Monday, July 27, 2026

]karnataka tv

ದ್ರಾಕ್ಷಿ ರುಚಿ ಚೆನ್ನಾಗಿದೆ ಎಂದು ತಿನ್ನುತ್ತಿದ್ದೀರಾ ,ಆರೋಗ್ಯ ಕೆಡಬಹುದು..?

Health: ಯಾವುದನ್ನಾದರೂ ಅತಿಯಾಗಿ ತಿನ್ನುವುದು ಕೆಟ್ಟದು ಎಂದು ಹೇಳಲಾಗುತ್ತದೆ. ಹಾಗಾಗಿ ದ್ರಾಕ್ಷಿಯನ್ನು ಅತಿಯಾಗಿ ಸೇವಿಸುವ ಮುನ್ನ ಇದನ್ನು ತಿಳಿದುಕೊಳ್ಳಿ. ದ್ರಾಕ್ಷಿಯು ಜನಪ್ರಿಯ ಮತ್ತು ನೆಚ್ಚಿನ ಹಣ್ಣಾಗಿದೆ ಏಕೆಂದರೆ ಅವುಗಳು ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು ಮತ್ತು ಖನಿಜಗಳಲ್ಲಿ ಸಮೃದ್ಧವಾಗಿವೆ. ದಿನನಿತ್ಯದ ದ್ರಾಕ್ಷಿಯನ್ನು ಬಹಳಷ್ಟು ತಿನ್ನುವವರು ಇರಬಹುದು. ಆದರೆ ಇವುಗಳನ್ನು ಅತಿಯಾಗಿ ಸೇವಿಸುವುದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅನೇಕರಿಗೆ ತಿಳಿದಿರುವುದಿಲ್ಲ....

ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕಾಂಗ್ರೆಸ್ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆ ಮಾಡಿರುವುದು. ಇನ್ನು ಸಿದ್ದರಾಮಯ್ಯ ನವರು ಪ್ರತಿದಿನ ಟಿಪ್ಪು ಪೂಜೆ ಮಾಡುತ್ತಾರೆ. ಟಿಪ್ಪುವನ್ನು ಬೆಂಬಲಿಸಿ ಆರ್ ಎಸ್ಎಸ್​ ಬೈಯ್ಯುವುದೇ ಸಿದ್ದರಾಮಯ್ಯನವರ ಕೆಲಸ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್ ಕಿಡಿಕಾರಿದ್ದಾರೆ. ಇನ್ನು ಶಾಸಕ ಸಿ.ಟಿ.ರವಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಮಾಧ್ಯಮದವರ...

ಈ ಗುಣಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು..ಆದ್ದರಿಂದಲೇ ಚಾಣಕ್ಯ ಹೆಂಗಸರು ಶ್ರೇಷ್ಠ ಎಂದು ಹೇಳುತ್ತಾರೆ..!

chanakya niti: ಆಚಾರ್ಯ ಚಾಣಕ್ಯರು ತಮ್ಮ ಪುಸ್ತಕದಲ್ಲಿ ಮಹಿಳೆಯರ ಗುಣಲಕ್ಷಣಗಳನ್ನು ವಿವರಿಸಿದ್ದಾರೆ. ಕೆಲವು ವಿಷಯಗಳಲ್ಲಿ ಪುರುಷರು ಎಂದಿಗೂ ಮಹಿಳೆಯರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಚಾಣಕ್ಯ ಹೇಳುತ್ತಾನೆ. ಈ ಗುಣಲಕ್ಷಣಗಳಲ್ಲಿ ಮಹಿಳೆಯರು ಯಾವಾಗಲೂ ಪುರುಷರಿಗಿಂತ ಮುಂದಿರುತ್ತಾರೆ ಎಂದು ಹೇಳಲಾಗುತ್ತದೆ. ಆ ಗುಣಲಕ್ಷಣಗಳು ಯಾವುವು ಎಂದು ತಿಳಿದುಕೊಳ್ಳೋಣ. ಆಚಾರ್ಯ ಚಾಣಕ್ಯರು ತುಂಬಾ ಬುದ್ಧಿವಂತ, ಧೈರ್ಯಶಾಲಿ, ಪ್ರಾಚೀನ ಭಾರತದ ಪ್ರಸಿದ್ಧ ಅರ್ಥಶಾಸ್ತ್ರಜ್ಞ,...

