನಡೆದಿದೆ. ಹೆಚ್.ಕೆ.ಕುಮಾರಸ್ವಾಮಿ, ಹೆಚ್.ಎಂ.ವಿಶ್ವನಾಥ್ ನಡುವೆ ಟಾಕ್‌ಫೈಟ್ ನಡೆದಿದ್ದು, ಪ್ರತಿಭಟನೆ ವೇಳೆ ಶಾಸಕ ಕುಮಾರಸ್ವಾಮಿ ಅವರನ್ನು ಹೆಚ್.ಎಂ. ವಿಶ್ವನಾಥ್ ಟೀಕಿಸಿದ್ದಾರೆ. ಮಾಜಿ ಶಾಸಕರಿಗೆ...

ಹೊಳೆಯುವ ತ್ವಚೆಗಾಗಿ ಹೀಗೆ ಮಾಡಿ.. ಹೊಳೆಯುವುದು ಗ್ಯಾರಂಟಿ..!

ಕೇಸರಿಯಲ್ಲಿ ಹೆಚ್ಚಿನ ಪೋಷಕಾಂಶಗಳಿವೆ. ಹಾಗಾಗಿ ಇದನ್ನು ಹಾಲಿಗೆ ಬೆರೆಸಿ ಕುಡಿದರೆ ದೇಹಕ್ಕೆ ಹಲವು ರೀತಿಯಲ್ಲಿ ಉಪಯೋಗವಾಗುತ್ತದೆ. ಇದಲ್ಲದೆ, ಆರೋಗ್ಯ ಸಮಸ್ಯೆಗಳು ಸಹ ದೂರವಾಗುತ್ತದೆ. ಕೇಸರಿಯು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರ ಪೌಷ್ಟಿಕಾಂಶದ ಗುಣಗಳು ಚರ್ಮಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಆದರೆ ಅನೇಕ ಜನರು ಚಳಿಗಾಲದಲ್ಲಿ ಚರ್ಮದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಈ ಸಮಸ್ಯೆಗಳಿಂದ ಸುಲಭವಾಗಿ ಪರಿಹಾರ ಪಡೆಯಲು...

ಬೆಲ್ಲ ಬೆರೆಸಿ ಹಾಲು ಕುಡಿದರೆ ಚಳಿಗಾಲದಲ್ಲಿ ಬರುವ ಈ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು..!

Jaggery And Milk  Benefits: ಹಾಲನ್ನು ಶಾಸ್ತ್ರಗಳಲ್ಲಿ ಸಂಪೂರ್ಣ ಆಹಾರವೆಂದು ಪರಿಗಣಿಸಲಾಗಿದೆ. ಆದರೆ ಅನೇಕ ಜನರು ಚಾಯ್ ಬದಲಿಗೆ ಹಾಲನ್ನು ಬಯಸುತ್ತಾರೆ. ಅದರಲ್ಲೂ ಚಿಕ್ಕ ಮಕ್ಕಳು ಹಾಲು ಹೆಚ್ಚು ಕುಡಿಯಲು ಇಷ್ಟಪಡುತ್ತಾರೆ. ಆದರೆ ಹಾಲಿನಲ್ಲಿ ಬೆಲ್ಲವನ್ನು ಸೇರಿಸಿ ಕುಡಿಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಮುಖ್ಯವಾಗಿ ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆಯಿಂದ ಸುಲಭವಾಗಿ ಉಪಶಮನ ಪಡೆಯಬಹುದು ಎನ್ನುತ್ತಾರೆ...

ನಾನ್ ವೆಜ್ ನಲ್ಲಿ ಯಾವುದು ಉತ್ತಮ..ಸೀ ಫುಡ್ಸ್ ನ ಆರೋಗ್ಯಕಾರಿ ಲಾಭಗಳು..!

ಇಲ್ಲಿಯವರೆಗೆ, ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಏಕೈಕ ಮಾಂಸವೆಂದರೆ ಕೆಂಪು ಮಾಂಸ. ಆದರೆ ಕೆಲವು ಸಮೀಕ್ಷೆಗಳು ಇದು ತಪ್ಪು ಎನ್ನುತ್ತವೆ. ಕೆಂಪು ಮಾಂಸ ಮತ್ತು ಬಿಳಿ ಮಾಂಸ ಎರಡೂ ಹೃದಯರಕ್ತನಾಳದ ಕಾಯಿಲೆಗಳಿಗೆ ಕಾರಣವಾಗುತ್ತವೆ ಎಂದು ತೀರ್ಮಾನಿಸಿದೆ. ಕೆಲವರಿಗೆ ಮಾಂಸಾಹಾರ ವೆಂದರೆ ಬಹಳ ಇಷ್ಟ, ಮಾಂಸವಿಲ್ಲದೆ ಅವರು ಊಟ ತಿನ್ನುವುದಿಲ್ಲ, ರೆಡ್ ಮೀಟ್,ಚಿಕನ್ ಮತ್ತು ಮೀನು ಈ ಮೂರನ್ನು...

ನೀವು ಪರ್ಫ್ಯೂಮ್ ಅತಿಯಾಗಿ ಬಳಸುತ್ತಿದ್ದೀರಾ.. ಈ ಸಮಸ್ಯೆಗಳು ತಪ್ಪದೇ ಬರಬಹುದು ಎಚ್ಚರ..!

