Monday, July 27, 2026

]karnataka tv

ಹಿಂದೂ ಧರ್ಮ ನಿರ್ನಾಮ ಮಾಡಲು ಲವ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ : ಕೇಂದ್ರ ಸಚಿವ ಗಿರಿರಾಜ್ ಸಿಂಗ್

ದೆಹಲಿ: ಹಿಂದೂ ಧರ್ಮವನ್ನು ನಿರ್ನಾಮ ಮಾಡುವ ಉದ್ದೇಶದಿಂದ ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಹ ಹೇಳಿಕೆ ನೀಡಿದ್ದಾರೆ. ಲವ ಜಿಹಾದ್ ರೂಪವನ್ನಿಟ್ಟುಕೊಂಡು ಹಿಂದೂ ಧರ್ಮವನ್ನು ಮುಗಿಸುವ ತಂತ್ರವಾಗಿದೆಇದರ ವಿರುದ್ಧ ಜನರು ಒಂದಾಗಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಮಾಜಿ ಶಾಸಕ ಕೃಷ್ಣಾನಂದ ರೈ...

ಬೆಂಗಳೂರಿನ ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೋಮ್, ಲೈಟರ್, ಸಿಗರೇಟ್, ನೀರಿನ ಬಾಟಲ್ ನಲ್ಲಿ ಮದ್ಯ ಪತ್ತೆ

ಬೆಂಗಳೂರು: ತರಗತಿಯಲ್ಲಿ ಸ್ಮಾರ್ಟ್ ಪೋನ್ ಬಳಕೆಯನ್ನು ಪರಿಶೀಲಿಸಲು ವಿದ್ಯಾರ್ಥಿಗಳ ಬ್ಯಾಗ್ ನ್ನು ಪರಿಶೀಲಿಸಿದಾಗ ಶಾಲಾ ಸಿಬ್ಬಂದಿಗೆ ಆಘಾತಕ್ಕೊಳಗಾಗಿದ್ದಾರೆ. ಮಕ್ಕಳ ಶಾಲಾ ಬ್ಯಾಗ್ ನಲ್ಲಿ ಫೋನ್‌ಗಳಲ್ಲದೆ, ಕಾಂಡೋಮ್‌ಗಳು, ಗರ್ಭನಿರೋಧಕಗಳು, ಲೈಟರ್‌ಗಳು, ಸಿಗರೇಟ್‌ಗಳು, ವೈಟ್‌ನರ್‌ಗಳು ಮತ್ತು 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳ ಬ್ಯಾಗ್‌ಗಳಲ್ಲಿ ಹೆಚ್ಚಿನ ಮೊತ್ತದ ಹಣವನ್ನು ಪತ್ತೆ ಮಾಡಿದ್ದಾರೆ. ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ...

ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ನಿಧನ

ಮಂಗಳೂರು: ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ (88) ಅವರು ಸಾವನ್ನಪ್ಪಿದ್ದಾರೆ. ಸುಂದರ್ ರಾವ್ ಅವರು ಯಕ್ಷಗಾನದ ಪ್ರವೀಣರಾಗಿದ್ದರು ಮತ್ತು ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಮಾರ್ಚ್ 20, 19934ರಲ್ಲಿ ಕೇರಳದ ಕುಂಬಳೆಯಲ್ಲಿ ಸುಂದರ್ ಅವರು ಜಿನಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ, ಧರ್ಮಸ್ಥಳ...

ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ 10 ಪ್ರತ್ಯೇಕ ಕಾಲೇಜು ನಿರ್ಮಾಣ

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉಡುಪಿಯಲ್ಲಿ ಹಿಜಾಬ್ ವಿವಾದ ನಡೆದ ಬಳಿಕ  ಸರ್ಕಾರ ಪ್ರತ್ಯೇಕ ಕಾಲೇಜು ನಿರ್ಮಿಸಲು ಮುಂದಾಗಿದ್ದು, ಪ್ರತಿ ಕಾಲೇಜಿಗೆ 2.50 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಲಾಗಿದೆ. ವಕ್ಫ ಬೋರ್ಡ್ ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿಈ ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ಮುಂದಿನ...

