ಇದು ಅದೃಷ್ಟವನ್ನು ತರುತ್ತದೆ, ವಾಸ್ತು ದೋಷ, ಗ್ರಹ ದೋಷಗಳನ್ನು ನಿವಾರಿಸುತ್ತದೆ. ಹಾಗೂ ಲಕ್ಷ್ಮಿ ದೇವಿಯ ಅನುಗ್ರಹವನ್ನು ತರುತ್ತದೆ. ಇದು ಪ್ರತಿಯೊಂದು ಕೆಲಸದಲ್ಲಿ ಯಶಸ್ಸನ್ನು ತರುತ್ತದೆ. ಹೊಸ ವರ್ಷದಲ್ಲಿ ನೀವು ಒತ್ತಡದಿಂದ ಮುಕ್ತರಾಗಲು ಬಯಸಿದರೆ, ಖಂಡಿತವಾಗಿ ನಿಮ್ಮ ಮನೆಯಲ್ಲಿ ಇವುಗಳನ್ನು ತನ್ನಿ .
ವಾಸ್ತು ಸಲಹೆಗಳು:
ವರ್ಷ 2022 ಕೊನೆಗೊಳ್ಳುತ್ತಿದೆ. ಇದು ವರ್ಷದ ಅಂತ್ಯ. ಡಿಸೆಂಬರ್ ತಿಂಗಳು ಬಂದಿದೆ....
ಕೆಲವು ವಸ್ತುಗಳನ್ನು ಶನಿವಾರದಂದು ಉಚಿತವಾಗಿ ತೆಗೆದುಕೊಳ್ಳಬಾರದು, ತೆಗೆದುಕೊಂಡರೆ ಶನಿದೇವರು ಕೋಪಗೊಳ್ಳುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ.. ಪ್ರತಿಯೊಬ್ಬರೂ ಶನಿಯನ್ನು ಕ್ರೂರ ಗ್ರಹ ಎಂದು ಪರಿಗಣಿಸುತ್ತಾರೆ. ಯಾಕೆಂದರೆ.. ಶನಿದೇವನ ಕೋಪಕ್ಕೆ ಗುರಿಯಾದ ವ್ಯಕ್ತಿ ಜೀವನವೇ ಸರ್ವನಾಶವಾಗುತ್ತದೆ. ಆದ್ದರಿಂದಲೇ ಹಿಂದೂ ಧರ್ಮದಲ್ಲಿ ಮಾನವರು ಶನಿ ದೇವರಿಗೆ ಭಯಪಡುತ್ತಾರೆ. ಮನುಷ್ಯರಷ್ಟೇ ಅಲ್ಲ ದೇವತೆಗಳು ಭಯಪಡುತ್ತಾರೆ. ಆದ್ದರಿಂದಲೇ ಶನಿದೇವನ ಕೋಪಕ್ಕೆ ಒಳಗಾಗಲು...
New Year Remedies:
ಮನೆಯಲ್ಲಿ ಅದೃಷ್ಟ ಮತ್ತು ಅಷ್ಟ ಐಶ್ವರ್ಯ ಬರಲೆಂದು ಎಲ್ಲರೂ ದೇವರಲ್ಲಿ ಪ್ರಾರ್ಥಿಸುತ್ತಾರೆ. ಎಲ್ಲವೂ ಶುಭಗಳು ನಡೆಯಬೇಕೆಂದು ಬಯಸುತ್ತಾರೆ. ಹೊಸ ವರ್ಷದ ಆರಂಭದಲ್ಲಿ ಒಂದಿಷ್ಟು ಟಿಪ್ಸ್ ಪಾಲಿಸಿದರೆ..ಜೀವನದಲ್ಲಿ ಹಣದ ಕೊರತೆ ಬರುವುದಿಲ್ಲ.
ಹೊಸ ವರ್ಷಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಪ್ರತಿಯೊಬ್ಬರೂ ಹೊಸ ವರ್ಷ ಉತ್ತಮವಾಗಿರಬೇಕು ಎಂದು ಬಯಸುತ್ತಾರೆ. ಲಕ್ಷ್ಮಿ ದೇವಿಯ ಕಟಾಕ್ಷವನ್ನು...
'ಮೇಜರ್' ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ತೆಲುಗು ನಟ ಅಡವಿ ಶೇಷ್ ‘ಹಿಟ್-2’ ಸಿನಿಮಾ ಡಿಸೆಂಬರ್ 2ರಂದು ಬಿಡುಗಡೆಯಾಗುತ್ತಿದೆ. ಚಿತ್ರವನ್ನು 'ಹಿಟ್' ಸಿನಿಮಾ ಖ್ಯಾತಿಯ ಡಾ.ಶೈಲೇಶ್ ಕೊಲನು ನಿರ್ದೇಶನ ಮಾಡಿದ್ದಾರೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿದ್ದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಕೆ.ಜಿ.ಎಫ್ ತಾತನ ಆರೋಗ್ಯದಲ್ಲಿ ಏರುಪೇರು, ತೀವ್ರ...
