Monday, July 27, 2026

]karnataka tv

ಭೋಜನದ ನಂತರ ತಟ್ಟೆಯಲ್ಲಿ ಕೈ ತೊಳೆಯುವುದು ಒಳ್ಳೆಯದೋ ಕೆಟ್ಟದ್ದೋ..?

ಭೋಜನದ ನಂತರ, ಅನೇಕ ಜನರು ತಾವು ಸೇವಿಸಿದ ತಟ್ಟೆಯಲ್ಲಿಯೇ ಕೈ ತೊಳೆಯುವುದನ್ನು ನಾವು ಸಾಮಾನ್ಯವಾಗಿ ನೋಡುತ್ತೇವೆ. ಇನ್ನು ಕೆಲವರು ತಿಂದ ತಟ್ಟೆಯನ್ನು ಬಿಟ್ಟು ಬೇರೆ ತಟ್ಟೆಯಲ್ಲಿ ಕೈ ತೊಳೆಯುತ್ತಾರೆ. ಆದರೆ ಊಟ ಮಾಡಿದ ನಂತರ ತಟ್ಟೆಯಲ್ಲಿ ಕೈ ತೊಳೆಯಬಾರದು ಎಂದು ಹಲವರು ಹೇಳುತ್ತಾರೆ. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ತಿಂದ ತಟ್ಟೆಯಲ್ಲಿ ಕೈ ತೊಳೆಯುವುದು ಒಳ್ಳೆಯದಲ್ಲ...

ನಿಮ್ಮ ಮನೆಯಲ್ಲಿ ತುಳಸಿ ಗಿಡವನ್ನು ಪೂಜಿಸುತ್ತಿದ್ದೀರಾ..ಈ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ..!

ತುಳಸಿ ಗಿಡದ ಮಹತ್ವ ಅನೇಕರಿಗೆ ತಿಳಿದಿದೆ. ತುಳಸಿ ಗಿಡವನ್ನು ಬಹುತೇಕ ಎಲ್ಲಾ ಹಿಂದೂಗಳ ಮನೆಗಳಲ್ಲಿ ಪೂಜಿಸಲಾಗುತ್ತದೆ. ತುಳಸಿ ಗಿಡವಿರುವ ಮನೆಯನ್ನು ತೀರ್ಥ ಸ್ಥಳವೆಂದು ಹೇಳಲಾಗುತ್ತದೆ ಮತ್ತು ತುಳಸಿ ಕೋಟೆ ಇರುವ ಸ್ಥಳವು ಗಂಗಾನದಿಯ ,ದಡದಲ್ಲಿರುವಂತೆಯೇ ಪವಿತ್ರತೆಯನ್ನು ಹೊಂದಿದೆ ಎಂದು ಹಿರಿಯರು ಹೇಳುತ್ತಾರೆ.ಮುಂಜಾನೆ ಎದ್ದ ಕೂಡಲೇ ತುಳಸಿ ಗಿಡವನ್ನು ದರ್ಶನ ಮಾಡಿ ಪ್ರದಕ್ಷಣ ಮಾಡುವುದರಿಂದ. ಸಪ್ತ...

ಪ್ರತಿದಿನ ಹೀಗೆ ಮಾಡಿದರೆ ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಅದೃಷ್ಟ ನಿಮ್ಮ ಸ್ವಂತ..!

ಗರುಡ ಪುರಾಣದಲ್ಲಿ ದಿನನಿತ್ಯದ ವಿಶೇಷ ವಿಷಯಗಳನ್ನೂ ಉಲ್ಲೇಖಿಸಲಾಗಿದೆ. ದಿನ ಹೇಗೆ ಪ್ರಾರಂಭವಾಗಬೇಕು, ಜೀವನದಲ್ಲಿ ಏನು ಮಾಡಿದರೆ ಏನಾಗುತ್ತದೆ ಎಂಬುದನ್ನು ವಿವರವಾಗಿ ತಿಳಿಸಲಾಗಿದೆ. ಪುರಾಣಗಳಲ್ಲಿ ಒಟ್ಟು 4ವೇದಗಳು ಮತ್ತು 18ಮಹಾಪುರಾಣಗಳನ್ನು ನಮಗೆ ವಿವರಿಸಲಾಗಿದೆ. ಈ ವೇದಗಳು ಮತ್ತು ಪುರಾಣಗಳಲ್ಲಿ ಜ್ಞಾನ ಮತ್ತು ಜೀವನದ ಸಾರ ಅಡಗಿದೆ ಎಂದು ಹೇಳಲಾಗುತ್ತದೆ.18ಮಹಾಪುರಾಣಗಳಲ್ಲಿ ಗರುಡ ಪುರಾಣವೂ ಒಂದು. ಇದು ವಿಷ್ಣು ಮತ್ತು...

ಲುಧಿಯಾನ್ ಸ್ಫೋಟ ಪ್ರಕರಣದ ಪ್ರಮುಖ ಭಯೋತ್ಪಾದಕ ಹರ್ ಪ್ರೀತ್ ಸಿಂಗ್ ಬಂಧನ

ದೆಹಲಿ: ಪಂಜಾಬ್ ನ ಲುಧಿಯಾನ ಕೋರ್ಟ್ ಕಟ್ಟಡ ಸ್ಫೋಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಹರ್ ಪ್ರೀತ್ ಸಿಂಗ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರ ಹರ್ ಪ್ರೀತ್ ಮಲೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ. ಲುಧಿಯಾನ ಕೋರ್ಟ್ ಬಾಂಬ್ ಸ್ಫೋಟದ ಹಿಂದಿನ ಪ್ರಮುಖ ಸಂಚುಕೋರ ಹರ್ ಪ್ರೀತ್ ನನ್ನು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು...