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ವಿಧಿವಶ

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್(64) ನಿಧನರಾಗಿದ್ದಾರೆ. ಮಂಗಳವಾರ ಹೃದಾಯಾಘಾತದಿಂದ ವಿಕ್ರಮ್ ಅವರು ಕುಸಿದು ಬಿದ್ದರು ತಕ್ಷಣ ಮಣಿಪಾಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಕೊನೆಯುಸಿರೆಳಿದಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ‘ಉಗ್ರಗಾಮಿ-ನಾಲಾಯಕ್ ಪದ ಬಳಕೆ ವಾಪಸ್ ಪಡೆಯಲಿ..’ ವಾಹನ ಉದ್ಯಮದಲ್ಲಿ ಹೆಸರು ಮಾಡಿದ್ದ ವಿಕ್ರಮ್ ಅವರ ನಿಧನದ ಕುರಿತು...

ಪೇರಲ, ಬಾಳೆಹಣ್ಣು, ಟೊಮೆಟೊ, ಖಾಲಿ ಹೊಟ್ಟೆಯಲ್ಲಿ ತಿಂದರೆ ಆರೋಗ್ಯ ಕೆಡುತ್ತದೆ ಹುಷಾರ್..!

ಬೆಳಿಗ್ಗೆ ಎದ್ದಾಗಲಿಂದ ನಾವು ಏನೋ ಒಂದು ಕೆಲಸ ಮಾಡುತ್ತಿರುತ್ತೇವೆ ಆದರೆ.. ಬೆಳಿಗ್ಗೆ ನೀವು ಸೇವಿಸುವ ಆಹಾರವು ದಿನವಿಡೀ ನಿಮ್ಮನ್ನು ಲವಲವಿಕೆಯಿಂದ ಇರಲು ಸಹಾಯ ಮಾಡುತ್ತದೆ. ಬೆಳಗಿನ ಆಹಾರ, ಪೌಷ್ಟಿಕ ಆಹಾರ ಕರುಳಿನ ಆರೋಗ್ಯಕ್ಕೆ ಒಳ್ಳೆಯದು. ತೀರಾ ಹಸಿವಾದಾಗ ಈ ಕೆಳಗಿನ ಕೆಲವನ್ನು ತಿನ್ನುವುದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆ ಆಹಾರ ಪದಾರ್ಥಗಳು...

ಚಳಿಗಾಲದಲ್ಲಿ ತಣ್ಣೀರಿನಿಂದ ಸ್ನಾನ ಮಾಡುವುದು ಒಳ್ಳೆಯದೇ..? ಅಲ್ಲವೇ..?

ಚಳಿಗಾಲದಲ್ಲಿ ತಣ್ಣೀರಿನ ಸ್ನಾನದ ಪ್ರಯೋಜನಗಳು: ಡಿಪ್ರೆಷನ್ಅನ್ನು ನಿವಾರಿಸುತ್ತದೆ: ಹೆಲ್ತ್‌ಲೈನ್ ನ್ಯೂಸ್ ಪ್ರಕಾರ, ಚಳಿಗಾಲದಲ್ಲಿ 3 ರಿಂದ 5 ನಿಮಿಷಗಳ ತಣ್ಣನೆಯ ಸ್ನಾನವು ವಿದ್ಯುತ್ ಶಾಕ್ ತೆರಪಿಯಂತೆ ಪ್ರಯೋಜನಗಳನ್ನು ಹೊಂದಿದೆ. ತಣ್ಣೀರು ದೇಹದ ಮೇಲೆ ಬಿದ್ದಾಗ, ದೇಹವು ಎಂಡಾರ್ಫಿನ್ ಹಾರ್ಮೋನ್‌ಗಳನ್ನು ವೇಗವಾಗಿ ಬಿಡುಗಡೆ ಮಾಡಲು ಪ್ರಾರಂಭಿಸುತ್ತದೆ. ಇದು ಸಂತೋಷದ ಹಾರ್ಮೋನ್. ಅಂದರೆ, ಒಬ್ಬ ವ್ಯಕ್ತಿಯು ದಿನವಿಡೀ ತಾಜಾ, ಶಕ್ತಿಯುತ...

ನೀವು ಚಳಿಗಾಲದಲ್ಲಿ ಗೋಧಿ ರೊಟ್ಟಿ ತಿನ್ನುತ್ತಿದ್ದೀರಾ.. ಹೆಚ್ಚು ಆರೋಗ್ಯಕರವಾಗಿರಲು ಈ ಹಿಟ್ಟಿನ ರೊಟ್ಟಿಯನ್ನು ಪ್ರಯತ್ನಿಸಿ..!