ರ್ಯಾಗಿಂಗ್ ನಿಂದ ವಿದ್ಯಾರ್ಥಿ ಮಹಡಿ ಮೇಲಿಂದ ಬಿದ್ದು, ಗಂಭೀರ ಗಾಯ

ಗುವಾಹಟಿ: ದಿಬ್ರುಗಢ ವಿಶ್ವವಿದ್ಯಾನಿಲಯದಲ್ಲಿ ಜೂನಿಯರ್‌ಗೆ ರ್ಯಾಗಿಂಗ್ ಮಾಡಿದ ಆರೋಪದ ಮೇಲೆ ಐವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ನಂತರ ವಾಣಿಜ್ಯ ವಿಭಾಗದ ಜೂನಿಯರ್ ವರ್ಷದ ವಿದ್ಯಾರ್ಥಿ ಆನಂದ್ ಶರ್ಮಾ ವಿಶ್ವವಿದ್ಯಾಲಯದ ಸಿನಿಯರ್ಸ್ ನ ಕ್ರೂರ ಹಲ್ಲೆಯಿಂದ ರಕ್ಷಿಸಿಕೊಳ್ಳಲು ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿ ಆನಂದ್ ಶರ್ಮಾ ತೀವ್ರವಾಗಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಯನ್ನು ಸಮೀಪದ...

ಸಾಹಸ ಸಿಂಹ ವಿಷ್ಣುವರ್ಧನ್ ಹೊಸ ಮನೆಯೆ ಅದ್ದೂರಿ ಗೃಹ ಪ್ರವೇಶ

ಬೆಂಗಳೂರು: ಅಭಿನಯ ಭಾರ್ಗವ, ಸಾಹಸಿಂಹ ವಿಷ್ಣುವರ್ಧನ್ ಅವರ ಮನೆ ಗೃಹ ಪ್ರವೇಶ ಅದ್ದೂರಿಯಾಗಿ ನೆರವೇರಿದ್ದು, ಮನೆಗೆ ‘ವಲ್ಮೀಕ’ ಎಂದು ಹೆಸರಿಟಿದ್ದಾರೆ. ಕಳೆದ ಮೂರು ವರ್ಷದಿಂದ ಮನೆಯ ನಿರ್ಮಾಣ ಕಾರ್ಯ ನಡೆಯುತ್ತಿತ್ತು, ಈಗ ಸಂಭ್ರಮದಿಂದ ಗೃಹ ಪ್ರವೆಶ ಮಾಡಿದ್ದಾರೆ. ವಿಷ್ಣುದಾದ ಬಾಳಿ ಬದುಕಿದ ಮನೆ ಈಗ ಹೊಸ ಲುಕ್ ನಲ್ಲಿ ಮಿಂಚುತ್ತಿದೆ. ಭಾರತಿ ವಿಷ್ಣುವರ್ಧನ್,  ವಿಷ್ಣು...

ಹೊಸ ವರ್ಷದಲ್ಲಿ ಈ ರಾಶಿಗಳಿಗೆ ಶನಿ ಮತ್ತು ಗುರುವಿನ ಆಶೀರ್ವಾದದಿಂದ ಹಿಡಿದಿದ್ದೆಲ್ಲ ಚಿನ್ನ ಅದರಲ್ಲಿ ನಿಮ್ಮ ರಾಶಿ ಇದ್ಯಾ..!

Horoscope 2023: ಗುರು ಮತ್ತು ಶನಿಯ ಅನುಗ್ರಹದಿಂದ, ಕೆಲವು ರಾಶಿಗಳಿಗೆ ಸೇರಿದ ಜನರು ಉತ್ತಮ ಆರ್ಥಿಕ ಫಲಿತಾಂಶಗಳನ್ನು ಪಡೆಯುತ್ತಾರೆ. ಈ ಹಿನ್ನೆಲೆಯಲ್ಲಿ ಬರುವ 2023ರಲ್ಲಿ ಗುರು-ಶನಿ ಗ್ರಹಗಳು ಯಾವ ರಾಶಿಗಳಿಗೆ ಪ್ರವೇಶಿಸಲಿವೆ ಎಂದು ತಿಳಿದುಕೊಳ್ಳೋಣ. ಶೀಘ್ರದಲ್ಲೇ ನಾವು ಹೊಸ ವರ್ಷವನ್ನು ಸ್ವಾಗತಿಸಲಿದ್ದೇವೆ, 2023 ಶೀಘ್ರದಲ್ಲೇ ಬರಲಿದೆ. ಹೊಸ ವರ್ಷದಲ್ಲಿ ತಮ್ಮ ವೃತ್ತಿ, ವ್ಯಾಪಾರ, ಉದ್ಯೋಗ, ಆರೋಗ್ಯ, ಪ್ರೀತಿ,...