ಗಾಯಕ,ರಾಜಕಾರಣಿ ಮೂಸ್ ವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಬಂಧನ

ಗಾಯಕ-ರಾಜಕಾರಣಿ ಸಿಧು ಮೂಸ್ ವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಅವರನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ. ಭಾರತದ ಗುಪ್ತಚರ ಸಂಸ್ಥೆಗಳ ಮೂಲಗಳ ಪ್ರಕಾರ, ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯ ಜವಾಬ್ದಾರಿಯನ್ನು ಹೊತ್ತಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನು ಕ್ಯಾಲಿಫೋರ್ನಿಯಾದಲ್ಲಿ ಸಿಕ್ಕಿಬಿದ್ದಿದ್ದಾನೆ. ಭಾರತದ ಗುಪ್ತಚರ ಸಂಸ್ಥೆಗಳು ಅಂತರಾಷ್ಟ್ರೀಯ ಮೂಲಗಳಿಂದ ಪ್ರಮುಖ ಮಾಹಿತಿಯನ್ನು ಪಡೆಯಲಾಗಿದೆ. ನೀರು ಎಂದುಕೊಂಡು...

ಕೌಟುಂಬಿಕ ಕಲಹದಿಂದ ಮೂರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಮಂಡ್ಯ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ಉಷ್ನಾ ಬಾನು, ಮಕ್ಕಳಾದ ಹ್ಯಾರಿಸ್ (7), ಆಲಿಸಾ (4), ಫಾತಿಮಾ (2)ಗೆ ವಿಷಬೆರೆಸಿ ಊಟ ಮಾಡಿಸಿ ಕೊಲೆಮಾಡಿದ್ದಾಳೆ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೀರು ಎಂದುಕೊಂಡು ಡಿಸೇಲ್ ಕುಡಿದು...

ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿಯಿಂದ ಇಂದು ಬೃಹತ್ ರೋಡ್ ಶೋ

ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ಭರದಿಂದ ಸಾಗಿದ್ದು, ಮೊದಲ ಹಂತದ ಚುನಾವಣೆ ಮುಗಿದಿದೆ. ಎರಡನೇ ಹಂತದ ಚುನಾವಣೆ ಡಿಸೆಂಬರ್ 5 ರಂದು ನಡೆಯಲಿದೆ. ಸೌರಾಷ್ಟ್ರ ಕಚ್ ಪ್ರದೇಶದ 19 ಜಿಲ್ಲೆಗಳು ಮತ್ತು ರಾಜ್ಯದ ದಕ್ಷಿಣ ಭಾಗಗಳಲ್ಲಿ ಗುರುವಾರ ಒಟ್ಟು 182 ಸ್ಥಾನಗಳ ಪೈಕಿ 89 ಸ್ಥಾನಕ್ಕೆ ಮತದಾನ ನಡೆದಿದ್ದು, ಮೊದಲ ಹಂತದ ಮತದಾನದಲ್ಲಿ ಸರಿಸುಮಾರು...

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಬೇಕು : ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ ನಳಿನಿ ಕುಮಾರಿ

ಮಂಡ್ಯ: ಏಡ್ಸ್ ರೋಗವನ್ನು ಸಂಪೂರ್ಣವಾಗಿ ಅಂತ್ಯಗೊಳಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.  ನಳಿನಿ ಕುಮಾರಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಿವಿಧ...

ಮನೆಯಲ್ಲಿ ನವಿಲುಗರಿ ಇದ್ದರೆ ಆ ಎಲ್ಲಾ ದೋಷಗಳು ನಿವಾರಣೆಯಾಗುತ್ತದೆ..ಕುತೂಹಲಕಾರಿ ವೈಶಿಷ್ಟ್ಯಗಳು ನಿಮಗಾಗಿ..!

ಗಣೇಶ, ಕಾರ್ತಿಕೇಯ ಮತ್ತು ಇಂದ್ರನ ಜೊತೆಗೆ..ಶ್ರೀ ಕೃಷ್ಣನೂ ನವಿಲು ಗರಿಯನ್ನು ತುಂಬಾ ಇಷ್ಟಪಡುತ್ತಾನೆ. ಹಿಂದೂ ಧಾರ್ಮಿಕ ಸಂಪ್ರದಾಯಗಳಲ್ಲಿ ನವಿಲಿಗೆ ವಿಶೇಷ ಸ್ಥಾನವಿದೆ. ದೇವರಿಗೆ ಅತ್ಯಂತ ಪ್ರಿಯವಾದ ಈ ನವಿಲು ಗರಿಯನ್ನು ಮನೆಯಲ್ಲಿಟ್ಟರೆ ಅದೃಷ್ಟ ಒಲಿಯುತ್ತದೆ ಎಂಬುದು ಜನರ ನಂಬಿಕೆ. ಮನೆಯಲ್ಲಿನ ಎಲ್ಲಾ ನಕಾರಾತ್ಮಕ ಶಕ್ತಿಗಳು ಮತ್ತು ದೋಷಗಳು ದೂರವಾಗುತ್ತವೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಶ್ರೀಕೃಷ್ಣನು ತನ್ನ...

ಆಂಜನೇಯನ ಸನ್ನಿಧಿಯಲ್ಲಿ “ವರ್ಣಂ” ಮುಹೂರ್ತ ಶುರು

ಇದು ಹೊಸತಂಡದ ಹೊಸ ಪ್ರಯತ್ನವಾಗಿದೆ. ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿರುವ ಈ  ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ. ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ "ವರ್ಣಂ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ತುಮಕೂರಿನ ಶೆಟ್ಟಿಹಳ್ಳಿ ಶ್ತೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶ್ರೀಮತಿ ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ...
- Advertisement -spot_img

Latest News

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ...
- Advertisement -spot_img