ಪರ್ಫ್ಯೂಮ್ಗಳು ಇಂದು ಬಹಳ ಜನಪ್ರಿಯವಾಗಿವೆ. ಲಿಂಗ ಭೇದವಿಲ್ಲದೆ ಅವುಗಳನ್ನು ಬಳಸಲಾಗುತ್ತದೆ. ಪಾರ್ಟಿ, ಫಂಕ್ಷನ್,ಸಂದರ್ಭ ಯಾವುದೇ ಇರಲಿ, ಸೆಂಟ್ ಹಾಕಿಕೊಂಡು ಹೊರ ಹೋಗುತ್ತೇವೆ. ಆದರೆ..ಸುಗಂಧ ದ್ರವ್ಯವನ್ನು ಆಯ್ಕೆಮಾಡುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ನಿಮಗೆ ತಿಳಿದಿದೆಯೇ..? ಸುಗಂಧ ದ್ರವ್ಯವನ್ನು ಹಾಕಿಕೊಳ್ಳುವುದಲ್ಲ ಅದನ್ನು ಆಯ್ಕೆ ಮಾಡುವುದು ಒಂದು ನೈಪುಣ್ಯ ಎಂದು ವಿಶ್ಲೇಷಕರು ಹೇಳುತ್ತಾರೆ. ಸುಗಂಧ ದ್ರವ್ಯದ ಸುಗಂಧವು ಮನಸ್ಸನ್ನು ಶಾಂತಗೊಳಿಸಬೇಕು...

ಆರೋಗ್ಯ ಸಮಸ್ಯೆಗಳಿಗೆ ಔಷಧಿಯ ನಿಧಿ ಈ ಗಿಡ.. ಹೂವು, ಕಾಯಿ, ಎಲೆ ಎಲ್ಲವೂ ಅದ್ಭುತ..!

Moringa Leaves benefits: ನುಗ್ಗೆ ಸೊಪ್ಪು ಮಧುಮೇಹದಂತಹ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಜೀವಸತ್ವಗಳು, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಅಗತ್ಯವಾದ ಅಮೈನೋ ಆಮ್ಲಗಳು ಇದರಲ್ಲಿ ಸಮೃದ್ಧವಾಗಿರುವ ಪೋಷಕಾಂಶಗಳಾಗಿವೆ. ನಮ್ಮ ಸುತ್ತಲಿನ ಪ್ರಕೃತಿಯೇ ಭಗವಂತ ನಮಗೆ ನೀಡಿದ ದೊಡ್ಡ ಸಂಪತ್ತು. ಪ್ರಕೃತಿಯಲ್ಲಿ ಕಂಡುಬರುವ ಸಸ್ಯಗಳು, ಹಣ್ಣುಗಳು ಮತ್ತು ಹೂವುಗಳು ನಮಗೆ ಅಗತ್ಯವಿರುವ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಅಂತಹ...

ಎರಡು ಚಿರತೆಗಳನ್ನು ಕೊಂದು ಉಗುರುಗಳು ಹಾಗೂ ಮೂಳೆ ಮಾರಾಟಕ್ಕೆ ಯತ್ನ

ಹಾಸನ: ಜಿಲ್ಲೆಯಲ್ಲಿ ಚಿರತೆ ಕೊಂದು ಅದರ ಉರುಗು ಮಾರಾಟ ಮಾಡಲು ಯತ್ನಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಒಂದು ಕಡೆ ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದರೆ ಇನ್ನೊಂದೆಡೆ ಚಿರತೆ ಕೊಂದು ಅದರ ಚರ್ಮ ಉಗುರು ಮಾರಾಟ ಜಾಲಗಳು ಅಂತರ್ ರಾಜ್ಯದ ವರೆಗೆ ಹಬ್ಬಿರೋದ ಆತಂಕ ಕಾರಿ ಬೆಳವಣಿಗೆ ಎನ್ನಬಹುದು. ಎರಡು ಚಿರತೆ ಗಳನ್ನ...

2023 ಈ 5 ರಾಶಿಯವರಿಗೆ ಮರೆಯಲಾಗದ ವರ್ಷ…ಮುಟ್ಟಿದೆಲ್ಲಾ ಚಿನ್ನ..!

Zodiac signs: ಹೊಸ ವರ್ಷಕ್ಕೆ ಇನ್ನು ಒಂದು ತಿಂಗಳು ಮಾತ್ರ ಬಾಕಿ ಇದೆ. 2023ನ್ನು ಸ್ವಾಗತಿಸಲು ಎಲ್ಲರೂ ಸಾವಿರ ಕಣ್ಣುಗಳಿಂದ ಕಾಯುತ್ತಿದ್ದಾರೆ. ಆದರೆ ಅದೇ ಸಮಯದಲ್ಲಿ, ಹೊಸ ವರ್ಷದ ಜಾತಕ ಫಲಿತಾಂಶಗಳು ಹೇಗೆ..? ಜೀವನದಲ್ಲಿ ಯಾವ ರೀತಿಯ ತಿರುವು ನಡೆಯುತ್ತದೆ..? ವಿವರಗಳನ್ನು ತಿಳಿದುಕೊಳ್ಳೋಣ . ಅಂತಹ ವಿವರಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬರೂ ಆಸಕ್ತಿ ಹೊಂದಿದ್ದಾರೆ. ಇದರ ಭಾಗವಾಗಿ, ಅವರು...
- Advertisement -spot_img

Latest News

ಸ್ಪೆಷಲ್ ಸೆಕ್ಯೂರಿಟಿ ಜೊತೆ ಹೈ-ಪ್ರೊಫೈಲ್ ದೆಹಲಿ ಪ್ರವಾಸ: ಸಿಎಂ ಡಿ.ಕೆ. ಶಿವಕುಮಾರ್ ನಡೆಗೆ ಎಲ್ಲರ ಚಿತ್ತ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಓಡಾಟ ಹಾಗೂ ಭೇಟಿಯು ಈಗ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ದೆಹಲಿಯಲ್ಲಿ ಸಿಎಂ...
- Advertisement -spot_img