ದೆಹಲಿಯಲ್ಲಿ ಮತ್ತೊಂದು ಮನಕಲಕುವ ಕೃತ್ಯ : ಮಗನ ಜೊತೆ ಸೇರಿ ಪತಿ ಶವ ತುಂಡು ತುಂಡಾಗಿ ಕತ್ತರಿಸಿದ ಪತ್ನಿ

ದೆಹಲಿ: ಶ್ರದ್ಧಾ ವಾಲ್ಕರ್ ಅವರ ಭೀಕರ ಹತ್ಯೆಯ ಬೆನ್ನಲ್ಲೆ ಈಗ ಅದೇ ರೀತಿಯ ಕೊಲೆಯೊಂದು ರಾಜಧಾನಿಯಲ್ಲಿ ಮತ್ತೆ ಮರುಕಳಿಸಿದೆ. ಪತಿಯನ್ನು ಕೊಂದು, ದೇಹವನ್ನು ಕತ್ತರಿಸಿ, ಫ್ರಿಡ್ಜ್‌ನಲ್ಲಿ ಸಂಗ್ರಹಿಸಿ ನಂತರ ಅವುಗಳನ್ನು ಎಸೆದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಮಗನನ್ನು ಸೋಮವಾರ ಬಂಧಿಸಲಾಗಿದೆ. ಶ್ರವಣ ದೋಷವಿರುವ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್...

ಮನೆಯಲ್ಲಿ ಇಂತಹ ಮರಗಳನ್ನು ಬಳಸಬೇಡಿ.. ಆರ್ಥಿಕ ನಷ್ಟ!

Astrology tips: ವಾಸ್ತು ಶಾಸ್ತ್ರದ ಪ್ರಕಾರ.. ಮನೆಯಲ್ಲಿ ಮೂರು ವಿಶೇಷ ರೀತಿಯ ಮರಗಳನ್ನು ಇಡುವುದು ಅಶುಭ. ಆದ್ದರಿಂದ ನೀವು ಅಂತಹ ವಸ್ತುವನ್ನು ಖರೀದಿಸಿದಾಗ ಅದನ್ನು ತಯಾರಿಸಲು ಯಾವ ರೀತಿಯ ಮರವನ್ನು ಬಳಸಲಾಗಿದೆ ಎಂಬುದನ್ನು ಮೊದಲು ತಿಳಿದುಕೊಳ್ಳುವುದು ಮುಖ್ಯ. ಕಟ್ಟಡ ನಿರ್ಮಾಣದಲ್ಲಿ ಇತ್ತೀಚೆಗೆ ವಾಸ್ತು ಶಾಸ್ತ್ರವನ್ನು ಬಹಳ ಅನುಸರಿಸಲಾಗುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ವಾಸ್ತು ಪ್ರಕಾರ ತನ್ನ ಮನೆಯನ್ನು ಕಟ್ಟಿಕೊಳ್ಳುತ್ತಿದ್ದಾರೆ....

‘ ಬಿಗ್ ಬಾಸ್ ‘ ಮನೆಯಿಂದ ಹಾಸ್ಯ ಕಲಾವಿದ ವಿನೋದ್ ಗೊಬ್ಬರಗಾಲ ಔಟ್

ಕರ್ನಾಟಕದ ಹೆಸರಾಂತ ರಿಯಾಲಿಟಿ ಶೋ ‘ ಬಿಗ್ ಬಾಸ್ ‘ ಸೀಸನ್ 9  ನೆಡೆಯುತ್ತಿದು, ಇದರ ನಿರೂಪಣೆ ಕನ್ನಡ ಖ್ಯಾತ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡಿಸಿಕೊಂಡು ಬರುತ್ತಿದ್ದಾರೆ. ಸದಾ ಒಂದಲ್ಲ ಒಂದು ಸುದ್ದಿಯಿಂದ ಸದ್ದು ಮಾಡುವ ಬಿಗ್ ಬಾಸ್ ನಿಂದ ನಿನ್ನೆ ಹಾಸ್ಯ ನಟ ವಿನೋದ್​ ಗೊಬ್ಬರಗಾಲ 9ನೇ ವಾರಕ್ಕೆ ಅವರು...

ಶ್ರವಣ ದೋಷವಿರುವ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ : ಸಚಿವ ಕೆ. ಸುಧಾಕರ್

ಶ್ರವಣ ದೋಷದಿಂದ ಜನಿಸಿದ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಗಳನ್ನು ನೀಡುವುದಾಗಿ ಆರೋಗ್ಯ ಸಚಿವ ಕೆ. ಸುಧಾಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು 2022-23ರ ಬಜೆಟ್ ನಲ್ಲಿ ‘ಶ್ರವಣದೋಷ ಮುಕ್ತ ಕರ್ನಾಟಕ’ವನ್ನು ರಚಿಸುವುದಾಗಿ ಘೋಷಿಸದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರು ವರ್ಷದೊಳಗಿನ 1,939  ಮಕ್ಕಳನ್ನು ಶ್ರವಣ ದೋಷದಿಂದ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img