Monday, July 27, 2026

]karnataka tv

ಚಾಣಕ್ಯನ ಪ್ರಕಾರ ವೈವಾಹಿಕ ಜೀವನ ಸುಖಮಯವಾಗಿರಲು ಏನು ಮಾಡಬೇಕು..?

Chanakya niti: ಚಾಣಕ್ಯ ಒಬ್ಬ ಮಹಾನ್ ರಾಜಕಾರಣಿ ಅಷ್ಟೇ ಅಲ್ಲ.. ಸಾಮಾಜಿಕ ವಿಚಾರಗಳಲ್ಲೂ ಬಹಳ ಪರಿಣತನಾಗಿದ್ದ. ಅದಕ್ಕಾಗಿಯೇ ಅವರ ವಿಧಾನಗಳು ತುಂಬಾ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತವೆ. ಈಗಲೂ ಅವರು ಪ್ರತಿಪಾದಿಸಿದ ನಿಯಮಗಳು ಸಾರ್ವತ್ರಿಕವಾಗಿ ಮೌಲ್ಯಯುತವೆಂದು ಗುರುತಿಸಲ್ಪಟ್ಟಿವೆ. ಈ ಹಿನ್ನಲೆಯಲ್ಲಿ ನಿಮ್ಮ ವೈವಾಹಿಕ ಜೀವನದಲ್ಲಿ ಚಾಣಕ್ಯ ಹೇಳಿದ ಕೆಲವು ನಿಯಮಗಳನ್ನು ಪಾಲಿಸಿದರೆ ಸುಖಮಯ ಜೀವನ ನಡೆಸಬಹುದು. ಮದುವೆಯಾದ ನಾವೆಲ್ಲರೂ ನಮ್ಮ...

ಕನ್ನಡ ಗೊತ್ತಿಲ್ಲವೆಂದು ಪಂಜಾಬ ಮೂಲದ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಪಂಜಾಬ್ ಮೂಲದ ಮಹಿಳೆಯನ್ನು ಕನ್ನಡ ಮಾತನಾಡಲು ಬರವುದಿಲ್ಲವೆಂದು ಆರೋಪಿಸಿ ಮಹಿಳೆಯರ ಗುಂಪು ಸೇರಿ ಥಳಿಸಿದ್ದಾರೆ. ಸಲೂನ್ ಮತ್ತು ಸ್ಪಾ ಹೊಂದಿರುವ ಪಂಜಾಬ್ ಮಹಿಳೆ ಲೂಧಿಯಾನದ ನೀಲಂಜಿತ್ ಕೌರ್(46) ಹಲ್ಲೆಗೊಳಗಾದ ಮಹಿಳೆ. ದೊಡ್ಡಬೊಮ್ಮಸಂದ್ರದ ಸರ್ಕಾರಿ ಶಾಲೆಯ ಹತ್ತಿರ ಘಟನೆ ನಡೆದಿದೆ. ಸ್ಕೂಟಿ ಸುತ್ತುವರೆದು ಮಹಿಳೆಯರ ಗುಂಪೊಂದು ಪಂಜಾಬ್ ಮೂಲದ ಮಹಿಳೆಯನ್ನು ಥಳಿಸಿದ್ದಾರೆ. ರಸ್ತೆಯಲ್ಲಿ ಅಡ್ಡ...

ಸೂರ್ಯ ದೇವರಿಗೆ ಅರ್ಘ್ಯವನ್ನು ಏಕೆ ಅರ್ಪಿಸುತ್ತಾರೆ..?ಇದರಿಂದಾಗುವ ಲಾಭವೇನು ಗೊತ್ತಾ..?

Devotional: ಹಿಂದೂ ಧಾರ್ಮಿಕ ನಂಬಿಕೆಗಳು ಮತ್ತು ಜ್ಯೋತಿಷ್ಯದ ಪ್ರಕಾರ, ಸೂರ್ಯನನ್ನು ನವಗ್ರಹಗಳ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಇಡೀ ವಿಶ್ವಕ್ಕೆ ಬೆಳಕನ್ನು ನೀಡುವ ಏಕೈಕ ದೇವರು ಭಾಸ್ಕರ. ಸಾವಿರ ಕಿರಣಗಳ ಬೆಳಕನ್ನು ದಯಪಾಲಿಸುವ ಭಗವಂತ ಸೂರ್ಯನಿಗೆ ಅರ್ಪಿತ. ಈ ಮಂಗಳಕರ ದಿನದಂದು ಸೂರ್ಯನನ್ನು ಪೂಜಿಸುವುದರಿಂದ ಪುಣ್ಯ ಬರುತ್ತದೆ ಎಂದು ಹಲವರು ನಂಬುತ್ತಾರೆ. ಸೂರ್ಯ ದೇವರನ್ನು ಹಿರಣ್ಯಗರ್ಭ ಎಂದೂ...