Health ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವುದು ಅವಶ್ಯಕ. ನಿಮ್ಮ ಆಹಾರದಲ್ಲಿ ಕೆಲವು ರೀತಿಯ ಹಿಟ್ಟನ್ನು ಸೇರಿಸುವ ಮೂಲಕ ನಿಮ್ಮನ್ನು ಬೆಚ್ಚಗಾಗಿಸಬಹುದು ಎಂದು ನಿಮಗೆ ತಿಳಿದಿದೆಯೇ..? ಈ ಲೇಖನದಲ್ಲಿ ಚಳಿಗಾಲದಲ್ಲಿ ಬಳಸಲು ಪ್ರಯೋಜನಕಾರಿಯಾದ ಕೆಲವು ಹಿಟ್ಟುಗಳ ಮಾಹಿತಿಯನ್ನು ನಾವು ತಿಳಿಯೋಣ. ಸಾಮಾನ್ಯವಾಗಿ ಜನರು ತಮ್ಮ ಮನೆಯಲ್ಲಿ ಗೋಧಿ ಹಿಟ್ಟಿನಿಂದ ಮಾಡಿದ ರೊಟ್ಟಿಯನ್ನು ತಿನ್ನುತ್ತಾರೆ. ಗೋಧಿ ಹಿಟ್ಟಿನ ರೊಟ್ಟಿಯಲ್ಲಿ ಸಾಕಷ್ಟು ಪೋಷಕಾಂಶಗಳಿದ್ದರೂ,...

ಚಳಿಗಾಲದಲ್ಲಿ ಕೀಲು ನೋವು? ಔಷಧಿಗಳ ಬದಲಿಗೆ ಈ ಆಹಾರಗಳನ್ನು ತೆಗೆದುಕೊಳ್ಳುವುದು ಉತ್ತಮ.

Health: ತಾಪಮಾನ ಬದಲಾವಣೆಗಳು ಮತ್ತು ಶೀತ ವಾತಾವರಣದಿಂದ ಕೀಲು ನೋವುಗಳು ತುಂಬಾ ತೊಂದರೆಯಾಗಬಹುದು. ಮತ್ತು ಹೆಚ್ಚುತ್ತಿರುವ ವಯಸ್ಸಿನಲ್ಲಿ, ದೇಹ ಮತ್ತು ಮೂಳೆಗಳಲ್ಲಿ ರಕ್ತ ಪರಿಚಲನೆ ನಿಧಾನಗೊಳ್ಳಲು ಪ್ರಾರಂಭಿಸುತ್ತದೆ. ಚಳಿಗಾಲದಲ್ಲಿ ಕೀಲು ನೋವು ಮತ್ತು ಸ್ನಾಯು ನೋವು ಸಾಮಾನ್ಯ. ವಿಶೇಷವಾಗಿ ವಯಸ್ಸಾದವರಿಗೆ ಕೀಲು ನೋವು ಮತ್ತು ಸ್ನಾಯು ನೋವುಗಳಂತಹ ಅನೇಕ ರೀತಿಯ ಆರೋಗ್ಯ ಸಂಬಂಧಿತ ಸಮಸ್ಯೆಗಳು ಈ ಋತುವಿನಲ್ಲಿ...

ನಿಮ್ಮ ತಲೆನೋವಿಗೆ ಇದೇ ಕಾರಣ..! ಇವುಗಳಿಂದ ದೂರವಿರಿ..

ಹೌದು, ನೀವು ನಂಬಲೇಬೇಕು. ನಾವು ಪ್ರತಿದಿನ ಸೇವಿಸುವ ಆಹಾರವು ತಲೆನೋವಿಗೆ ಕಾರಣವಾಗಬಹುದು. ಹಾಗಾಗಿ ನಾವು ಆದಷ್ಟು ಇಂತಹ ಆಹಾರಗಳಿಂದ ದೂರವಿರುವುದು ಉತ್ತಮ. ಇಂದು ಅನೇಕ ಜನರು ದೀರ್ಘಕಾಲದ ತಲೆನೋವಿನಿಂದ ಬಳಲುತ್ತಿದ್ದಾರೆ. ಇದಕ್ಕೆ ಒತ್ತಡವೇ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಆದರೆ ನಂಬಿ ಅಥವಾ ಬಿಡಿ, ನಾವು ದಿನನಿತ್ಯ ಸೇವಿಸುವ ಆಹಾರಗಳು ಕೂಡ ತಲೆನೋವಿಗೆ ಕಾರಣವಾಗಬಹುದು. ಹೌದು,...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img