ಮಂಡ್ಯ: ಏಡ್ಸ್ ರೋಗ ಮಾರಣಾಂತಿಕ ರೋಗವಾಗಿದ್ದು, ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಲಾಗಿದ್ದ, ಜಾಗೃತಿ ಜಾಥಾಗೆ ಚಾಲನೆ...
ಮಂಡ್ಯ: ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರವಾಗಿ ಮಂಡ್ಯದಲ್ಲಿ ಫೈಟರ್ ರವಿ ಬೆಂಬಲಿಗರಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರ ಸಮರ್ಥಿಸಿಕೊಳ್ಳಲು ಬಂದು ತಬ್ಬಿಬ್ಬಾದ ಬೆಂಬಲಿಗರು ರವಿ ಅವರ ಸಮಾಜ ಸೇವೆ ನೋಡಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಆದರೆ ಆಗದವರು ರವಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ರವಿ ಅವರ...
ಬೆಂಗಳೂರು: ಕೆ.ಜಿ.ಎಫ್ ಚಿತ್ರ ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿದ ಚಿತ್ರ. ಕೆ.ಜಿ. ಎಫ್ ತಾತಾ ಅಂತಲೇ ಫೇಮಸ್ ಆಗಿದ್ದ ನಟ ಕೃಷ್ಣ ಜಿ. ರಾವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಜಿ. ಎಫ್1 ,ಕೆ.ಜಿ. ಎಫ್2 ಎರಡೂ ಸಿನಿಮಾಗಳಲ್ಲಿ ನಟಿಸಿದ್ದ ಇವರು ಕೆ.ಜಿ.ಎಫ್. ತಾತ ಎಂದು...
Skin care:
ಒಣ ತ್ವಚೆ ಇರುವವರು ಚಳಿಗಾಲದಲ್ಲಿ ಹಲವಾರು ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು. ಇಲ್ಲವಾದಲ್ಲಿ ತ್ವಚೆಯ ಗಂಭೀರ ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಆದರೆ ಇದಕ್ಕಾಗಿ ತ್ವಚೆಯನ್ನು ಹೇಗೆ ಕಾಳಜಿ ವಹಿಸಬೇಕು ಎಂದು ಈಗ ತಿಳಿಯೋಣ.
ತ್ವಚೆಗೆ ಸಂಬಂಧಿಸಿದ ಹಲವು ಬಗೆಯ ಫೇಸ್ ವಾಶ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಅವುಗಳ ಬಳಕೆಯಿಂದ ಚರ್ಮದ ಸಮಸ್ಯೆಗಳ ಅನೇಕ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಚಿತಾ ರಾಮ್ ನಟನೆಯ 'ಕ್ರಾಂತಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಕಳೆದ ವರ್ಷ ತೆರೆ ಕಂಡ 'ರಾಬರ್ಟ್' ನಂತರ ದರ್ಶನ್ ಅಭಿನಯದ ಯಾವುದೇ ಹೊಸ ಸಿನಿಮಾ ತೆರೆ ಕಂಡಿರಲಿಲ್ಲ. ಇನ್ನು ಡಿಬಾಸ್ ಅವರ ಅಭಿಮಾನಿಗಳು ಹೊಸ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ‘ಕ್ರಾಂತಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್...
Hair care:
ಋತುವಿನ ಬದಲಾವಣೆಯಿಂದಾಗಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಇದಲ್ಲದೇ ಕೂದಲಿನ ಸಮಸ್ಯೆಯೂ ಹೆಚ್ಚಾಗುತ್ತಿದೆ. ಆದರೆ ಈ ಸಮಸ್ಯೆಗಳಿಂದ ಸುಲಭವಾಗಿ ಪರಿಹಾರ ಪಡೆಯಲು ಇದನ್ನು ನಿಮ್ಮ ಕೂದಲಿಗೆ ಹಚ್ಚಿಕೊಳ್ಳಿ.
ಕರಿಬೇವಿನ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹಕ್ಕೆ ಅಗತ್ಯವಿರುವ ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಈ ಎಲೆಗಳು ಬ್ಯಾಕ್ಟೀರಿಯಾವನ್ನು ತೊಡೆದುಹಾಕುವಲ್ಲಿ ಪ್ರಮುಖ...