ಕಡಿಮೆ ಅಂಕ ಬಂದಿದೆ ಎಂದು ಪ್ರೀನ್ಸಿಪಾಲ್ ಫೈನ್ ಹಾಕುವುದಾಗಿ ಬೈದಿದ್ದಕ್ಕೆ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು

ಉಡುಪಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ಪ್ರಿನ್ಸಿಪಾಲ್ ಬೈದರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೀಪ್ತಿ ಎಂಬ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಉಡುಲಿ ಜಿಲ್ಲೆಯ ಪೆರ್ಡೂರಿನ ಮನೆಯಲ್ಲಿ ಘಟನೆ ನಡೆದಿದೆ. ಹೆಬ್ರಿಯಲ್ಲಿರುವ ಎಸ್ಆರ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಪಡೆದಿದ್ದಕ್ಕಾಗಿ ಪ್ರಿನ್ಸಿಪಾಲ್ ಫೈನ್ ಹಾಕುತ್ತೇನೆಂದು...

ಕೋವಿಡ್ ಲಸಿಕೆಗೆ ಸಂಬಂಧಿಸಿದ ಸಾವುಗಳಿಗೆ ಸರ್ಕಾರ ಜವಾಬ್ದಾರಿಯಲ್ಲ: ಸುಪ್ರೀಂ ಕೊರ್ಟ್ ಗೆ ತಿಳಿಸಿದ ಕೇಂದ್ರ ಸರ್ಕಾರ

ದೆಹಲಿ: ಕೋವಿಡ್ ಲಸಿಕೆಯಿಂದ ಉಂಟಾಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇತ್ತೀಚಿನ ಅಫಿಡವಿಟ್‌ನಲ್ಲಿ, ಲಸಿಕೆಯಿಂದಾಗಿ ಸಾವು ಸಂಭವಿಸಿದರೆ, ಸಿವಿಲ್ ನ್ಯಾಯಾಲಯದಲ್ಲಿ ಕೇಸ್ ಹಾಕುವ ಮೂಲಕ ಪರಿಹಾರವನ್ನು ಪಡೆಯುವುದು ಒಂದೇ ಪರಿಹಾರವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಳೆದ ವರ್ಷ ಕೋವಿಡ್ ಲಸಿಕೆ ಹಾಕಿದ ನಂತರ ಸಾವನ್ನಪ್ಪಿದ ಇಬ್ಬರು...

ವಾರದಲ್ಲಿ ಪ್ರತಿ ದಿನ ಯಾವ ದೇವರನ್ನು ಪೂಜಿಸಬೇಕೆಂದರೆ..!

Devotional: ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ವಾರದ ಏಳು ದಿನಗಳಲ್ಲಿ ಪ್ರತಿ ದಿನವೂ ಒಬ್ಬ ದೇವರನ್ನು ಪೂಜಿಸಲಾಗುತ್ತದೆ. ಎಲ್ಲರೂ ಮಾಡುವ ಪೂಜೆಗಳ ಹಿಂದಿನ ಉದ್ದೇಶ ಮತ್ತು ಅರ್ಥ ಸಾಮಾನ್ಯವಾಗಿ ಒಂದೇ ಆಗಿರುತ್ತದೆ. ಯಾಕೆಂದರೆ ಯಾರೂ ಯಾವುದೇ ಪೂಜೆ, ವ್ರತ, ನೋಮವನ್ನು ಅಪೇಕ್ಷೆ ಇಲ್ಲದೆ ಮಾಡುವುದಿಲ್ಲ. ಅದಕ್ಕಾಗಿಯೇ ವಾರದ ಯಾವುದೇ ದಿನದಲ್ಲಿ ಜಪಂ, ಹೋಮ, ದಾನ, ತಪಸ್ಸು...

ಪ್ರೀತಿಗಾಗಿ ತಾನು ಕೆಲಸ ಮಾಡುತ್ತಿದ್ದ ಎಟಿಎಂ ದೋಚಿದ ಸೆಕ್ಯುರಿಟಿ ಗಾರ್ಡ್

ಬೆಂಗಳೂರು: ಪ್ರೀತಿಗಾಗಿ ಜನ ಏನೇಲ್ಲ ಮಾಡುತ್ತಾರೆ, ಪ್ರೀತಿಯ ನಶೆಯಲ್ಲಿದ್ದವರಿಗೆ ಪ್ರಪಂಚ ಕಾಣುವುದಿಲ್ಲವಂತೆ. ಇಲ್ಲೊಬ್ಬ ಭೂಪ ಪ್ರೇಯಸಿಯನ್ನು ಮದುವೆಯಾಗಲು ತಾನು ಕೆಲಸ ಮಾಡುತ್ತಿದ್ದ ಎಟಿಎಂನಿಂದ ಹಣ ದೋಚಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅಸ್ಸಾಂ ಮೂಲದ ದೀಪಂಕರ್ ಎಂಬ ಯುವಕ ಬ್ಯಾಂಕ್ ನ ಎಟಿಎಂನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ, ಪ್ರತಿಯಲ್ಲಿ ಬಿದ್ದಿದ್ದ ಯುವಕ ಪ್ರೆಯಸಿಯನ್ನು ಮದುವೆಯಾಗಿ...

ಮಂಕಿಪಾಕ್ಸ್ ಗೆ ‘mpox’ ಎಂದು ಹೊಸ ಹೆಸರು ನೀಡಿದ ವಿಶ್ವ ಆರೋಗ್ಯ ಸಂಸ್ಥೆ

ಈಗ ಅಸ್ತಿತ್ವದಲ್ಲಿರುವ ರೋಗದ ಹೆಸರಿನಿಂದ ಉಂಟಾಗುವ ಜನಾಂಗೀಯ ಮತ್ತು ಕಳಂಕಿತ ಬಾಷೆ ವರದಿಯನ್ನು ತಪ್ಪಿಸುವ ಪ್ರಯತ್ನದಲ್ಲಿ ಮಂಕಿಪಾಕ್ಸ್ ಅನ್ನು ‘mpox’ ಎಂದು ಮರುನಾಮಕರಣ ಮಾಡಲಾಗುವುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಸೋಮವಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಚಂಪಾ ಷಷ್ಠಿ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಜೃಂಭಣೆಯ ಭ್ರಹ್ಮರಥೋತ್ಸವ 1958 ರಲ್ಲಿ ಡೆನ್ಮಾರ್ಕ್‌ನಲ್ಲಿ ಸಂಶೋಧನೆಗಾಗಿ ಇಟ್ಟಿದ್ದ, ಮಂಗಗಳಲ್ಲಿ ವೈರಸ್ ಅನ್ನು...

ಈ ವಸ್ತುವನ್ನು ಮನೆಗೆ ತನ್ನಿ.. ನಿಮ್ಮ ಆದಾಯ ಹೆಚ್ಚಾಗುತ್ತದೆ.. ಹಣದ ಸುರಿಮಳೆ..!

Astro tips: ಹೀಗೆ ಮಾಡುವುದರಿಂದ ಸುತ್ತಲಿನ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಇದರಿಂದಾಗಿ ಮನೆಯಲ್ಲಿ ಉತ್ತಮ ಮತ್ತು ಧನಾತ್ಮಕ ವಾತಾವರಣ ನಿರ್ಮಾಣವಾಗುತ್ತದೆ. ಯಾವುದೇ ವ್ಯಕ್ತಿಯು ಜೀವನದಲ್ಲಿ ಹಣ, ಸಂತೋಷ ಮತ್ತು ಸಮೃದ್ಧಿಗಾಗಿ ಶ್ರಮಿಸುತ್ತಾನೆ. ಕಷ್ಟಪಟ್ಟು ದುಡಿದರೆ ಜೀವನದಲ್ಲಿ ನೆಮ್ಮದಿ ಸಿಗುತ್ತದೆ.ಆದರೆ ವಾಸ್ತು ಶಾಸ್ತ್ರವು ಆರಾಮದಾಯಕ ಜೀವನಕ್ಕಾಗಿ ಕೆಲವು ಸರಳ ಕ್ರಮಗಳನ್ನು ಸಹ ಉಲ್ಲೇಖಿಸುತ್ತದೆ. ಇವುಗಳನ್ನು ಅನುಸರಿಸಿದರೆ ಯಾವುದೇ ವ್ಯಕ್ತಿ...

‘ಕಾಶ್ಮೀರ್ ಫೈಲ್ಸ್’ ಬಗ್ಗೆ ಟೀಕೆ ಮಾಡಿದ ಇಸ್ರೇಲ್ ನ ನಿರ್ಮಾಪಕ : ಭಾರತಕ್ಕೆ ಕ್ಷಮೆಯಾಚಿಸಿ ರಾಯಭಾರಿ ನೌರ್ ಗಿಲೋನ್ ಟ್ವೀಟ್

ದೆಹಲಿ: ಗೋವಾದಲ್ಲಿ ನಡೆಯುತ್ತಿರುವ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) 'ದಿ ಕಾಶ್ಮೀರ್ ಫೈಲ್ಸ್' ಅನ್ನು ‘ಪ್ರಚಾರ’ ಮತ್ತು ‘ಅಶ್ಲೀಲ ಚಲನಚಿತ್ರ’ ಎಂದು ಕರೆದ ಇಸ್ರೇಲ್ ದೇಶದ ಚಲನಚಿತ್ರ ನಿರ್ಮಾಪಕರ ಮೇಲೆ ಇಂದು ಭಾರತದಲ್ಲಿ ಇಸ್ರೇಲ್ ರಾಯಭಾರಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. ನಿನ್ನೆ ನಡೆದ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಜ್ಯೂರಿ ಮುಖ್ಯಸ್ಥ ನಾದವ್ ಲ್ಯಾಪಿಡ್ ಚಲನಚಿತ್ರವನ್ನು ಟೀಕಿಸಿದ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img